ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ತಡವಾದರೂ ಮಾನ್ಯ: ಸುಪ್ರೀಂ ಕೋರ್ಟ್
Team Udayavani, Oct 16, 2021, 10:15 PM IST
ನವದೆಹಲಿ: ಯಾವುದೇ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಿದರೂ ಅದಕ್ಕೆ ಮಾನ್ಯತೆಯಿದ್ದು, ತಡವಾಗಿದೆ ಎಂಬ ಕಾರಣಕ್ಕಾಗಿ ಅಂಥ ಸಾಕ್ಷಿಗಳನ್ನು ಅಮಾನ್ಯ ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಈ ಮೂಲಕ, ಪ್ರಕರಣವೊಂದರಲ್ಲಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ನ್ಯಾ. ಯು.ಯು. ಲಲಿತ್, ನ್ಯಾ. ಎಸ್. ರವೀಂದ್ರ ಭಟ್ ಹಾಗೂ ನ್ಯಾ. ಬೇಲಾ ಎಂ. ತ್ರಿವೇದಿ ಅವರುಳ್ಳ ನ್ಯಾಯಪೀಠ ಎತ್ತಿಹಿಡಿದಿದೆ.
“ಪ್ರತ್ಯಕ್ಷ ಸಾಕ್ಷಿಗಳು ಕೆಲವೊಮ್ಮೆ ಅಪರಾಧಿಗಳ ಬೆದರಿಕೆಗೆ ಒಳಗಾಗಿರುತ್ತಾರೆ. ಕೆಲವೊಮ್ಮೆ ಅವರಿಗೆ ಭೀತಿಯೂ ಕಾಡಿರುತ್ತದೆ. ಹಾಗಾಗಿ, ಅವರು ಸಾಕ್ಷ್ಯ ನೀಡಲು ತಡವಾಗಬಹುದು.
ಹಾಗಾಗಿ, ತಡವಾಗಿ ಅವರ ಸಾಕ್ಷ್ಯ ದಾಖಲಿಸಿದಾಗ ಅದಕ್ಕೆ ಮಾನ್ಯತೆ ನೀಡಬೇಕು. ಅದರ ಜೊತೆಗೆ, ತಡವಾಗಿದ್ದಕ್ಕೆ ಇರುವ ಕಾರಣಗಳನ್ನು ಸೂಕ್ತವಾಗಿ ಉಲ್ಲೇಖಿಸಬೇಕು” ಎಂದು ನ್ಯಾಯಪೀಠ ತಿಳಿಸಿದೆ.
ಇದನ್ನೂ ಓದಿ:ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ