‘ನಿನ್ನ ಸನಿಹಕೆ’ ಚಿತ್ರ ವಿಮರ್ಶೆ:  ಸಾಗುತ ದೂರ ಮತ್ತಷ್ಟು ಸನಿಹ!


Team Udayavani, Oct 9, 2021, 12:15 PM IST

ninna sanihake

ಪ್ರೀತಿ, ಮುನಿಸು, ಕಾತರ, ಕೊನೆಗೊಂದು ನಿಟ್ಟುಸಿರು – ಇವೆಲ್ಲದರ ಒಟ್ಟು ಮೊತ್ತ “ನಿನ್ನ ಸನಿಹಕೆ’. ನಿನ್ನ ಸನಿಹಕೆ ಚಿತ್ರ ಒಂದು ಲವ್‌ ಸ್ಟೋರಿ. ಹಾಗಂತ ಇದು ಕೇವಲ ಲವ್‌ ಸ್ಟೋರಿಗೆ ಸೀಮಿತವಾಗಿಲ್ಲ. ಇವತ್ತಿನ ಯುವ ಪೀಳಿಗೆಯ ಮನಸ್ಥಿತಿಯನ್ನು ಬಿಂಬಿಸುವ ಒಂದು ಪ್ರಯತ್ನ ಕೂಡ ಈ ಚಿತ್ರದಲ್ಲಿ ನಡೆದಿದೆ. ಸಮಾಜ ಇನ್ನೂ ಒಪ್ಪಿಕೊಳ್ಳದ ಲಿವಿಂಗ್‌ ರಿಲೇಶನ್‌ಶಿಪ್‌ ಎಂಬ ಅಂಶವನ್ನು ಈ ಚಿತ್ರದಲ್ಲಿ ಸೇರಿಸುವ ಮೂಲಕ ಒಂದು ವಿಭಿನ್ನ ಪ್ರಯೋಗ ಮಾಡಿದ್ದಾರೆ ಸೂರಜ್‌.

ಮೊದಲ ಬಾರಿಗೆ ಸಿನಿಮಾ ಮಾಡುವ ಒಬ್ಬ ನಿರ್ದೇಶಕನಿಗೆ ಇಂತಹ ಸಬ್ಜೆಕ್ಟ್ ಅನ್ನು ನಿಭಾಯಿಸೋದು ಸ್ವಲ್ಪ ಕಷ್ಟವೇ ಸರಿ. ಆದರೆ ನಿರ್ದೇಶಕ ಸೂರಜ್‌, ಯಾವುದನ್ನು ಅತಿಯಾಗಿ ಮಾಡದೆ, ಇಡೀ ಕಥೆಯನ್ನು ನೀಟಾಗಿ ಕಟ್ಟಿಕೊಡುವ ಮೂಲಕ ಭರವಸೆ ಮೂಡಿಸಿದ್ದಾರೆ.

“ನಿನ್ನ ಸನಿಹಕೆ’ ಒಂದು ಪಕ್ಕ ಕಮರ್ಷಿಯಲ್‌ ಸಿನಿಮಾ. ಲವ್‌ ಸ್ಟೋರಿ ಜೊತೆಗೆ ಒಂದಷ್ಟು ಆ್ಯಕ್ಷನ್‌, ಸೆಂಟಿಮೆಂಟ್‌ ಅಂಶಗಳಿಗೂ ಇಲ್ಲಿ ಜಾಗ ಕೊಡಲಾಗಿದೆ.

ಸಿಟಿಯಲ್ಲಿ ಕೆಲಸ ಮಾಡುತ್ತಿರುವ ಯುವಕ ಯುವತಿ ಪ್ರೀತಿಗೆ ಬಿದ್ದು ಮುಂದೆ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿರುವ್‌ ಅವರಿಗೆ ಎದುರಾಗುವ ಸವಾಲುಗಳು, ಭಿನ್ನಾಭಿಪ್ರಾಯ, ಮುಂದೆ ಅದು ಪಡೆದುಕೊಳ್ಳುವ ಗಂಭೀರ ಸ್ವರೂಪ… ಇಂತಹ ಅಂಶಗಳೊಂದಿಗೆ ಇಡೀ ಸಿನಿಮಾ ಸಾಗುತ್ತದೆ. ಚಿತ್ರ ನಿಮಗೆ ಬೋರ್‌ ಹೊಡೆಸುವುದಿಲ್ಲ. ಕೆಲವು ಜಾಗಗಳಲ್ಲಿ ಚಿತ್ರ ವೇಗ ಕಳೆದುಕೊಳ್ಳುತ್ತಿದೆ, ಇನ್ನೇನು ಬೇಕಿತ್ತು ಎಂಬ ಭಾವನೆ ಆಗಾಗ ಬರುವುದು ಬಿಟ್ಟರೆ, ಮಿಕ್ಕಂತೆ ನಿನ್ನ ಸನಿಹಕೆ ಪ್ರಯತ್ನವನ್ನು ಇಷ್ಟವಾಗುತ್ತದೆ.

ನಾಯಕ ಸೂರಜ್‌ ಗೌಡ ಒಂದೇ ಚಿತ್ರದಲ್ಲಿ ಎರಡೆರಡು ಜವಾಬಾœರಿ ಹೊತ್ತು ಕೊಂಡಿದ್ದಾರೆ. ನಟರಾಗಿ ಇಷ್ಟವಾಗುವ ಜೊತೆಗೆ ನಿರ್ದೇಶಕರಾಗಿ ಮೆಚ್ಚುಗೆ ಪಡೆಯುತ್ತಾರೆ. ಲವರ್‌ ಬಾಯ್, ಆಕ್ಷನ್‌ ಹೀರೋ.. ಪ್ರತಿ ದೃಶ್ಯದಲ್ಲೂ ಗಮನ ಸೆಳೆಯುತ್ತಾರೆ.

ಇನ್ನು ನಾಯಕಿಯಾಗಿ ನಟಿಸಿರುವ ಧನ್ಯಾ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದಾರೆ. ಪ್ರೀತಿ, ಕೋಪ, ತನ್ನವರನ್ನು ಕಳೆದುಕೊಳ್ಳುವ ನೋವು… ಇಂತಹ ದೃಶ್ಯಗಳಲ್ಲಿ ಧನ್ಯಾ ಒಳ್ಳೆಯ ಸ್ಕೋರ್‌ ಮಾಡಿದ್ದಾರೆ. ಇನ್ನು ಚಿತ್ರದ ಹಾಡುಗಳು ಕತೆಗೆ ಪೂರಕ

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.