ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ


Team Udayavani, Oct 16, 2021, 6:07 PM IST

Singhu border murder- Accused Nihang Saravjeet Singh sent to 7-day judicial custody

ಹೊಸದಿಲ್ಲಿ: ನಿಹಾಂಗ್ ಸಿಖ್ ಸದಸ್ಯ ಸರ್ವಜೀತ್ ಸಿಂಗ್ ನನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸಿಂಗ್ ಶುಕ್ರವಾರ ಸಿಂಘು ಗಡಿಯಲ್ಲಿ ನಡೆದ ಭೀಕರ ಹತ್ಯೆಯ ಹೊಣೆ ಹೊತ್ತಿದ್ದಾರೆ. ತನಿಖೆಗಾಗಿ ಆತನನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮೃತದೇಹ ಪತ್ತೆಯಾದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು ಮತ್ತು ಸಂಜೆಯ ವೇಳೆಗೆ ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದ. ಸಿಂಗ್ ಇತರ ನಾಲ್ವರ ಹೆಸರನ್ನು ಬಾಯ್ಬಿಟ್ಟಿದ್ದು ಈಗ ಅವರನ್ನು ಗುರುತಿಸಲು ಪಂಜಾಬ್‌ನ ಚಮ್ಕೌರ್ ಮತ್ತು ಗುರುದಾಸ್‌ಪುರಕ್ಕೆ ಕರೆದೊಯ್ಯಲಾಗಿದೆ. ಅಲ್ಲದೆ, ಕೊಲೆ ನಡೆಸಿದ ಆಯುಧಕ್ಕಾಗಿ ಶೋಧ ನಡೆಯುತ್ತಿದೆ.

ಇದನ್ನೂ ಓದಿ;- ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಮೊದಲು, ಸಿಂಗ್ ನನ್ನು ಖಾರ್ಖೋಡಾದ ಅಪರಾಧ ವಿಭಾಗಕ್ಕೆ ಕರೆದೊಯ್ಯಲಾಯಿತು, ನಂತರ ಕುಂಡ್ಲಿ ಪೊಲೀಸರು ಆತನನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ವೈದ್ಯಕೀಯ ತಪಾಸಣೆಯ ನಂತರ ಶನಿವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಕ್ರೈಮ್ ಬ್ರಾಂಚ್ ತಂಡವು ನಿಹಾಂಗ್ ಸರ್ದಾರ್ ನನ್ನು ಪೊಲೀಸ್‌ ವಿಚಾರಣಾ ಕೈದಿಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.

ಸುದ್ದಿ ಮೂಲಗಳ ಪ್ರಕಾರ, ಕಳೆದ 3 ರಿಂದ 4 ದಿನಗಳಿಂದ ಸಿಂಘು ಗಡಿಯಲ್ಲಿ ನಿಹಾಂಗ್ ಸಿಖ್ಖರ ಗುಂಪಿನೊಂದಿಗೆ ತಂಗಿದ್ದ ಲಖಬೀರ್ (ಕೊಲೆಯಾದ ವ್ಯಕ್ತಿ), ಪವಿತ್ರ ಸರ್ಬ್ಲೋ ಗ್ರಂಥವನ್ನು ಅಪವಿತ್ರಗೊಳಿಸಿದ ಆರೋಪ ಹೊರಿಸಲಾಗಿತ್ತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.