ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು ಪ್ರಶಸ್ತಿ
Team Udayavani, Oct 17, 2021, 12:32 PM IST
ಶಿರಸಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದಾಗಲೇ ಅಕಾಲಿಕವಾಗಿ ಮೃತಪಟ್ಟ ಪ್ರೋ.ಎಂ.ಎ.ಹೆಗಡೆ ಅವರಿಗೆ ಮರಣೋತ್ತರವಾಗಿ ಚಂದುಬಾಬು ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಇಲ್ಲಿನ ಯಕ್ಷ ಸಂಭ್ರಮ ಸ್ಥಾಪಿಸಿದ ಪ್ರಸಿದ್ದ ತಾಳಮದ್ದಲೆ ದಿ. ಚಂದುಬಾಬು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಟ್ರಸ್ಟನ ಅಧ್ಯಕ್ಷರೂ ಆಗಿದ್ದ ಬಹುಶೃತ ವಿದ್ವಾಂಸರಾಗಿದ್ದ ಪ್ರೊ. ಎಂ.ಎ.ಹೆಗಡೆ ಅವರಿಗೆ ಮರಣೋತ್ತರ ನೀಡಲಾಗುತ್ತಿದೆ.
ಅ.24ರಿಂದ ಮಹಾಬಲ ಸಪ್ತಕ ಎಂಬ ತಾಳಮದ್ದಲೆ ಸರಣಿ ನಗರದ ಟಿಎಂಎಸ್ ಸಭಾಂಗಣದಲ್ಲಿ ಪ್ರಾರಂಭವಾಗಲಿದೆ. ಅ.24ರ ಮಧ್ಯಾಹ್ನ 3:45 ಕ್ಕೆ ಪ್ರಶಸ್ತಿ ಪ್ರದಾನ ಕೂಡ ಮಾಡಲಾಗುತ್ತಿದೆ. ಪ್ರಸಿದ್ದ ಆರ್ಥದಾರಿ ವಿ.ಉಮಾಕಾಂತ ಭಟ್ಟ ಕೆರೇಕೈ ಅವರು ಹೆಗಡೆ ಅವರ ಸಂಸ್ಮರಣೆ ಮಾಡಲಿದ್ದಾರೆ.
ಟಿಎಂಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಹುಳಗೋಳ, ಟ್ರಸ್ಟನ ನೂತನ ಅಧ್ಯಕ್ಷ ಕೇಶವ ಹೆಗಡೆ ಗಡೀಕೈ ಪಾಲ್ಗೊಳ್ಳಿದ್ದಾರೆ. ಸಂಘಟಕರ ಪವಾಗು ಸೀತಾರಾಮ ಚಂದು, ಎಂ.ವಿ.ಹೆಗಡೆ ಅಮಚಿಮನೆ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’