ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಸರ್ಕಾರದ ಆದ್ಯತೆ


Team Udayavani, Oct 7, 2021, 8:57 PM IST

Shivamogga news

ಶಿವಮೊಗ್ಗ: ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರಕ್ಕೆಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆನೀಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ|ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿಬಿಜೆಪಿ ಜಿಲ್ಲಾ ಘಟಕ ಸೇವೆ ಮತ್ತು ಸಮರ್ಪಣಾಅಭಿಯಾನದಡಿ ಹಮ್ಮಿಕೊಂಡಿದ್ದ ನವಭಾರತಮೇಳದಲ್ಲಿ ಬುಧವಾರ ನಡೆದ ಭಾರತದಲ್ಲಿವಿಜ್ಞಾನ-ತಂತ್ರಜ್ಞಾನ ವಿಷಯದ ಸಂವಾದದಲ್ಲಿಅವರು ಮಾತನಾಡಿದರು.

ವಿಶ್ವದಲ್ಲೇ ಮಾಹಿತಿ ತಂತ್ರಜ್ಞಾನದಲ್ಲಿ ಭಾರತನಾಗಾಲೋಟದಿಂದ ಮುಂದೆ ಸಾಗಿದೆ.ವಿಜ್ಞಾನ ಮತ್ತು ತಂತ್ರಜ್ಞಾನ, ಬಯೋಟೆಕ್‌,ಬಯೋಮೆಡಿಕಲ್‌, ಏರೋಟೆಕ್‌ ಸೇರಿದಂತೆಎಲ್ಲ ಮಾಹಿತಿ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಭಾರತಮುಂದುವರೆದ ದೇಶವಾಗಿದ್ದು, ದೇಶದಲ್ಲಿಕರ್ನಾಟಕ ಮೊದಲ ಸ್ಥಾನದಲ್ಲಿದೆ.

ತಂತ್ರಜ್ಞಾನಮಾಹಿತಿಗಾಗಿಯೇ ರಾಜ್ಯ ಸರ್ಕಾರ ಎಲಿವೇಟ್‌ಸ್ಕೀಂ ಅಳವಡಿಸಿದ್ದು ಎಲ್ಲ ಸಂಶೋಧನಾವಿದ್ಯಾರ್ಥಿಗಳಿಗೂ ತಾವು ಮಾಡಿದ ಸಾಧನೆಯನ್ನುಬೆಳಕಿಗೆ ತರಲು ಇದು ಸಹಾಯಕವಾಗಿದೆ. ಇಡೀವಿಶ್ವದಲ್ಲೇ ಸ್ಟಾರ್ಟ್‌ ಅಪ್‌ ನಲ್ಲಿ ಭಾರತ ಮೂರನೇಸ್ಥಾನದಲ್ಲಿದ್ದು, ನಮ್ಮ ಆರ್ಥಿಕ ವ್ಯವಸ್ಥೆಯ ಮೂರನೇಒಂದು ಭಾಗ ಆದಾಯ ತಂತ್ರಜ್ಞಾನ ಕ್ಷೇತ್ರದಿಂದಲಭ್ಯವಾಗಿದೆ.

ರಾಜ್ಯದ ಒಟ್ಟಾರೆ ಜಿಡಿಪಿಯಲ್ಲಿ 250ಮಿಲಿಯನ್‌ ಡಾಲರ್‌ ತಂತ್ರಜ್ಞಾನ ಕ್ಷೇತ್ರದಿಂದಲೇಬರುತ್ತಿದೆ ಎಂದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಹಿತಿತಂತ್ರಜ್ಞಾನದ ಆವಿಷ್ಕಾರ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದ್ದು, ಎಲ್ಲ ಕ್ಷೇತ್ರಗಳೂ ಮುಂದಿನ ದಿನಗಳಲ್ಲಿಜನಸಾಮಾನ್ಯರಿಗೆ ತಲುಪುವಂತೆ ಮಾಡಲುಸರ್ಕಾರ ಕ್ರಮಕೈಗೊಂಡಿದೆ.

ಸಂಶೋಧನಾವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20 ಸಾವಿರ ಸ್ಕಾಲರ್‌ಶಿಪ್‌ ನೀಡುತ್ತಿದ್ದು, ಹಿರಿಯ, ಕಿರಿಯ ವಿಜ್ಞಾನಿಗಳಿಗೆವಿಶೇಷ ಪ್ರೋತ್ಸಾಹಧನ ನೀಡಿ ಉತ್ತೇಜಿಸಲಾಗುತ್ತಿದೆಎಂದರು.ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನುಈಗಾಗಲೇ ಪ್ರಕಟಿಸಲಾಗಿದ್ದು, ನರ್ಸರಿಯಿಂದಲೇಮಗುವಿನಲ್ಲಿ ಸಂಶೋಧನೆಯ ಆಸಕ್ತಿಬೆಳೆಸಲಾಗುತ್ತಿದೆ.

ಇದನ್ನೂ ಓದಿ:ಮೂಢನಂಬಿಕೆ ಮೀರಿ ಚಾಮರಾಜನಗರಕ್ಕೆ ಬಂದ ಬೊಮ್ಮಾಯಿ

ವಿದ್ಯಾರ್ಥಿಯ ಆಸಕ್ತಿ ವಿಷಯದಲ್ಲಿಆತನಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಶಿಕ್ಷಣದಲ್ಲಿಸುಧಾರಣೆ ತರುವ ಮೂಲಕ ಗುಣಮಟ್ಟದಸಂಸ್ಕೃತಿಯನ್ನು ಬೋಧಿ ಸಲಾಗುತ್ತಿದೆ ಎಂದರು.

ತಾವು ಕೈಗೊಳ್ಳುವ ವೃತ್ತಿಯ ಮೂಲಕ ಸಮಾಜಕ್ಕೆಏನಾದರೂ ಕೊಡುಗೆ ನೀಡುವಂತಾಗಬೇಕು. ತನು,ಮನ ಸರ್ಮಪಿಸಿ ಕೈಗೊಂಡ ವೃತ್ತಿ ಲಾಭದಾಯಕವಾಗಿರಬೇಕು. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತುತಂತ್ರಜ್ಞಾನದ ಆವಿಷ್ಕಾರಕ್ಕೆ ಸರ್ಕಾರ ವಿಶೇಷಯೋಜನೆಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿಸಮಾಲೋಚನೆ ಹಮ್ಮಿಕೊಂಡು ಯುವಕರಲ್ಲಿಜಾಗೃತಿ ಮೂಡಿಸುತ್ತಿದೆ ಎಂದರು.

ಬಿಜಿಪಿ ಯುವ ಮೋರ್ಚಾ ರಾಜ್ಯಕಾರ್ಯಕಾರಿಣಿ ಸದಸ್ಯ ಅನೂಪ್‌ ಕುಮಾರ್‌ಎಸ್‌.ಬಿ. ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.