ಬಂಟ್ವಾಳ, ಬೆಳ್ತಂಗಡಿ: ಮಳೆ; ಹಲವೆಡೆ ಹಾನಿ


Team Udayavani, Oct 14, 2021, 5:41 AM IST

ಬಂಟ್ವಾಳ, ಬೆಳ್ತಂಗಡಿ: ಮಳೆ; ಹಲವೆಡೆ ಹಾನಿ

ಬಂಟ್ವಾಳ: ತಾಲೂಕಿನಲ್ಲಿ ಅ. 12ರಂದು ಮಳೆ ತನ್ನ ತೀವ್ರತೆಯನ್ನು ಮತ್ತೆ ತೋರಿಸಿದ್ದು, ತಾಲೂಕಿನ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಬುಧವಾರವೂ ಮಳೆ ಮುಂದುವರಿದಿದ್ದು, ತೀವ್ರತೆ ಕಡಿಮೆಯಾಗಿ ಸಂಜೆಯವರೆಗೂ ಹನಿ ಮಳೆಯಾಗಿತ್ತು.

ಕೊಳ್ನಾಡು ಗ್ರಾಮದ ಕಾಡುಮಠದಲ್ಲಿ ಮೇಲಿನ ಮನೆಯವರ ಆವರಣ ಗೋಡೆ ಕುಸಿದು ಚಿತ್ರಾವತಿ ಅವರ ಕಚ್ಚಾ ಮನೆಯ ಮೇಲೆ ಬಿದ್ದು ತೀವ್ರ ಹಾನಿಯಾಗಿದೆ. ಅದೃಷ್ಟವಶಾತ್‌ ಮನೆಯ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ. ಮನೆಯ ಸದಸ್ಯರನ್ನು ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ಅರಳ ಗುಡ್ಡೆಯಂಗಡಿಯಲ್ಲಿರುವ ಖಾಸಗಿ ವಿದ್ಯಾಸಂಸ್ಥೆಯ ಬಳಿ ತಡೆಗೋಡೆ ಕುಸಿದು ಶಾಲಾ ವಾಹನಗಳಿಗೆ ಹಾನಿಯಾಗಿದೆ.

ಕರಿಯಂಗಳ ಗ್ರಾಮದ ರಂಜಿತ್‌ ಶೆಟ್ಟಿ ಅವರ ನಿರ್ಮಾಣ ಹಂತದ ಮನೆ ಕುಸಿದು ಸಂಪೂರ್ಣ ಹಾನಿಯಾಗಿದೆ. ಸರಪಾಡಿ ಗ್ರಾಮದ ಉಜಿರಾಡಿಯಲ್ಲಿ ಐತಪ್ಪ ಪೂಜಾರಿ ಅವರ ಮನೆಯ ಬದಿಯ ತಡೆಗೋಡೆಯು ಕುಸಿದು ಬಿದ್ದಿದೆ.

ಇದನ್ನೂ ಓದಿ:ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವು

ಅನಂತಾಡಿ ಗ್ರಾಮದ ಬಾಕಿಲದಲ್ಲಿ ವಾಣಿ ಅವರ ಮನೆಯಂಗಳದ ಕಾಂಕ್ರೀಟ್‌ನ ತಡೆಗೋಡೆಯು ಕುಸಿದು ಬಾಳೆ ಕೃಷಿಗೆ ಹಾನಿಯಾಗಿದೆ. ಅರಳ ಗ್ರಾಮದ ಅಲ್ಮುಡೆಯಲ್ಲಿ ಚಂದ್ರಾವತಿ ಉಮೇಶ್‌ ಅವರ ಮನೆಯ ಆವರಣ ಗೋಡೆ ಕುಸಿದಿದೆ. ಬಾಳ್ತಿಲ ಸುಧೆಕಾರುನಲ್ಲಿ ಸೇಸಪ್ಪ ನಾಯ್ಕ ಅವರ ಮನೆಯ ಹಿಂಬದಿ ಗುಡ್ಡ ಕುಸಿದು ಹಾನಿಯಾಗಿದೆ. ಅರಳ ಗ್ರಾಮ ನಿವಾಸಿ ಸುಂದರ ಅವರ ಮನೆಯ ಮೇಲೆ ಆವರಣ ಗೋಡೆ ಕುಸಿದು ಮನೆಗೆ ಹಾನಿಯಾಗಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಮನೆ ಲೀಲಾ ಪೂಜಾರಿ ಅವರ ಮನೆಯ ಸಮೀಪ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಸಜೀಪಮೂಡ ಗುರುಮಂದಿರದ ಬಳಿ ಶಬೀರ್‌ ಅವರ ತಡೆಗೋಡೆ ಕುಸಿದು ರವಿ ಅವರ ಮನೆಯ ಶೀಟ್‌ಗಳಿಗೆ ಹಾನಿಯಾಗಿದೆ.

ಮುಂಡೆಗುರಿಯಲ್ಲಿ ಜಾನಕಿ ಅವರ ಮನೆಯ ಮುಂಭಾಗಕ್ಕೆ ಆವರಣ ಗೋಡೆ ಕುಸಿದು ಹಾನಿಯಾಗಿದೆ. ಅರಳ ಗ್ರಾಮದ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಸಭಾಂಗಣದ ಹಿಂಭಾಗದಲ್ಲಿ ಆವರಣ ಗೋಡೆ ಕುಸಿದಿದೆ. ಕೊಯಿಲ ಗ್ರಾಮದ ಮೋಹನ್‌ ಪೂಜಾರಿ ಅವರ ಮನೆಯ ಹಿಂಬದಿ ಹಾನಿಯಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.