ಒಂದೇ ಜೀವಿತಾವಧಿಯ 2ನೇ ಬದುಕಿಗೂ ಮುಳ್ಳಾದ ಮಳೆರಾಯ


Team Udayavani, Oct 6, 2021, 10:24 AM IST

ಭಾರೀ ಮಳೆ, ನಿರ್ಮಾಣ ಹಂತದ ಮನೆ, ಗೋಡೆ ಕುಸಿತ,

ಚಿಕ್ಕಮಗಳೂರು :  ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ನಿರ್ಮಾಣ ಹಂತದ ಮನೆಯ ಕಾಂಪೌಂಡ್ ಕುಸಿದು ಬಿದ್ದಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೇಗೂರು ಗ್ರಾಮದಲ್ಲಿ ನಡೆದಿದೆ. ಮೇಗೂರು ಗ್ರಾಮದ ಸುನೀಲ್ ಎಂಬುವರ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ.

ಜಾವಳಿ, ಮೇಗೂರು, ಬಾಳೂರು ಭಾಗದಲ್ಲಿ ಕಳೆದ ಎರಡ್ಮೂರು ವರ್ಷದಿಂದ ಭಾರೀ ಮಳೆ ಸುರಿಯುತ್ತಿದೆ. 2019ರಲ್ಲಿ ಜಾವಳಿ ಸಮೀಪದ ಮಲೆಮನೆ ಗ್ರಾಮದಲ್ಲಿ ಗುಡ್ಡ ಕುಸಿದು 6 ಮನೆಗಳು ನೆಲಸಮವಾಗಿದ್ದವು. ಮೇಗೂರು ಗ್ರಾಮದಲ್ಲೂ ಮನೆಗಳು ಕುಸಿದು ಬಿದ್ದಿದ್ದವು. ಗುಡ್ಡ ಕುಸಿದು ಸೇತುವೆ ಕಟ್ ಆಗಿತ್ತು. ಜನ ನಿರಾಶ್ರಿತ ಕೇಂದ್ರಗಳಿಗೆ ಬಂದು ಜೀವ ಉಳಿಸಿಕೊಂಡಿದ್ದರು. ಸರ್ಕಾರದ ಸಿಕ್ಕ ಪರಿಹಾರ ಸರ್ಕಾರ ಹೇಳಿದ್ದಕ್ಕಿಂತ ಅರ್ಧಕ್ಕರ್ಧ ಕಡಿಮೆ.

ಇದನ್ನೂ ಓದಿ:- ಮಲೆನಾಡಲ್ಲಿ ಮಳೆ ಅಬ್ಬರ ಕೊಚ್ಚಿ ಹೋದ ಕಾಫಿ ತೋಟ

ಜನ ಹೊಟ್ಟೆ ಬಟ್ಟೆ ಕಟ್ಟಿ ಕೂಡಿಟ್ಟಿದ್ದ ಸಂಪತ್ತು ಮಳೆ ನೀರಲ್ಲಿ ಕೊಚ್ಚಿ ಹೋಗಿತ್ತು. ಇದೀಗ ಸಾಲಸೋಲ ಮಾಡಿ ಒಂದೇ ಜೀವಿತಾವಧಿಯ ಎರಡನೇ ಬದುಕಿಗೂ ಮಳೆರಾಯ ಮುಳ್ಳಾಗುತ್ತಿದ್ದಾನೆ. ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಅಕಾಲಿಕ ಮಳೆಗೆ ಮಲೆನಾಡಿಗರು ಭವಿಷ್ಯದ ಬಗ್ಗೆ ಆತಂಕಕ್ಕೀಡಾಗಿದ್ದಾರೆ.

ಮಲೆನಾಡಲ್ಲಿ ಬೀಸ್ತಿರೋ ಗಾಳಿ, ಸುರಿಯುತ್ತಿರೋ ಮಳೆ ನಾಳೆಯ ಆಸೆಯನ್ನೇ ಕಿತ್ತುಕೊಳ್ಳುವಂತಿದೆ. ಕಳೆದ ಮಳೆಗಾಲದಲ್ಲಿ ಮನೆ ಕಳೆದುಕೊಂಡವರು ಮನೆ ನಿರ್ಮಿಸುತ್ತಿದ್ದು ಮತ್ತೆ ಆತಂಕಕ್ಕೀಡಾಗಿದ್ದಾರೆ. ಅತ್ತ ಬದುಕಿಗೂ ಸಂಕಷ್ಟ ತಂದ ಮಳೆರಾಯನಿಂದ ಇತ್ತ ಬದುಕಿನ ಆಧಾರ ಸ್ತಂಭ ಕಾಫಿಯನ್ನೂ ಕಳೆದುಕೊಳ್ಳುವ ಆತಂಕ ಮಲೆನಾಡಿಗರದ್ದಾಗಿದೆ. ಕಾಫಿ ಕಾಯಾಗುವ ಸಮಯವಿದು.

ಕೆಲ ಭಾಗ ಈಗಾಗಲೇ ಹಣ್ಣು ಆಗಿದೆ. ಆದರೆ, ಈಗ ಈ ರೀತಿ ಹುಚ್ವು ಮಳೆ ಸುರಿಯುತ್ತಿರುವುದು ಬೆಳೆಗಾರರು ಅದರಲ್ಲೂ ಸಣ್ಣ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರದಿಂದ ಸಮರ್ಪಕ ಪರಿಹಾರವೂ ಸಿಗಲ್ಲ. ಮಳೆ ನೋಡಿದರೆ ಈಗೆ ಸುರಿಯುತ್ತಿದೆ ನಾವು ಮುಂದೆ ಬದುಕೋದೇಗೆಂದು ಮಲೆನಾಡಿಗರು ಚಿಂತಾಕ್ರಾಂತರಾಗಿದ್ದಾರೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.