ಜಯದೇವ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ


Team Udayavani, Oct 17, 2021, 2:06 PM IST

chitrdurga news

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ 2021ರಅಂಗವಾಗಿ ಶನಿವಾರ ಮಠದ ಆವರಣದಲ್ಲಿಆಯೋಜಿಸಿದ್ದ ಜಯದೇವ ಜಂಗೀ ಕುಸ್ತಿಪಂದ್ಯಾವಳಿಗೆ ಡಾ| ಶಿವಮೂರ್ತಿ ಮುರುಘಾಶರಣರು ಚಾಲನೆ ನೀಡಿದರು.

ಕುಸ್ತಿ ಪಂದ್ಯಾವಳಿಗೆ ನೆರೆಯ ಆಂದ್ರಪ್ರದೇಶ,ತಮಿಳುನಾಡು, ದೆಹಲಿ, ಪಂಜಾಬ್‌, ರಾಜಸ್ಥಾನ,ಮಹಾರಾಷ್ಟ್ರದ ಮುಂಬೈ, ಸಾಂಗ್ಲಿ ಹಾಗೂ ಮೈಸೂರು,ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ,ಕಲಬುರಗಿ,ದಾವಣಗೆರೆ, ಚಿತ್ರದುರ್ಗ ಸೇರಿದಂತೆ 250ಜೋಡಿ ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಡಾ| ಶಿವಮೂರ್ತಿ ಮುರುಘಾ ಶರಣರು, ಕುಸ್ತಿಒಂದು ಪ್ರಾಚೀನ ಕ್ರೀಡೆ. ಮುರುಘಾ ಮಠ ಬಹಳಹಿಂದಿನಿಂದಲೂ ಕುಸ್ತಿ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಾಬಂದಿದೆ ಎಂದು ತಿಳಿಸಿದರು.ಐಮಂಗಲದ ಶ್ರೀ ಬಸವ ಹರಳಯ್ಯ ಸ್ವಾಮೀಜಿಮಾತನಾಡಿ, ಕುಸ್ತಿ ದೈಹಿಕ ಹಾಗೂ ಮಾನಸಿಕವಾಗಿನಡೆಯುವ ಸಾಂಕೇತಿಕ ಪರೀಕ್ಷೆ ಇದ್ದಂತೆ. ಅತಿಯಾದಆಹಾರ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟರೆಮಿತವಾದ ಆಹಾರ ಮತ್ತು ವ್ಯಾಯಾಮ ದೇಹಕ್ಕೆಒಳ್ಳೆಯದು ಎಂದು ಹೇಳಿದರು.

ಖಜೂರಿ ಕೋರಣ್ಯೇಶ್ವರ ವಿರಕ್ತಮಠದ ಶ್ರೀಮುರುಘೇಂದ್ರ ಕೋರಣ್ಯೇಶ್ವರ ಸ್ವಾಮಿಗಳು ಮಾತನಾಡಿ, ರಾಜ ಪರಂಪರೆಯ ದಸರೆಯಲ್ಲಿನಡೆಯುವಂತೆ ಶರಣ ಸಂಸ್ಕೃತಿ ಉತ್ಸವದಲ್ಲಿ ಈಹಿಂದಿನಿಂದಲೂ ಕುಸ್ತಿಗೆ ಪ್ರೋತ್ಸಾಹ ನೀಡುವಸಲುವಾಗಿ ಜಯದೇವ ಜಂಗೀ ಕುಸ್ತಿ ನಡೆಯುತ್ತಾ ಬಂದಿದೆ. ಯುವಕರಿಗೆ ದೇಹ ಮತ್ತು ಮನಸ್ಸನ್ನುಗಟ್ಟಿಗೊಳಿಸಿಕೊಳ್ಳಲು ಕ್ರೀಡೆ ಅತ್ಯವಶ್ಯಕ ಎಂದರು.

ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಮಾದಾರಚನ್ನಯ್ಯ ಸ್ವಾಮೀಜಿ, ಕಾರ್ಯಾಧ್ಯಕ್ಷ ಕೆ.ಎಸ್‌.ನವೀನ್‌, ಹೆಚ್ಚುವರಿ ಪೊಲೀಸ್‌ ಅಕ್ಷಕ ಮಹಾನಿಂಗಪಿ. ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ, ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್‌ ಸಂಧ್ಯಾ, ಅಪರ ಕೃಷಿನಿರ್ದೇಶಕ ದಿವಾಕರ್‌, ಸಿದ್ದಾಪುರ ಗ್ರಾಪಂ ಅಧ್ಯಕ್ಷೆಶಿಲ್ಪಾ ತಿಪ್ಪೇಸ್ವಾಮಿ, ಜಿ.ಆರ್‌. ಹಳ್ಳಿ ಗ್ರಾಪಂ ಅಧ್ಯಕ್ಷಹೊನ್ನೂರಪ್ಪ ಮತ್ತಿತರರು ಇದ್ದರು.

ತೀರ್ಪುಗಾರರಾಗಿಪೈಲ್ವಾನ್‌ ತಿಪ್ಪೇಸ್ವಾಮಿ, ನರಸಿಂಹಮೂರ್ತಿ,ದೊಡ್ಡಗರಡಿ ಮೂರ್ತಪ್ಪ, ಪ್ರಾಣೇಶ್‌, ಜಗದೀಶ್‌,ಕೃಷ್ಣಮೂರ್ತಿ ಹಾಗೂ ಭರತ್‌ ಕಾರ್ಯ ನಿರ್ವಹಿಸಿದರು.ಕೆ.ಎನ್‌. ವಿಶ್ವನಾಥ ಸ್ವಾಗತಿಸಿದರು. ಮುರುಗೇಶ್‌ನಿರೂಪಿಸಿದರು. ಕುಮಾರಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.