“ಕೋಟಿಗೊಬ್ಬ 3” ಬಿಡುಗಡೆಯ ಹೊಸ ದಿನಾಂಕ ಘೋಷಿಸಿದ ಸುದೀಪ್


Team Udayavani, Oct 14, 2021, 3:58 PM IST

fhftyt

ಬೆಂಗಳೂರು: ಇಂದು ತೆರೆ ಕಾಣಬೇಕಾಗಿದ್ದ ಕೋಟಿಗೊಬ್ಬ 3 ಸಿನಿಮಾ ಕಾರಣಾಂತರಗಳಿಂದ ಪ್ರದರ್ಶನ ಕಾಣಲಿಲ್ಲ. ಇದೀಗ ಚಿತ್ರದ ನಾಯಕ ಸುದೀಪ್ ಅವರು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಲ್ಯಾಬ್​, ವಿತರಕರು ಹಾಗೂ ನಿರ್ಮಾಪಕರ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ಸಿನಿಮಾ ಪ್ರದರ್ಶನ ಮಾಡಲು ಅಗತ್ಯವಿದ್ದ ಅನುಮತಿ ಸಿಕ್ಕಿಲ್ಲ. ಇದರಿಂದಾಗಿ ಚಿತ್ರತಂಡ ವಿತರಕರನ್ನು ಬದಲಾಯಿಸಿದೆ. ಜೊತೆಗೆ ನಾಳೆ (ಅಕ್ಟೋಬರ್ 15 ) ಬಿಡುಗಡೆಯಾಗುತ್ತಿದೆ.

ಸಿನಿಮಾ ಪ್ರದರ್ಶನ ಅಚಾನಕ್ಕಾಗಿ ರದ್ದಾದ ಕಾರಣದಿಂದ ಚಿತ್ರಮಂದಿರದವರು ಹಾಗೂ ಸಿನಿಪ್ರಿಯರು ಬೇಸರಗೊಂಡಿದ್ದಾರೆ. ಅದಕ್ಕಾಗಿಯೇ ಕಿಚ್ಚ ಸುದೀಪ್​ ಅವರು ಚಿತ್ರತಂಡದ ಪರವಾಗಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.

ಸಿನಿಮಾ ರಿಲೀಸ್​ ಮಾಡಲು ನಾನು ಕಾತರನಾಗಿದ್ದೇನೆ. ಆದರೆ, ಈಗ ಆಗಿರುವ ಸಮಸ್ಯೆಯಿಂದಾಗಿ ಚಿತ್ರದ ಪ್ರದರ್ಶನ ರದ್ದಾಗಿದೆ. ಅದಕ್ಕೆ ವಿಷಾದಿಸುತ್ತೇನೆ. ಇನ್ನು ಮುಂದಿನ ರಿಲೀಸ್ ದಿನಾಂಕ ಪ್ರಕಟವಾಗುವರೆಗೆ ತಾಳ್ಮೆ ಇರಲಿ ಎಂದು ಮನವಿ ಮಾಡಿದ್ದ ಕಿಚ್ಚ ಸುದೀಪ್​ ಈಗ ಹೊಸ ದಿನಾಂಕದೊಂದಿಗೆ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

ಮೊದಲ ದಿನವೇ ಸುದೀಪ್​ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ದೊಡ್ಡ ಸಮಸ್ಯೆ ಎದುರಾಗಿದೆ. ಸಿನಿಮಾದ ನಿರ್ಮಾಪಕರು, ವಿತರಕರು ಹಾಗೂ ಲ್ಯಾಬ್​ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ರಾಜ್ಯದಾದ್ಯಂತ ಕೋಟಿಗೊಬ್ಬ 3 ಸಿನಿಮಾ ಪ್ರದರ್ಶನ ರದ್ದಾಗಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.