ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು


Team Udayavani, Oct 17, 2021, 10:32 AM IST

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಚಿತ್ರದುರ್ಗ: ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದ ರಿಲೀಸ್ ಕಿರಿಕ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕೋಟಿಗೊಬ್ಬ-3 ಚಿತ್ರದ ನಿರ್ಮಾಪಕ ಸೂರಪ್ಪ ಬಾಬು (ಎಂ.ಬಿ.ಬಾಬು) ವಿರುದ್ದ ವಿತರಕ ಖಾಝಾಪೀರ್ ದೂರು ನೀಡಿದ್ದು, ಚಿತ್ರದುರ್ಗದಲ್ಲಿ ಎಫ್ ಐಆರ್ ದಾಖಲಾಗಿದೆ.

ಆ.14ರಂದು ಬಿಡುಗಡೆಯಾಗಬೇಕಿದ್ದ ‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ವಿಘ್ನ ಎದುರಾಗಿತ್ತು. ಇದರಿಂದ ಚಿತ್ರಕ್ಕೆ ಭಾರಿ ನಷ್ಟ ಉಂಟಾಗಿತ್ತು. ಇದಕ್ಕೆಲ್ಲ ಕೆಲವು ವಿತರಕರ ಮೋಸವೇ ಕಾರಣ ಎಂದು ನಿರ್ಮಾಪಕ ಸೂರಪ್ಪ ಬಾಬು ಆರೋಪಿಸಿದ್ದರು. ಅಲ್ಲದೇ, ತೊಂದರೆ ನೀಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಸಮರ ಸಾರುವುದಾಗಿ ಹೇಳಿದ್ದರು. ಆದರೆ ಈಗ ಚಿತ್ರದುರ್ಗದ ವಿತರಕ ಖಾಜಾಪೀರ್​ ಅವರು ಸೂರಪ್ಪ​ ಬಾಬು ವಿರುದ್ಧ ಕೊಲೆ ಬೆದರಿಕೆ ಆರೋಪ ಹೊರಿಸಿದ್ದಾರೆ.​

2.90 ಲಕ್ಷ ಹಣಕ್ಕೆ ಚಿತ್ರ ನಿರ್ಮಾಪಕರು ಮತ್ತು ವಿತರಕರ ನಡುವೆ ಒಪ್ಪಂದವಾಗಿತ್ತು. ಅಗ್ರಿಮೆಂಟ್ ಬಳಿಕ ರಾಂ ಬಾಬು ಪ್ರೋಡಕ್ಷನ್ಸ್ ಗೆ ಖಾಝಾಪೀರ್ 60 ಲಕ್ಷ ಹಣ ನೀಡಿದ್ದರು. ಅಗ್ರಿಮೆಂಟ್ ಹಣ ವಾಪಸ್ ಕೇಳಿದ್ದಕ್ಕೆ ಖಾಝಾಪೀರ್ ಗೆ ನಿರ್ಮಾಪಕ ಸೂರಪ್ಪ​ ಬಾಬು ಜೀವ ಬೆದರಿಕೆ, ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ:‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

ಇದೀಗ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ವಿತರಕ ಖಾಝಾಪೀರ್ ದೂರು ದಾಖಲಿಸಿದ್ದಾರೆ. ಐಪಿಸಿ ಕಲಂ 506, 504 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.