ಉ.ಪ್ರ. ರೈತರ ಹತ್ಯೆಗೆ ಆಕ್ರೋಶ


Team Udayavani, Oct 14, 2021, 3:15 PM IST

gadaga news

ಗಜೇಂದ್ರಗಡ: ಉತ್ತರ ಪ್ರದೇಶದಲಖೀಂಪುರದಲ್ಲಿ ರೈತರ ಮೇಲಿನ ದಾಳಿಖಂಡಿಸಿ ಮತ್ತು ರೈತ ಹುತಾತ್ಮ ದಿನಪ್ರಯುಕ್ತ ಪಟ್ಟಣದಲ್ಲಿ ಸಂಯುಕ್ತಹೋರಾಟ ಸಮಿತಿಯಿಂದ ಕಾಲಕಾಲೇಶ್ವರವೃತ್ತದಲ್ಲಿ ಪಂಜಿನ ಮೆರವಣಿಗೆ ಮೂಲಕಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಿಪಿಐಎಂ ಜಿಲ್ಲಾಕಾರ್ಯದರ್ಶಿ ಮಹೇಶ ಪತ್ತಾರಮಾತನಾಡಿ, ದೇಶದಲ್ಲಿ ಅರಾಜಕತೆಸೃಷ್ಟಿಯಾಗಿದೆ. ದೇಶವನ್ನಾಳುವಸರ್ಕಾರವೇ ದೇಶದ ಪ್ರಜೆಗಳಮೇಲೆ ಹಲ್ಲೆಯಂತಹ ಕೃತ್ಯಗಳನ್ನುನಡೆಸುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಗೆಮಾರಕವಾಗಿದೆ. ದೇಶದಲ್ಲಿ ಹಿಟ್ಲರ್‌ಸರ್ಕಾರ ಅಧಿಕಾರ ನಡೆಸುತ್ತಿದೆ.

ಹೀಗಾಗಿ, ಅನ್ನದಾತರಿಗೆ ರಕ್ಷಣೆಇಲ್ಲದಂತಾಗಿದೆ. ಇದು ಕೇವಲ ನಾಲ್ವರುರೈತರ ಕೊಲೆ ಅಲ್ಲ. ರೈತ ಸಮುದಾಯದಕೊಲೆಯಾಗಿದೆ ಎಂದು ಕಿಡಿಕಾರಿದರು.ಉತ್ತರ ಪ್ರದೇಶದಲ್ಲಿನ ಜನಪ್ರತಿನಿ ಗಳೆ ಇಂತಹ ಕೃತ್ಯಗಳಿಗೆ ಇಳಿದಿರುವುದುಜನಸಾಮಾನ್ಯರ ಬದುಕು ಇನ್ನಷ್ಟುಕಷ್ಟಕರವಾಗಿದೆ.

ಕೃಷಿ ಕರಾಳ ಕಾಯ್ದೆಗಳನ್ನುವಿರೋ ಸಿ 10 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕರೆದುಮಾತನಾಡಿಸುವ ಕನಿಷ್ಟ ಸೌಜನ್ಯವೂಕೇಂದ್ರ ಸರ್ಕಾರಕ್ಕೆ ಇಲ್ಲ. ಅನ್ನದಾತನಬೆಂಬಲಕ್ಕೆ ಪಕ್ಷ ನಿಂತಿದೆ. ಕೇಂದ್ರ ಸರ್ಕಾರರೈತರನ್ನು ಕೊಲೆ ಮಾಡಿರುವ ಮಿಶ್ರಾನನ್ನುಬಂ ಧಿಸಿ, ರೈತರ ಮೇಲಿನ ದೌರ್ಜನ್ಯನಿಲ್ಲಿಸಲಿ. ಅನ್ನ ಹಾಕುವ ರೈತರನ್ನೇಕೊಲ್ಲುವ ಮನಸ್ಥಿತಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಎಂ.ಎಸ್‌.ಹಡಪದ ಮಾತನಾಡಿ, ಉತ್ತರಪ್ರದೇಶದಲ್ಲಿಅ ಧಿಕಾರ ನಡೆಸುತ್ತಿರುವ ಯೋಗಿಆ ತ್ಯನಾಥ ಸರ್ಕಾರ ರೈತರಿಗೆ ಭದ್ರತೆನೀಡುವುದನ್ನು ಬಿಟ್ಟು, ಹತ್ಯೆ, ಹಲ್ಲೆನಡೆಸಲು ಪ್ರಚೋದಿಸುತ್ತಿರುವುದುಖಂಡನೀಯ. ಕೃತ್ಯಕ್ಕೆ ಕಾರಣರಾದವರನ್ನುಕೂಡಲೇ ಬಂಧಿಸಬೇಕು.

ಅವರ ಮೇಲೆಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಜೊತೆಗೆ ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಖಾತೆ ರಾಜ್ಯಸಚಿವ ಅಜಯ್‌ ಮಿಶ್ರಾ ಮತ್ತು ಅಲ್ಲಿನಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಪಡೆಯಲು ರಾಷ್ಟ್ರಪತಿಗಳು ಮುಂದಾಗಬೇಕೆಂದುಒತ್ತಾಯಿಸಿದರು. ಮಾರುತಿ ಚಿಟಗಿ,ಮೆಹಬೂಬ ಹವಾಲ್ದಾರ್‌, ಬಾಲುರಾಠೊಡ, ಪೀರು ರಾಠೊಡ,ಬಸವರಾಜ ಹೊಸಮನಿ, ರವೀಂದ್ರಹೊನವಾಡ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.