ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
Team Udayavani, Oct 14, 2021, 4:17 PM IST
ಚಿಂತಾಮಣಿ: ಚೆಕ್ ಡ್ಯಾಮ್ ನಿಂದ ನೀರು ಹಾದು ಹೋಗುವುದನ್ನು ನೋಡಲು ಹೋಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದ ಯುವಕನ ಶವ ಗುರವಾರ ಪತ್ತೆಯಾಗಿದೆ.
ಸಾವನ್ನಪ್ಪಿರುವ ಯುವಕನನ್ನು ಗಡಿಗಾವಾರ ಹಳ್ಳಿಯ ಖಾದರ ರವರ ಪುತ್ರ ತೌಸಿಪ್(20) ಎಂದು ಗುರುತಿಸಲಾಗಿದೆ
ಶವವನ್ನು ಪತ್ತೆ ಹಚ್ಚಲು ಸ್ಥಳೀಯರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಯದ ಕರಿಯಣ್ಣ, ಲೋಕೇಶ್, ವೆಂಕಟಶಿವಾರೆಡ್ಡಿ, ಹರೀಶ್, ಶಂಕರ್ ,ಹಾಗೂ ಸಿಬ್ಬಂದಿ ಹುಡುಕಾಟ ನಡೆಸಿದ್ದು ಗುರುವಾರ ಮಧ್ಯಾಹ್ನ 2ಗಂಟೆಯ ಸಮಯದಲ್ಲಿ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ
Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ
Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್