ಘಟನಾ ಸ್ಥಳದಲ್ಲಿ ನಾನು ಇರಲಿಲ್ಲ: ಆಶಿಷ್‌ ಮಿಶ್ರಾ


Team Udayavani, Oct 11, 2021, 5:11 AM IST

ಘಟನಾ ಸ್ಥಳದಲ್ಲಿ ನಾನು ಇರಲಿಲ್ಲ: ಆಶಿಷ್‌ ಮಿಶ್ರಾ

ಲಖೀಂಪುರಖೇರಿ: ಉ.ಪ್ರ.ದ ಲಖೀಂಪುರ ಖೇರಿಯಲ್ಲಿ ಅ.3ರಂದು ನಡೆದ ಹಿಂಸಾ ಘಟನೆಗೆ ಸಂಬಂಧಿಸಿದಂತೆ ಬಂಧನ ಕ್ಕೊಳಗಾಗಿರುವ ಕೇಂದ್ರ ಸಚಿವ ಅಜಯ ಕುಮಾರ್‌ ಮಿಶ್ರಾ ಪುತ್ರ ಆಶಿಷ್‌ ಮಿಶ್ರಾರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

12 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಶನಿವಾರ ತಡ ರಾತ್ರಿ ಬಂಧಿಸಲಾಗಿತ್ತು. ಇದೇ ವೇಳೆ, ವಿಚಾರಣೆ ವೇಳೆ ಅವರು ಹೇಳಿದ ಮಾಹಿತಿಗಳ ವಿವರಗಳನ್ನು “ಇಂಡಿಯಾ ಟುಡೇ’ ಟಿವಿ ಪ್ರಸಾರ ಮಾಡಿದೆ. “ಘಟನೆ ನಡೆದ ಸ್ಥಳದಲ್ಲಿ ನಾನು ಇರಲೇ ಇಲ್ಲ. ನಾನು ಲಖೀಂಪುರ ದಲ್ಲಿ ಆಗಮಿ ಸಲಿದ್ದ ವಿವಿ ಐಪಿಗಳ ಸ್ವಾಗತ ಕ್ಕಾಗಿ ಕೈಗೊಳ್ಳಲಾದ ಸಿದ್ಧತೆ ಯಲ್ಲಿ ತೊಡ ಗಿಸಿಕೊಂಡಿದ್ದೆ. ಹಾಗಾಗಿ ರೈತರ ಪ್ರತಿಭಟನೆ ನಡೆದ ಸ್ಥಳದಲ್ಲಿ ನಾನು ಇರಲಿಲ್ಲ’ ಎಂದು ಹೇಳಿಕೊಂಡಿದ್ದರು, “ರೈತರ ಪ್ರತಿಭಟನೆ ವಿಚಾರ ಗೊತ್ತಿತ್ತು ಎಂದಿದ್ದಾರೆ.

ಇದನ್ನೂ ಓದಿ:ಐಪಿಎಲ್‌ ಕ್ವಾಲಿಫೈಯರ್‌-1: 9ನೇ ಸಲ ಫೈನಲ್‌ ತಲುಪಿದ ಚೆನ್ನೈ

“ರೈತರ ಮೇಲೆ ಹರಿದ ಕಾರನ್ನು ಯಾರು ಚಲಾಯಿಸುತ್ತಿದ್ದರು’ ಎಂಬ ಪ್ರಶ್ನೆಗೆ, “ಘಟನೆ ನಡೆದಾಗ ಆ ಕಾರನ್ನು ನಮ್ಮ ಕಾರು ಚಾಲಕ ಹರೋನ್‌ ಮಿಶ್ರಾ ಓಡಿಸುತ್ತಿದ್ದ. ಮತ್ತೊಂದು ಕಾರಿನಲ್ಲಿ ನನ್ನ ಆಪ್ತರಾದ ಅಂಕಿತ್‌ ದಾಸ್‌ ಹಾಗೂ ಬಿಜೆಪಿ ಕಾರ್ಯಕರ್ತರೊಬ್ಬರು ಇದ್ದರು. ಗಣ್ಯರನ್ನು ಸಮಾರಂ ಭಕ್ಕೆ ಕರೆತರಲು ಈ ಕಾರುಗಳು ಹೋಗಿದ್ದವು’ ಎಂದಿದ್ದಾರೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಎಫ್ಐಆರ್‌ ದಾಖಲಾಗಿದೆ. ಅದರಲ್ಲಿ ಪ್ರತಿಭಟನ ನಿರತರೇ ಬಿಜೆಪಿ ಕಾರ್ಯ ರ್ತರ ಮೇಲೆ ದಾಳಿ ಮಾಡಿದರು ಎಂದು ಉಲ್ಲೇಖೀಸಲಾಗಿದೆ.

 

ಟಾಪ್ ನ್ಯೂಸ್

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.