ಮಕ್ಕಳಿಗೆ ದೇಶಮುಖ ಸಂಸ್ಥಾನ ಇತಿಹಾಸ ಅರಿಕೆ


Team Udayavani, Oct 13, 2021, 11:53 AM IST

4

ಆಳಂದ: ಎರಡನೂರು ವರ್ಷ ಪರಂಪರೆ ಹೊಂದಿರುವ ನಿರಗುಡಿ ಗ್ರಾಮದ ದೇಶಮುಖರ ಸಂಸ್ಥಾನದ ಇತಿಹಾಸವನ್ನು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಜೀತೇಂದ್ರ ತಳವಾರ ಪರಿಚಯಿಸಿದರು.

ಮಾಣಿಕರಾವ್‌ ದೇಶಮುಖ ಆಡಳಿತ ನಡೆಸುವಾಗ ಕವಲಗಾ, ಖಾತ್ರಾಬಾದ, ನಿರಗುಡಿ, ಚಿಂಚೋಳಿ ಗ್ರಾಮಗಳು ದೇಶಮುಖರ ಸಂಸ್ಥಾನಕ್ಕೆ ಒಳಪಟ್ಟಿದ್ದವು. ಈ ಇತಿಹಾಸವನ್ನು ಮಾಣಿಕರಾವ್‌ ಅವರ ವಾರಸುದಾರರಾದ ಸಿದ್ಧಣ್ಣ ದೇಶಮುಖ, ಶಂಕರರಾವ್‌ ದೇಶಮುಖ ವಿವರಿಸಿದರು. ನಂತರ ಗ್ರಾಮದ ಪುರಾತನವಾದ ಕರಿಕಲ್ಲಿನ ಎತ್ತರದ ಗೋಡೆಯನ್ನು ಮಕ್ಕಳಿಗೆ ತೋರಿಸಲಾಯಿತು.

ಈ ಗೋಡೆ ಒಳಗೆ ಇಂಗ್ಲೆಂಡಿನ ಎಲಿಜಬೆಥ್‌ ರಾಣಿ ಹಾಗೂ ರಾಜ, ಇಂದಿರಾಗಾಂಧಿ ಅವರು ಸೊಲ್ಲಾಪುರಕ್ಕೆ ಬಂದಾಗ ಮಾಣಿಕ್‌ರಾವ್‌ ಅವರು ಇಲಕಲ್‌ ಸೀರೆ ನೀಡಿ ಗೌರವಿಸಿದ ಭಾವಚಿತ್ರದ ಕುರಿತು ತಿಳಿಸಲಾಯಿತು. ಇದೇ ವೇಳೆ ಗೋಡೆ ಮೇಲಿದ್ದ ನಿಜಾಮರ ಭಾವಚಿತ್ರ, ನೇಣುಗಂಬ, ಕೈದಿಗಳನ್ನು ಬಂಧಿಸಿ ಇಡುತ್ತಿದ್ದ ಕೋಣೆ, ಶ್ವಾನ, ಕುದುರೆ, ಜಿಂಕೆ, ಕೋತಿ ಹಾಗೂ ಪಕ್ಷಿಗಳಲ್ಲಿ ಗಿಳಿ, ನವಿಲುಗಳನ್ನು ಸಾಕಿ ಬೆಳೆಸಿದ ಪಂಜರದ ಸ್ಥಳಗಳನ್ನು ಮಕ್ಕಳು ವೀಕ್ಷಿಸಿದರು.

1942ರಲ್ಲಿ ಗ್ರಾಮದ ದ್ವಾರಬಾಗಿಲನ್ನು ಮರು ಸಂಸ್ಕರಣ ಮಾಡಲಾಗಿತ್ತು. ಈ ಗೋಡೆಯ ಮೇಲಿರುವ ಹುಲಿ ವಿಗ್ರಹ, ಚಿರತೆ ಹಾಗೂ ವಿವಿಧ ಹೂವಿನ ಕುಂಡಲಗಳು ಮಕ್ಕಳನ್ನು ಆಕರ್ಷಿಸಿದವು. ನಂತರ ಮಕ್ಕಳು ಗ್ರಾಮದೇವತೆ ಶ್ರೀ ಸಿದ್ಧೇಶ್ವರ ಪ್ರತಿಮೆಯನ್ನು ವೀಕ್ಷಿಸಿ, ಅದರ ಇತಿಹಾಸವನ್ನು ತಿಳಿದುಕೊಂಡರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.