ಕಲೆಯಲ್ಲೇ ಲೀನವಾದ ಕಲಾವಿದ!
Team Udayavani, Oct 18, 2021, 6:13 AM IST
ಸಾಂದರ್ಭಿಕ ಚಿತ್ರ
ಲಕ್ನೋ: ಗ್ರಾಮದಲ್ಲಿ ನಡೆಯುತ್ತಿದ್ದ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರ ವಹಿಸಿದ್ದ ರಾಜೇಂದ್ರ ಕಶ್ಯಪ್ ಎಂಬ ನಟ, ಶ್ರೀರಾಮನು ವನವಾಸಕ್ಕೆ ತೆರಳುವ ದೃಶ್ಯದಲ್ಲಿ ನಿಜವಾಗಿಯೂ ಭಾವುಕನಾಗಿ ನಟಿಸುವಾಗ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಎಂಬ ಪಟ್ಟಣದಲ್ಲಿ ನಡೆದಿದೆ.
ಮಾಜಿ ಗ್ರಾ.ಪಂ. ಅಧ್ಯಕ್ಷರೂ ಆಗಿದ್ದ ಕಶ್ಯಪ್, ನಾಟಕದ ಆರಂಭ ದಿಂದಲೂ ಪಾತ್ರದಲ್ಲಿ ತನ್ಮಯರಾಗಿ ಅಭಿನಯಿಸಿದ್ದರು. ಶ್ರೀರಾಮನನ್ನು ಬೀಳ್ಕೊ ಡುವ ದೃಶ್ಯದಲ್ಲಿ ಕಣ್ಣೀರು ಹಾಕುತ್ತಾ ನೆಲಕ್ಕೊರಗಿದ್ದರು.
ಇವರ ಅಭಿನಯಕ್ಕೆ ಮಾರು ಹೋದ ಜನ, ಎದ್ದು ನಿಂತು ಚಪ್ಪಾಳೆ, ಸಿಳ್ಳೆ ಹಾಕಿದರು. ಚಪ್ಪಾಳೆ ನಿಂತ ಅನಂತರವೂ ಕಶ್ಯಪ್ ಏಳಲಿಲ್ಲ.
ತತ್ಕ್ಷಣವೇ ಎಚ್ಚೆತ್ತ ಎಲ್ಲರೂ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ, ಕಶ್ಯಪ್ ಇಹಲೋಕ ತ್ಯಜಿಸಿದ್ದರು.
ಇದನ್ನೂ ಓದಿ:ಒಂದು ಡೋಸ್ ಪಡೆದವರಿಗೆ ಸ್ಥಳೀಯ ರೈಲು ಮತ್ತು ಮಾಲ್ಗಳಲ್ಲಿ ಪ್ರವೇಶ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು