ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ನಿಫ್ಟಿ: ಆಟೋ, ರಿಲಾಯನ್ಸ್‌ ಷೇರುಗಳ ಜಿಗಿತ

ಕೋಟಕ್‌ ಮಹಿಂದ್ರಾ ಬ್ಯಾಂಕ್‌ ಮತ್ತು ಹೆಚ್‌ಡಿಎಫ್‌ಸಿಯ ಷೇರುಗಳ ಮೌಲ್ಯ ಏರಿಕೆ ಕಂಡಿದೆ

Team Udayavani, Oct 11, 2021, 11:06 AM IST

stock market BSE sensex nifty

ಮುಂಬೈ: ಭಾರತೀಯ ಇಕ್ವಿಟಿ ಷೇರುಗಳ ಮಾನದಂಡಗಳು ಸೋಮವಾರದ ಆರಂಭದಲ್ಲಿ ಕುಸಿತ ಕಂಡಿವೆ. ಆದರೆ, ಟಾಟಾ ಸರ್ವಿಸ್‌ ತನ್ನ ಸೆಪ್ಟೆಂಬರ್‌ನ ತ್ರೈಮಾಸಿಕ ಗಳಿಕೆಯ ವರದಿ ಮಾಡಿದ ಬಳಿಕ ಹೂಡಿಕೆದಾರರು ಗರಿಷ್ಠ ಮಟ್ಟದಲ್ಲಿ ಲಾಭವನ್ನು ಕಾಯ್ದಿರಿಸಿದ್ದಾರೆ. 10.45ರ ಹೊತ್ತಿಗೆ ನಿಫ್ಟಿ ಸೂಚ್ಯಂಕ 18000ದ ನಿರ್ಣಾಯಕ ಮಟ್ಟವನ್ನು ಮುಟ್ಟಿತ್ತು.

ದಿನ ಆರಂಭದಲ್ಲಿ 248 ಅಂಕಗಳಷ್ಟು ಸೆನ್ಸೆಕ್ಸ್‌ ಕುಸಿದಿದ್ದು 17839 ಅಂಕಗಳಷ್ಟು ಇಂಟ್ರಾಡೇ ವ್ಯವಹಾರದ ಸೂಚ್ಯಂಕದಲ್ಲಿ ಕುಸಿತ ದಾಖಲಾಗಿದೆ. ಹಾಗೆಯೇ ಷೇರು ಮಾರುಕಟ್ಟೆಯ ಹಿಂದಿನ ನಷ್ಟಗಳನ್ನು ಭರಿಸಲು ಬ್ಯಾಂಕಿಂಗ್‌ ಮತ್ತು ರಿಲಾಯನ್ಸ್‌ ಕಂಪನಿಗಳಿಂದ ಚೇತರಿಕೆ ಸಹಕಾರಿಯಾಗುತ್ತಿವೆ. ರಿಲಾಯನ್ಸ್‌ ಇಂಡಸ್ಟ್ರಿ, ಕೋಟಕ್‌ ಮಹಿಂದ್ರಾ ಬ್ಯಾಂಕ್‌ ಮತ್ತು ಹೆಚ್‌ಡಿಎಫ್‌ಸಿಯ ಷೇರುಗಳ ಮೌಲ್ಯ ಏರಿಕೆ ಕಂಡಿದೆ.

ಇದನ್ನೂ ಓದಿ:- ತೊಗರಿ ಬೆಳೆಗೆ ಹುಳ-ಕೀಟ, ಫಂಗಸ್‌ ಕಾಟ

ಬೆಳಿಗ್ಗೆ 9.44ರ ಹೊತ್ತಿಗೆ  ಸೆನ್ಸೆಕ್ಸ್‌ 44 ಅಂಕಗಳು ಅಥವಾ ಶೇ.0.07 ಅಂದರೆ 60,014 ಅಂಕಗಳಲ್ಲಿ ವಹಿವಾಟು ನಡೆದಿದೆ. ಮತ್ತು ನಿಫ್ಟಿ 17,894 ರಲ್ಲಿ ಸ್ಥಿರವಾಗಿತ್ತು. ಇಂಧನ ಕಂಪನಿಗಳು ಹಣದುಬ್ಬರದ ಕಾರಣದಿಂದಾಗಿ ತೈಲ ಕಂಪನಿಗಳ ಷೇರು ತನ್ನ ಲಾಭದಾಯಕ (ಬುಲ್‌ ರನ್) ಸ್ಥಿತಿಯನ್ನು ಮುಂದುವರಿಸಿದೆ.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.