ದಾಂಡೇಲಿ:ಯುಜಿಡಿ ಕಾಮಗಾರಿಯಿಂದ ಹದಗೆಟ್ಟ ರಸ್ತೆ


Team Udayavani, Oct 5, 2021, 9:02 PM IST

UGD works

ದಾಂಡೇಲಿ : ನಗರದ ಬಹುಪಾಲು ಜನತೆಯ ಹಿಡಿಶಾಪಕ್ಕೆ ಕಾರಣವಾದ ಯುಜಿಡಿ ಕಾಮಗಾರಿಯಿಂದ ನಗರದ ಜನತೆ ಹೈರಾಣರಾಗಿದ್ದಾರೆ. ಯುಜಿಡಿ ಪೈಪ್ಲೈನ್ ಆಳವಡಿಕೆಗಾಗಿ ರಸ್ತೆ ಅಗೆದು, ಪೈಪ್ಲೈನ್ ಆಳವಡಿಸಿದ ಬಳಿಕ ರಸ್ತೆಯನ್ನು ಮುಚ್ಚಲಾಗಿದ್ದರೂ ಸಮರ್ಪಕ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ರಸ್ತೆ ತೀವ್ರ ಹದಗೆಟ್ಟು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಮಂಗಳವಾರ ಸಂಜೆ ನಗರದ ಟೌನಶೀಪಿನ ಕಾನ್ವೆಂಟ್ ಶಾಲೆಯ ಹತ್ತಿರ ಕಾರೊಂದು ನಡು ರಸ್ತೆಯಲ್ಲೆ  ಹೂತು ಹೋಗಿ ಬಹಳಷ್ಟು ಹೊತ್ತು ಒದ್ದಾಡಿದ ಘಟನೆ ನಡೆದಿದೆ. ಪ್ರತಿದಿನ ಇಂತಹ ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಗರದ ಜನತೆಯದ್ದಾಗಿದೆ.

ನಗರದ ಸೋಮಾನಿ ವೃತ್ತದಲ್ಲಿ ಯುಜಿಡಿ ಪೈಪ್ಲೈನಿಗಾಗಿ ಅಚ್ಚುಕಟ್ಟಾಗಿ ರಸ್ತೆಯನ್ನು ಅಗೆದು, ಪೈಪ್ ಆಳವಡಿಸಿದ ಬಳಿಕ ಮುಚ್ಚಲಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದ ಇದೇ ಯುಜಿಡಿ ಕಾಮಗಾರಿ ಸಂಸ್ಥೆಯವರು ನಗರದ ಒಳ ರಸ್ತೆಗಳಲ್ಲಿ ಮಾತ್ರ ಮನಸೊ ಇಚ್ಚೆ ರಸ್ತೆಯನ್ನು ಅಗೆಯುತ್ತಿರುವುದೇ ಈ ಸಮಸ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ, ಪ್ರತಿಭಟನಾ ಸಭೆ

ಪ್ರಮುಖ ವಿರೋಧ ಪಕ್ಷವು ಮೌನಂ ಸಮ್ಮತಿ ಲಕ್ಷಣಂ     ಎಂಬಂತಿರುವಾಗ ಈ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಲಿ ಎಂಬ ಜಿಜ್ಞಾಸೆಯಲ್ಲಿದ್ದಾರೆ ನಗರದ ನಾಗರಿಕರು. ಇನ್ನಾದರೂ ಯುಜಿಡಿ ಕಾಮಗಾರಿ ಗುತ್ತಿಗೆ ಸಂಸ್ಥೆಯವರು ಈ ಬಗ್ಗೆ ಗಮನ ಹರಿಸಲೆಂಬುವುದೆ ನಗರದ ಜನತೆಯ ಮನವಿಯಾಗಿದೆ. ಇವೆಲ್ಲವುಗಳ ನಡುವೆ ಸಂದರ್ಭಕ್ಕೆ ಅನುಗುಣವಾಗಿ ನಿರ್ಮಾಣವಾಗಿರುವ ದಾಂಡೇಲಿ ನಗರಕ್ಕೆ ಈ ಯುಜಿಡಿ ಯೋಜನೆ ಬೇಕಿತ್ತಾ ಎಂಬ ಪ್ರಶ್ನೆ ನಗರದ ಜನತೆಯನ್ನು ಕಾಡತೊಡಗಿರುವುದಂತೂ ಸತ್ಯ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.