ಬಿಎಸ್ವೈ ಪ್ರಚಾರಕ್ಕೆ ಬರ್ತಾರೆ
Team Udayavani, Oct 17, 2021, 2:36 PM IST
ದಾವಣಗೆರೆ: ಉಪಚುನಾವಣೆ ಪ್ರಚಾರಕ್ಕೆಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಬಂದೇ ಬರುತ್ತಾರೆ. ಹಾನಗಲ್ಲ ಹಾಗೂಸಿಂದಗಿಯಲ್ಲಿ ಪ್ರಚಾರ ನಡೆಸುವ ಜತೆಗೆರೋಡ್ ಶೋದಲ್ಲೂ ಭಾಗವಹಿಸಲಿದ್ದಾರೆಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.
ಜಿಲ್ಲೆಯಹೊನ್ನಾಳಿ ತಾಲೂಕು ಸುರಹೊನ್ನೆಯಲ್ಲಿಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರ ದಲ್ಲಿ ಭಾಗವಹಿಸುವ ಬಗ್ಗೆ ಈಗಾಗಲೇಬಿಎಸ್ವೈ ಜತೆ ಚರ್ಚಿಸಿ ದ್ದು, ಒಪ್ಪಿಗೆ ಸೂಚಿಸಿದ್ದಾರೆ.
ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಪ್ರಚಾರ ಮಾಡುತ್ತೇವೆ. ಎರಡು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಸಿ.ಎಂ. ಇಬ್ರಾಹಿಂನನ್ನ ಆತ್ಮೀಯ ಸ್ನೇಹಿತರು. ಅವರಿಗೆಯಾವಾಗ ಜ್ಞಾನೋದಯ ಆಗುತ್ತೆಎಂಬುದು ಅವರಿಗೇ ಗೊತ್ತಿಲ್ಲ. ಟಿಪ್ಪುಜಯಂತಿ ಬಗ್ಗೆ ಅವರಿಗೆ ಅವರೇ ಉತ್ತರಕೊಟ್ಟು ಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Sandalwood: ಈತ ಊರ ಬೆಳೆಸೋ ಜಂಟಲ್ಮ್ಯಾನ್; ರಾಮನ ಅವತಾರ ಬಗ್ಗೆ ರಿಷಿ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Muslim ಆ್ಯನಿಮೇಟೆಡ್ ವೀಡಿಯೋ ತೆಗದುಹಾಕಲು ಎಕ್ಸ್ಗೆ ಆಯೋಗ ಸೂಚನೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ