ಭೂಕಂಪ ಭಯ ಬೇಡ-ಮುನ್ನೆಚ್ಚರಿಕೆ ಇರಲಿ


Team Udayavani, Oct 17, 2021, 2:21 PM IST

kalaburagi news

ಕಲಬುರಗಿ/ಕಾಳಗಿ: ಭೂಕಂಪ ನಿಸರ್ಗದಲ್ಲಾಗುವಬದಲಾವಣೆ. ಪ್ರಕೃತಿ ವಿಕೋಪ. ಪ್ರಕೃತಿ ತಡೆಯುವಶಕ್ತಿ ಯಾವ ವಿಜ್ಞಾನಿಗಳಿಂದಲೂ ಆಗುವುದಿಲ್ಲ.ಆದ್ದರಿಂದ ಭೂಕಂಪದ ಬಗ್ಗೆ ಭಯ ಬೇಡ,ಮುನ್ನಚ್ಚರಿಕೆ ಇರಲಿ. ಜಿಲ್ಲಾಡಳಿತ ನಿಮ್ಮೊಂದಿಗಿದೆಎಂದು ಜಿಲ್ಲಾ ಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ನಾÕ ಗ್ರಾಮಸ್ಥರಿಗೆ ಅಭಯ ನೀಡಿದರು.

ತಾಲೂಕಿನ ಹೊಸ್ಸಳ್ಳಿ(ಎಚ್‌) ಗ್ರಾಮದ ನಂದಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ”ಜಿಲ್ಲಾ ಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಿಕ್ಟರ್‌ ಮಾಪನದಲ್ಲಿ ಭೂಕಂಪನದ ತೀವ್ರತೆ4.3ರ ವರೆಗೆ ಆಗಿರುವುದರಿಂದ ಭಯಪಡುವಅಗತ್ಯವಿಲ್ಲ.

ತೀವ್ರತೆ ಪ್ರಮಾಣ 5ಕ್ಕಿಂತ ಹೆಚ್ಚಾದರೆಮನೆ, ಕಟ್ಟಡ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವಸಾಧ್ಯತೆಗಳು ಹೆಚ್ಚು. ರವಿವಾರ ಎನ್‌ಜಿಆರ್‌ವಿವಿಜ್ಞಾನಿಗಳ ತಂಡ ಜಿಲ್ಲೆಗೆ ಬರಲಿದ್ದು, ಯಾವಕಾರಣದಿಂದ ಈ ಪ್ರದೇಶದಲ್ಲಿ ಭೂಕಂಪಸಂಭವಿಸುತ್ತಿದೆ ಎನ್ನುವ ಕುರಿತು ಪತ್ತೆ ಹಚ್ಚಲಿದ್ದಾರೆಎಂದು ತಿಳಿಸಿದರು.ಸಾರ್ವಜನಿಕರೊಂದಿಗೆ ಬೆರೆತ ಜಿಲ್ಲಾಧಿ ಕಾರಿಗಳುಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.

ನಂತರ ಜನತೆಯ ಸಹಕಾರ ಇದ್ದರೇ ಎಂತಹ ದೊಡ್ಡಸಮಸ್ಯೆ ಎದುರಾದರೂ ಪರಿಹರಿಸಲು ಸಾಧ್ಯ.ಅಲ್ಲದೇ ಗ್ರಾಮ ವಾಸ್ತವ್ಯದ ಮೂಲ ಉದ್ಧೇಶಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗಬೇಕುಎನ್ನುವುದು. ಈ ನಿಟ್ಟಿನಲ್ಲಿ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಕಡೆ’ ವಿನೂತನ ಕಾರ್ಯಕ್ರಮ ವಾಗಿದೆ. ಸಮಸ್ಯೆಗಳ ಬಗ್ಗೆಅರ್ಜಿ ಸಲ್ಲಿಸಿದವರಿಗೆ ಖಂಡಿತ ವಾಗಿಯೂ ಪರಿಹಾರದೊರಕುತ್ತದೆ ಎಂದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.