ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು
Team Udayavani, Oct 16, 2021, 11:12 AM IST
ಉಳ್ಳಾಲ: ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ.
ಬೈಕ್ ಸ್ಕಿಡ್ ಆಗಿ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ. ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?