ಮುದ್ದೇಬಿಹಾಳದಲ್ಲಿ ಸರಣಿ ಕಳ್ಳತನ: 7 ಮನೆಗಳ ಬೀಗ ಮುರಿದು ನಗ ನಾಣ್ಯ ದೋಚಿದ ಕಳ್ಳರು
Team Udayavani, Oct 11, 2021, 12:56 PM IST
ಮುದ್ದೇಬಿಹಾಳ: ಪಟ್ಟಣದ ಸುಶೀಕ್ಷಿತರ ಬಡಾವಣೆ ಎಂದೇ ಗುರ್ತಿಸಿಕೊಳ್ಳುವ ಮಾರುತಿನಗರ ಬಡಾವಣೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ 7 ಮನೆಗಳ ಸರಣಿ ಕಳ್ಳತನ ನಡೆದ ಘಟನೆ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಒಂದೇ ಮಾದರಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು, ಮುಖ್ಯ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿರುವ ಕಳ್ಳರು ಯಾರೂ ಇಲ್ಲದ ಮನೆಗಳಲ್ಲಿ ನಗ ನಾಣ್ಯ ಬೆಲೆಬಾಳುವ ವಸ್ತು ದೋಚಿರುವ ಶಂಕೆ ಇದೆ.
ಮುದ್ದೇಬಿಹಾಳ ಪೊಲೀಸರು ಆಯಾ ಮನೆಗಳಿಗೆ ತೆರಳಿ ಕಳ್ಳತನ ಪರಿಶೀಲಿಸಿ ವರದಿ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ. ತನಿಖೆ ಪೂರ್ಣಗೊಂಡ ನಂತರವೇ ಕಳ್ಳತನವಾದ ನಗ ನಾಣ್ಯದ ಮೌಲ್ಯ ತಿಳಿದು ಬರಲಿದೆ.
ಇತ್ತೀಚೆಗೆ ಪಟ್ಟಣದಲ್ಲಿ ಉತ್ತರ ಪ್ರದೇಶ ಮೂಲದವರು ಬಡಾವಣೆಗಳಲ್ಲೆಲ್ಲ ಊಲನ್ ಕಾರ್ಪೆಟ್, ಬ್ಲ್ಯಾಂಕೇಟ್ ಮಾರಲು ತಿರುಗಾಡಿದ್ದು ಅವರ ಮೇಲೆಯೇ ಸಂಶಯ ಕೇಂದ್ರೀಕೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ