ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ


Team Udayavani, Oct 17, 2021, 11:05 AM IST

shrikrishna gmail com movie review

ಒಂದು ಲವ್‌ಸ್ಟೋರಿ ಇಷ್ಟವಾಗಲು ಏನೇನು ಇರಬೇಕೆಂದು ಕೇಳಿದರೆ ಒಂದೊಳ್ಳೆಯ ಕಥೆ, ಸುಂದರವಾದ ಲೊಕೇಶನ್‌, ಇಂಪಾದ ಹಾಡುಗಳು, ಅಲ್ಲಲ್ಲಿ ಕಚಗುಳಿ ಇಡುವ ಕಾಮಿಡಿ ಜೊತೆಗೆ ಒಂದಷ್ಟು ಟ್ವಿಸ್ಟ್‌-ಟರ್ನ್… ಇಷ್ಟಿದ್ದರೆ ಒಂದು ಲವ್‌ ಸ್ಟೋರಿಯನ್ನು ಖುಷಿಯಿಂದ ನೋಡಬಹುದು. ಶುಕ್ರವಾರ ತೆರೆಕಂಡಿರುವ “ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ’ ಸಿನಿಮಾದಲ್ಲಿ ಈ ಎಲ್ಲಾ ಅಂಶಗಳು ಇವೆ.

ನಿರ್ದೇಶಕ ನಾಗಶೇಖರ್‌ ಲವ್‌ಸ್ಟೋರಿಯನ್ನು ಕಟ್ಟಿಕೊಡುವಲ್ಲಿ ಎತ್ತಿದ ಕೈ. ಅದರಲ್ಲೂ ಭಾವನೆಗಳನ್ನು ತುಂಬಿಸಿ, ಟ್ವಿಸ್ಟ್‌-ಟರ್ನ್ ಕೊಟ್ಟು ಕಟ್ಟಿಕೊಡೋದನ್ನು ನಾಗಶೇಖರ್‌ಗೆ ಯಾರೂ ಹೇಳಿಕೊಡಬೇಕಾಗಿಲ್ಲ. ಹಾಗಾಗಿಯೇ ಈ ಚಿತ್ರ ಒಂದು ಲವ್‌ಸ್ಟೋರಿ ಕಂ ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಇಷ್ಟವಾಗುತ್ತದೆ. “ಶ್ರೀಕೃಷ್ಣ ಅಟ್‌ ಜಿಮೇಲ್‌.ಕಾಂ’

ಇದನ್ನೂ ಓದಿ:ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ನಾಯಕ ಹೋಟೆಲ್‌ ಸಪ್ಲೈಯರ್‌ ಆದರೆ, ನಾಯಕಿ ಶ್ರೀಮಂತ ಲಾಯರ್‌. ಇವರಿಬ್ಬರ ಮಧ್ಯೆ ಒಂದು ಆತ್ಮೀಯತೆ, ಸ್ನೇಹ ಹಾಗೂ ಅನುರಾಗ ಬೆಳೆಯಲು ಒಂದು ಘಟನೆ ಕಾರಣವಾಗುತ್ತದೆ. ಅನಿವಾರ್ಯತೆಯಿಂದ ಆರಂಭವಾಗುವ ಪರಿಚಯ ಮತ್ತೂಂದು ಹಂತಕ್ಕೆ ಸಾಗುತ್ತದೆ ಎನ್ನುವಷ್ಟರಲ್ಲಿ ನಿರ್ದೇಶಕರು ಒಂದಷ್ಟು ಟ್ವಿಸ್ಟ್‌ಗಳನ್ನು ಕೊಟ್ಟಿದ್ದಾರೆ. ಚಿತ್ರ ಪ್ರೀತಿ, ಬೇಸರ, ಸಂಕಟ… ಹೀಗೆ ಹಲವು ಅಂಶಗಳನ್ನು ಹೇಳುತ್ತಾ, ಅಲ್ಲಲ್ಲಿ ಕಾಡುತ್ತಾ ಹೋಗುತ್ತದೆ. ಸಹಜವಾಗಿಯೇ ಸಿನಿಮಾದಲ್ಲಿ ಒಂದಷ್ಟು ತಪ್ಪುಗಳು, ಲಾಜಿಕ್‌ ಮಿಸ್‌ ಆಗಿವೆ. ಜೊತೆಗೆ ತಾಂತ್ರಿಕವಾಗಿ ಒಂದಷ್ಟು ಸಮಸ್ಯೆಗಳಿವೆ. ಅದರಾಚೆ ಇದೊಂದು ನೀಟಾದ ಸಿನಿಮಾ.

ನಾಯಕ ಡಾರ್ಲಿಂಗ್‌ ಕೃಷ್ಣ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಮತ್ತು ಒಳ್ಳೆಯ ಸ್ಕೋರ್‌ ಮಾಡಿದ್ದಾರೆ. ನಾಯಕಿ ಭಾವನಾ ಎಂದಿನಂತೆ ನಟನೆಯಲ್ಲಿ ಮಿಂಚಿದ್ದಾರೆ.

ಉಳಿದಂತೆ ದತ್ತಣ್ಣ ಸೇರಿದಂತೆ ಇತರ ಪಾತ್ರಗಳು ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣದಲ್ಲಿ “ಕೃಷ್ಣ’ ಸುಂದರ.

– ರವಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.