ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ


Team Udayavani, Oct 14, 2021, 6:38 PM IST

Untitled-1

ಡೊಂಬಿವಲಿ: ಮೀರಾರೋಡ್‌ ಪೂರ್ವದ ಶ್ರೀ ಕಟೀಲೇಶ್ವರಿ ಸಾರೀಸ್‌ನವರಿಂದ ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ ಮತ್ತು ಮಾರಾಟವನ್ನು ಅ. 10ರಂದು ಡೊಂಬಿವಲಿಯ ಠಾಕೂರ್‌ ಹಾಲ್‌ನಲ್ಲಿ ಆಯೊಜಿಸಲಾಗಿತ್ತು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಅನಿತಾ ಬಾಲಕೃಷ್ಣ ಭಂಡಾರಿ ಅವರು ದೀಪ ಪ್ರಜ್ವಲಿಸಿ ಸೀರೆಗಳ ವಿಶೇಷ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು. ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಎಕ್ಕಾರು ಆನಂದ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಕಚೇರಿಯ ಸಮಾಜ ಕಲ್ಯಾಣ ವಿಭಾಗದ ಕಾರ್ಯಾಧ್ಯಕ್ಷ ರವಿ ಸನಿಲ್‌, ಜಗಜ್ಯೋತಿ ಕಲಾವೃಂದ ಡೊಂಬಿವಲಿ ಮಾಜಿ ಅಧ್ಯಕ್ಷ ವಸಂತ ಸುವರ್ಣ, ಸುಮಾ ಕರುಣಾಕರ ಶೆಟ್ಟಿ, ದಿವ್ಯಾ ಸುಧಾಕರ ಶೆಟ್ಟಿ, ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯ ಜಯರಾಮ್‌ ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕೋಶಾಧಿಕಾರಿ ಲತಾ ಆನಂದ ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ  ಮತ್ತು ಲೀಲಾ ಶೆಟ್ಟಿ, ಸುಜಯಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಥಳೀಯ ತುಳು- ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದರು. ಶ್ರೀ ಕಟೀಲೇಶ್ವರಿ ಸಾರೀಸ್‌ ಸಂಸ್ಥೆಯ ಪಾಲುದಾರರಾದ ಹಂಸರಾಜ್‌ ಶೆಟ್ಟಿ  ಮತ್ತು ಸುರೇಶ್‌ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 7 ವರ್ಷಗಳ ಹಿಂದೆ ಮೀರಾರೋಡ್‌ ರೈಲು ನಿಲ್ದಾಣ ಸಮೀಪದ ಶಾಂತಿ ಶಾಪಿಂಗ್‌ ಸೆಂಟರ್‌ನಲ್ಲಿ  ಸ್ಥಾಪನೆಗೊಂಡ ಶ್ರೀ ಕಟೀಲೇಶ್ವರಿ ಸಾರೀಸ್‌ ಸಂಸ್ಥೆಯು ಊರ-ಪರವೂರ ಬಾಂಧವರ ಉತ್ತಮ ಮಟ್ಟದ ಸೀರೆಗಳ ಮಾರಾಟ ಮಳಿಗೆ ಎಂದೇ ಪ್ರಶಂಸೆಗೆ ಪಾತ್ರವಾಗಿದೆ. ತನ್ನ ಸೇವಾ ತತ್ಪರತೆಯಲ್ಲಿ ಉತ್ಪಾದನ ಘಟಕಗಳಿಂದಲೇ ಸೀರೆಗಳನ್ನು ತಂದು ಗ್ರಾಹಕರ ಅನುಕೂಲತೆಗೆ ತಕ್ಕಂತೆ ಕೈಗೆಟಕುವ ದರದಲ್ಲಿ ಸೀರೆಗಳನ್ನು ಮಾರಾಟ ಮಾಡುತ್ತಿರುವ ಸಂಸ್ಥೆಯು ಗ್ರಾಹಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಹಬ್ಬದ ಸಂಭ್ರಮಕ್ಕೆ ರಿಯಾಯಿತಿ ದರ :

ಮೀರಾರೋಡ್‌ನ‌ಲ್ಲಿರುವ ಶ್ರೀ ಕಟೀಲೇಶ್ವರಿ ಸಾರೀಸ್‌ ಮಳಿಗೆಯು ಇದೀಗ ಸುಮಾರು 1,200 ಚದರ ಅಡಿಯಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ಗ್ರಾಹಕರಿಗೆ ಗುಣಮಟ್ಟದ ಸೀರೆಗಳ ಖರೀದಿಗೆ ಯೋಗ್ಯ ತಾಣವಾಗಿ ಕಂಗೊಳಿಸುತ್ತಿದೆ. ಕಾಂಜೀವರಂ ಸಿಲ್ಕ್ Õ, ವೈವಿಧ್ಯಮಯ ವಿನ್ಯಾಸಗಳ ಮದುವೆ ಸೀರೆಗಳು, ಸಿಲ್ಕ್ ಸೀರೆಗಳು, ಸಾಫ್ಟ್‌ ಸಿಲ್ಕ್ಸ್, ಸಿಲ್ಕ್ಸ್ ಕಾಟನ್‌, ಕಾಂಚಿ ಕಾಟನ್‌, ಬೆಂಗಳೂರು ಸಿಲ್ಕ್, ಡಿಸೈನರ್‌ ಸೀರೆಗಳು, ರಾಮ್‌ ರಾಜ್‌ ದೋತಿ ಹಾಗೂ ಮಕ್ಕಳ ವಿವಿಧ ಶೈಲಿಯ ವಸ್ತ್ರಗಳು ಮಾತ್ರವಲ್ಲದೆ ನಮ್ಮೂರಿನವರ ಅನೂಕೂಲತೆಗಾಗಿ ಹಬ್ಬದ ಸಂಭ್ರಮದಲ್ಲಿ ವಿಶೇಷ ರಿಯಾಯಿತಿ ದರಗಳಲ್ಲಿ ಮಾರಾಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

-ಚಿತ್ರ-ವರದಿ: ವೈ. ಟಿ. ಶೆಟ್ಟಿ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.