ದೀಕ್ಷೆ ಬದ್ದತೆಯ ಬದುಕಿಗೆ ದಾರಿದೀಪ: ಮುರುಘಾ ಶರಣರು


Team Udayavani, Oct 15, 2021, 4:45 PM IST

chitradurga news

ಚಿತ್ರದುರ್ಗ: ಹಳೆಯ ಸಂಪ್ರದಾಯಗಳಿಗೆಸತ್‌ಸಂಪ್ರದಾಯದ ಸ್ಪರ್ಶ ನೀಡುವುದುಮುರುಘಾ ಮಠದ ಆಶಯವಾಗಿದೆ ಎಂದುಡಾ|ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಅನುಭವ ಮಂಟಪದಲ್ಲಿನಡೆದ ಸಹಜ ಶಿವಯೋಗ ಕಾರ್ಯಕ್ರಮದಸಾನ್ನಿಧ್ಯ ವಹಿಸಿ ಮಾತನಾಡಿದರು.ಸಹಜ ಶಿವಯೋಗ ವಿಸ್ತಾರವಾದಲೋಕವಾಗಿದೆ. ಅನೇಕ ಜನ ಲೌಕಿಕಜೀವನದ ಪ್ರವೇಶ ಪಡೆಯುತ್ತಾರೆ.ದೀಕ್ಷೆ ಬದ್ಧತೆಯ ಬದುಕಿಗೆ ದಾರಿದೀಪ.ಪ್ರಬುದ್ಧತತೆಗೆ ದೀಕ್ಷೆ. ಅಧ್ಯಾತ್ಮ ಬದುಕಿಗೆಸೈದ್ಧಾಂತಿಕವಾಗಿ ಪಡೆದುಕೊಳ್ಳಲಾಗದವರುಸಹ ಪಡೆದುಕೊಳ್ಳಬಹುದಾದ ದೀಕ್ಷೆಯೇಸಹಜ ಶಿವಯೋಗ. ಪರಿಣಾಮವಿಲ್ಲದಪೂಜೆ ಮಾಡಿದರೆ ಪ್ರಯೋಜನವಿಲ್ಲ.ಪರಿಣಾಮವಿರುವ ಪೂಜೆ ಅಗತ್ಯ.ಸದ್ಭಾವನೆಯಿಂದ ಕೂಡಿದ ಸಹಜಶಿವಯೋಗ ಅತಿ ಅಗತ್ಯ.

ಶಿವಯೋಗವನ್ನುಏಕಾಂತದಲ್ಲಿ ಅಥವಾ ಸಾಮೂಹಿಕವಾಗಿಮಾಡಬಹುದು ಎಂದರು.ಶಿವಯೋಗವು ಅಭಿವೃದ್ಧಿಯಹಾದಿಯೆಡೆಗೆ ಪ್ರೇರಣೆ ನೀಡುತ್ತದೆ. ಶೀವಯೋಗವು ಅಭಿವೃದ್ಧಿಯಪಥ, ಪ್ರಗತಿಯ ಪಥ. ಅಂತರಂಗದ ಶೋಧನೆಯಾಗಬೇಕು.

ಇದು ಸಾಧನೆಗೆ ಮಾರ್ಗ. ಮನುಷ್ಯರಲ್ಲಿ ಸತ್‌ಚಿಂತನೆಗಳು,ಸಮಾಜಮುಖೀ ಯೋಜನೆಗಳಿರಬೇಕು.ಇವುಗಳು ಅನುಭವ ಮಂಟಪವನ್ನುಕಲ್ಯಾಣ ರಾಜ್ಯವನ್ನಾಗಿಸುತ್ತದೆ ಎಂದುಹೇಳಿದರು.

ಚಿಕ್ಕೋಡಿ ಶ್ರೀ ಸಂಪಾದನಾ ಸ್ವಾಮೀಜಿಮಾತನಾಡಿ, ಇತ್ತೀಚೆಗೆ ಎಲ್ಲೆಡೆ ಅನುಭವಮಂಟಪದ ಕಲ್ಪನೆಗಳನ್ನು ನಾವುಕಾಣುತ್ತಿದ್ದೇವೆ. ಇದಕ್ಕೆ ಬಸವತತ್ವವೇ ಕಾರಣ.

ಮುರುಘಾ ಮಠದಲ್ಲಿ ಸಾಮುಹಿಕಕಲ್ಯಾಣ ಕಾರ್ಯಕ್ರಮವು ಪ್ರತಿ ತಿಂಗಳುನಡೆಯುತ್ತಿದೆ. ಜನ ಅಮವಾಸ್ಯೆ, ಹುಣ್ಣಿಮೆಯಾವುದನ್ನು ನೋಡದೇ ಸಾಮೂಹಿಕವಿವಾಹಗಳಲ್ಲಿ ಮದುವೆಗಳನ್ನುಮಾಡುತ್ತಿದ್ದಾರೆ. ಜನ ಮೂಢನಂಬಿಕೆಗಳಿಂದ ಹೊರಬರಲು ಮುರುಘಾ ಶ್ರೀಗಳೇ ಮುಖ್ಯಕಾರಣ ಎಂದು ತಿಳಿಸಿದರು.

ರಾಯಚೂರು ಬಸವಕೇಂದ್ರದಸಿ.ಬಿ.ಪಾಟೀಲ್‌ ಮಾತನಾಡಿದರು.ಯಡ್ರಾಮಿ ವಿರಕ್ತಮಠದ ಶ್ರೀಸಿದ್ಧಲಿಂಗಸ್ವಾಮಿಗಳು ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.