ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಬೆಂಗಳೂರು ವಲಯದ ಜಂಟಿ ನಿರ್ದೇಶಕ ಚಿಕ್ಕವೀರನಾಯಕ್‌ ಸಲಹೆ

Team Udayavani, Oct 16, 2021, 11:30 AM IST

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ದೇವನಹಳ್ಳಿ: ಮೀನುಗಾರರು ಆರ್ಥಿಕವಾಗಿ ಮುಂದೆ ಬರಲು ಮೀನು ಸಾಕಾಣಿಕೆ ಮತ್ತು ಮಾರಾಟಕ್ಕೆ ಸಹಕಾರ ಸಂಘಗಳ ಮೂಲಕ ಮೀನುಗಾರರಿಗೆ ಆರ್ಥಿಕ ಚೈತನ್ಯ ನೀಡಲಾಗುತ್ತಿದೆ ಎಂದು ಬೆಂಗಳೂರು ವಲಯದ ಜಂಟಿ ನಿರ್ದೇಶಕ ಚಿಕ್ಕವೀರನಾಯಕ್‌ ಹೇಳಿದರು.

ತಾಲೂಕಿನ ಗೋಕರೆ ಕೆರೆಯಲ್ಲಿ ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿ ಕೊಂಡಿದ್ದ ಹಿಂದುಳಿದ ವರ್ಗ ಗಂಗಪುತ್ರ ಮೀನು ಸಾಕಾಣಿಕೆ ಮತ್ತು ಮಾರಾಟ ಸಹಕಾರ ಸಂಘದ ಸದಸ್ಯರಿಗೆ ಮೀನುಗಾರಿಕೆ ಬಲೆ ಪರೀಕ್ಷೆ ಸೇರಿದಂತೆ ಇತರೆ ಕಾರ್ಯಾಗಾರದಲ್ಲಿ ಮಾತನಾಡಿದರು. 2013ರಲ್ಲಿ ಸರ್ಕಾರವು ಮೀನುಗಾರರ ಸಹಕಾರ ಸಂಘಗಳ ಮೂಲಕ ಕೌಶಲ್ಯ ತರಬೇತಿ ಹಾಗೂ ಮೀನು ಮರಿಗಳನ್ನು ನೀಡಿ ಒಂದೊಂದು ಕೆರೆಗಳನ್ನು ಸಹಕಾರ ಸಂಘಗಳ ಮೂಲಕ ಅರ್ಹ ಮೀನುಗಾರರಿಗೆ ನೀಡಲಾಗುತ್ತಿದೆ.

ಇದನ್ನೂ ಓದಿ:- ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಬಡ ಮೀನುಗಾರರು ಮೀನು ಮಾರಾಟ, ಮೀನು ಹಿಡಿದು ಸಾಗಾಣಿಕೆ ಮಾಡುವುದು. ಹೀಗೆ ಹಲವಾರು ರೀತಿ ಮುಂದೆಬರಲು ಇಲಾಖೆ ಮಾಡುತ್ತಿದೆ. ಎಂಟು ಪರೀಕ್ಷೆಗಳನ್ನು ಸಹಕಾರ ಸಂಘಗಳು ಮಾಡುವವರಿಗೆ ನೀಡಲಾಗುತ್ತಿದೆ. ಅದರಲ್ಲಿ ಐದು ಪರೀಕ್ಷೆ ಪುರುಷರಿಗೆ ಹಾಗೂ ಮಹಿಳೆಯರಿಗೆ ಮೂರು ಪರೀಕ್ಷೆಗಳನ್ನು ಮಾಡಿ ಉತ್ತೀರ್ಣರಾದವರಿಗೆ ಸಂಘದ ಮಾನ್ಯತೆ ಸಿಗಲಿದೆ. ನಂತರ ಸಹಕಾರ ಇಲಾಖೆಗೆ ಕಳುಹಿಸಿಕೊಡಲಾಗುವುದು.

ಜಿಲ್ಲೆಯಲ್ಲಿ ಇದು ಮೂರನೇ ಸಂಘವಾಗಿದೆ. ಮೀನು ಪೌಷ್ಟಿಕ ಅಂಶಯುಕ್ತ ಆಹಾರವಾಗಿದೆ. ಗುಣಮಟ್ಟದ ಮೀನು ಸಿಗಲು ಗ್ರಾಹಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು. ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ನಾಗರಾಜ್‌ ಮಾತನಾಡಿ, ಕೃಷಿ ಹೊಂಡಗಳಲ್ಲಿ 250 ಮರಿಗ ಳನ್ನು ಸಾಕಲು ಅವಕಾಶ ಮಾಡಿಕೊಡಲಾಗುತ್ತಿದೆ. ಹೊಸಕೋಟೆಯಲ್ಲಿ ಒಂದು ಸಂಘ ಇದೆ. ಮೀನು ಕೃಷಿ ಮಾಡಲು ಕೆರೆ ನೀಡಲಾಗುತ್ತಿದೆ.

ಒಂದು ಸಹಕಾರ ಸಂಘದಲ್ಲಿ ಮೂವತ್ತು ಜನ ಸದಸ್ಯರು ಇರುತ್ತಾರೆ. ಅವರಿಗೆ ಕೌಶಲ್ಯ ಪರೀಕ್ಷೆ ಉತ್ತೀರ್ಣರಾದವರಿಗೆ ನೋಂದಣಿಯನ್ನು ಸಹಕಾರ ಸಂಘದ ಮೂಲಕ ಮಾಡಿಸಲಾಗುತ್ತದೆ ಎಂದು ತಿಳಿಸಿದರು. ಯಲಿಯೂರು ಗ್ರಾಪಂ ಅಧ್ಯಕ್ಷ ಸೊಣ್ಣೇಗೌಡ, ಸದಸ್ಯೆ ಪ್ರಿಯಾಂಕ ಮೋಹನ್‌, ಮೀನುಗಾರಿಕೆ ಇಲಾಖೆಯ ಸಹಾ ಯಕ ನಿರ್ದೇಶಕಿ ಮಿಲನ ಭರತ್‌, ಬೆಸ್ತ ಸಂಘದ ಮಾಜಿ ಅಧ್ಯಕ್ಷ ಆಂಜಿನಪ್ಪ ಇತರರು ಇದ್ದರು.

ಟಾಪ್ ನ್ಯೂಸ್

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.