ನಮ್ಮದು ಸ್ಪದನಶೀಲ ಸರ್ಕಾರ
Team Udayavani, Oct 17, 2021, 11:11 AM IST
ದಾವಣಗೆರೆ: ಕರ್ನಾಟಕದಲ್ಲಿ ಸ್ಪಂದನಶೀಲಸರ್ಕಾರ ಇದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ನ್ಯಾಮತಿ ತಾಲೂಕಿನ ಕುಂದೂರುಗ್ರಾಮದಲ್ಲಿ ಜಿಲ್ಲಾಧಿಕಾರಿಗಳನಡೆ ಹಳ್ಳಿಗಳ ಕಡೆ-ಗ್ರಾಮವಾಸ್ತವ್ಯ ಕಾರ್ಯಕ್ರಮ ಹಾಗೂವಿವಿಧ ಸೌಲಭ್ಯಗಳ ವಿತರಣೆ, ಯೋಜನೆಗಳ ಉದ್ಘಾಟನೆ,ಶಂಕುಸ್ಥಾಪನೆ ನೆರವೇರಿಸಿಮಾತನಾಡಿದ ಅವರು, ಅಧಿಕಾರ ಹೆಪ್ಪುಗಟ್ಟಿವಿಧಾನಸಭೆಯಲ್ಲಿ ಕುಳಿತುಕೊಳ್ಳದೆ ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆಹರಿಯುವಂತಾಗಬೇಕು ಎನ್ನುವ ಕಲ್ಪನೆ ನಮ್ಮ ಸರ್ಕಾರದ್ದು. ಈಗ ಕಾಲ ಬದಲಾಗಿದೆ, ಜನರು ಸಹ ಸಾಕಷ್ಟುಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ.
ನಾವುಕೊಡುತ್ತಿರುವ ಸ್ವತ್ಛ, ದಕ್ಷ, ಜನಪರಆಡಳಿತದ ಲಾಭವನ್ನ ನಾಡಿನ ಜನರುಪಡೆಯಬೇಕು. ಗ್ರಾಮೀಣ ಭಾಗದಜನರಿಗೆ ಸಂಪರ್ಕ ಇರುವ ಎಲ್ಲಸಂಸ್ಥೆಗಳು ಸಮಪರ್ಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರಸರ್ಕಾರ ಆಗುತ್ತದೆ ಎಂಬ ತತ್ವದಹಿನ್ನೆಲೆಯಲ್ಲಿ ಸರ್ಕಾರವವನ್ನುಜನರ ಮನೆಯ ಬಾಗಿಲಿಗೆತಲುಪಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳುಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳಕಡೆ ನಡೆದಿದೆ. ಅಭಿವೃದ್ಧಿ ಜನರ ಸುತ್ತಲೂಆಗಬೇಕು. ಜನರ ಬಳಿಯೇ ಅಭಿವೃದ್ಧಿ,ಜನರಿಗೆ ಸ್ಥಿರವಾದ ಬದುಕು ಸಿಗುವಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ