2023ರ ಅಂತ್ಯಕ್ಕೆ ಶಿರಾದ 65 ಕೆರೆಗೆ ನೀರು: ಶಾಸಕ


Team Udayavani, Oct 11, 2021, 6:50 PM IST

2023ರ ಅಂತ್ಯಕ್ಕೆ ಶಿರಾದ 65 ಕೆರೆಗೆ ನೀರು- ಶಾಸಕ

ಶಿರಾ: ತಾಲೂಕಿನ ಉದ್ದರಾಮನಹಳ್ಳಿ ಗೇಟ್‌ನಲ್ಲಿ ಅಪ್ಪರ ಭದ್ರ ಯೋಜನೆಯಡಿ ನಾದೂರು ಕೆರೆಗೆ ನೀರು ಹರಿಸುವ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗೆ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಚಾಲನೆ ನೀಡಿದರು.

ಸಹಸ್ರಾರು ರೈತರ ಮಹತ್ವಾಕಾಂಕ್ಷೆಯ ಅಪ್ಪರ ಭದ್ರ ಯೋಜನೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲಿ ಎಂಬ ಉದ್ದೇಶದಿಂದ ನವರಾತ್ರಿ ಶುಭ ಸಂದರ್ಭದಲ್ಲಿ ಸಾಂಕೇತಿಕವಾಗಿ ಕೆಲಸ ಪ್ರಾಂಭಿಸಿದ್ದೇವೆ. 2023ರ ಅಂತ್ಯದಲ್ಲಿ ಪೈಪ್‌ಲೈನ್‌ ಅಳವಡಿಸುವಂತ ಕಾರ್ಯ ಮುಗಿಸಿ, 1ನೇ ಹಂತದಲ್ಲಿ ಶಿರಾ ತಾಲೂಕಿನ 65 ಕೆರೆಗಳಿಗೆ ನೀರು ಹರಿಸುವ ಗುರಿ ಹೊಂದಲಾಗಿದೆ. ಇಂತಹ ಜನಪರ ಬೃಹತ್‌ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಜನ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ;- ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ|UDAYAVANI NEWS BULLETIN|11/10/2021

ನ.15ರೊಳಗೆ ಸಿಎಂ ಭೇಟಿ: ನ.15ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರಾ ತಾಲೂಕಿಗೆ ಭೇಟಿ ನೀಡಲಿದ್ದು, ಅಂದೇ ರೈತರ ಬೃಹತ್‌ ಸಮಾವೇಶ ನಡೆಸಿ ಅಪ್ಪರ ಭದ್ರ ಯೋಜನೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಚಿವ ಬಿ.ಸಿ.ನಾಗೇಶ್‌ ಪಾಲ್ಗೊಳ್ಳುವ ದಿನ ಶಿರಾ ಪಾಲಿಗೆ ಐತಿಹಾಸಿಕ ದಿನವಾಗಲಿದೆ. ಶಿರಾ ಕ್ಷೇತ್ರದಲ್ಲಿ ಇನ್ನೂ ಹಲವಾರು ಕೆರೆಗಳು ಈ ಯೋಜನೆಯಲ್ಲಿ ಕೈಬಿಟ್ಟಿದ್ದಾರೆ ಎಂಬ ಬೇಡಿಕೆ ನನ್ನ ಗಮನದಲ್ಲಿದ್ದು, 2ನೇ ಹಂತದ ಕಾಮಗಾರಿಯಲ್ಲಿ ಸೇರ್ಪಡೆ ಮಾಡಲಾಗುವುದು.

ಸತತವಾಗಿ ಶಿರಾ ಭಾಗಕ್ಕೆ ಹೇಮಾವತಿ ನೀರು ಹರಿಸಿದ ಪರಿಣಾಮ ಶಿರಾ ದೊಡ್ಡಕೆರೆ ಹಾಗೂ ಕಳ್ಳಂಬೆಳ್ಳ ಕೆರೆಗಳು ಭರ್ತಿಯಾಗಿರುವುದು ಹರ್ಷ ಮೂಡಿಸಿದೆ ಎಂದರು. ಮುಖ್ಯ ಅಭಿಯಂತರ ಭಾಸ್ಕರ್‌ ರೆಡ್ಡಿ, ಅಭಿಯಂತರ ಸಂಜಯ್‌, ರಘುರಾಮ್‌, ಕಲಯ ಲನ್‌, ಅದಲೂರು ರವೀಂದ್ರ, ಪುನಿತ್‌, ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.