ಶಬರಿಮಲೆ ಯಾತ್ರೆಗೆ ಕೇರಳ ಸರ್ಕಾರದಿಂದ ಸಿದ್ಧತೆ ಶುರು
Team Udayavani, Oct 6, 2021, 9:45 PM IST
ತಿರುವನಂತಪುರ: ಮುಂದಿನ ತಿಂಗಳಿಂದ ಶಬರಿಮಲೆ ದೇಗುಲ ತೆರೆಯಲಾಗುತ್ತದೆ. ಹೀಗಾಗಿ, ಅಲ್ಲಿ ಸಿದ್ಧತೆಗಳನ್ನು ನಡೆಸಲು ಕೇರಳ ಸರ್ಕಾರ ಕಾರ್ಯ ಯೋಜನೆ ಸಿದ್ಧಪಡಿಸಿದೆ.
ಪ್ರಸಕ್ತ ವರ್ಷ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಹೆಚ್ಚಿನ ರೀತಿಯ ಎಚ್ಚರಿಕೆ ವಹಿಸಲು ತೀರ್ಮಾನಿಸಲಾಗಿದೆ.
ಯಾತ್ರಾರ್ಥಿಗಳು ಸಾಮಾಜಿಕ ಅಂತರ ಪಾಲನೆ ಮಾಡುವ ನಿಟ್ಟಿನಲ್ಲಿ ನಿಯಮಗಳು, ಯಾತ್ರಾರ್ಥಿಗಳಿಗೆ ಸ್ನಾನ-ಶೌಚ ಗೃಹಗಳ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸಲು ಆರೋಗ್ಯ ಮತ್ತು ಕಂದಾಯ ಇಲಾಖೆಗಳು ಸನ್ನದ್ಧಗೊಂಡಿವೆ.
ಪಂಪಾ ನದೀ ತೀರದಲ್ಲಿ ಆಸ್ಪತ್ರೆ ನಿರ್ಮಾಣ, ಎರುಮೇಲಿಯಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕೇರಳ ಮುಜರಾಯಿ ಸಚಿವ ಕೆ.ರಾಧಾಕೃಷ್ಣನ್ ರಾಜ್ಯ ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ.
ಒಂದು ಬಾರಿಗೆ ಎಷ್ಟು ಮಂದಿ ಯಾತ್ರಾರ್ಥಿಗಳಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ