ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

Team Udayavani, Oct 18, 2021, 10:45 AM IST

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಹೊಸದಿಲ್ಲಿ: ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ, ರವಿವಾರ ಮತ್ತೆ ಹೆಚ್ಚಾಗಿದ್ದು, 2 ತೈಲಗಳ ಬೆಲೆಗಳನ್ನು ತಲಾ 35 ಪೈಸೆ ಏರಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರ್‌ಗೆ ಅ. 17ರಂದು 109.53 ರೂ. ಮುಟ್ಟಿದೆ. ಇನ್ನು, ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

ಇದೇ ವೇಳೆ, ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ನ ಬೆಲೆ ಜೆಟ್‌ ಇಂಧನ (ವೈಮಾನಿಕ ಇಂಧನ)ಕ್ಕಿಂತ ಶೇ. 30ರಷ್ಟು ಹೆಚ್ಚಾಗಿದೆ ಎಂಬ ವಿಶ್ಲೇಷಣಾತ್ಮಕ ವರದಿಗಳೂ ಹರಿದಾಡತೊಡಗಿವೆ. ದಿಲ್ಲಿ, ಮುಂಬಯಿ, ಕೋಲ್ಕತಾದಲ್ಲಿ ಸಿಗುವ ಜೆಟ್‌ ಇಂಧನ (ಏವಿಯೇಶನ್‌ ಟರ್ಬೈನ್‌ ಫ್ಯೂಯೆಲ್‌ – ಎಟಿಎಫ್), ಪ್ರತೀ ಕಿಲೋ ಲೀಟರಿಗೆ 61,800ರಿಂದ 66,400 ರೂ. ಬೆಲೆಯಿದೆ. ಅಂದರೆ ಪ್ರತೀ ಲೀಟರಿಗೆ 61ರಿಂದ 66 ರೂ. ದರವಿದೆ.

ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

3 ಸಾವಿರ ಕೋಟಿ ನೆರವು ಕೇಳಿದ ಲಂಕಾ: ನೆರೆರಾಷ್ಟ್ರವಾದ ಶ್ರೀಲಂಕಾ, ತನಗೆ ಕಚ್ಚಾತೈಲ ಕೊಳ್ಳಲು 3,751 ಕೋಟಿ ರೂ.ಗಳ ಸಾಲವನ್ನು ನೀಡುವಂತೆ ಭಾರತಕ್ಕೆ ಮನವಿ ಸಲ್ಲಿಸಿದೆ. ಆ ದೇಶದ ವಿದೇಶಿ ವಿನಿಮಯ ನಿಧಿಯು ಕರಗುತ್ತಾ ಬಂದಿದ್ದು ಇಡೀ ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುರಿಂದ ಈ ಧನಸಹಾಯ ಮಾಡುವಂತೆ ಕೋರಿಕೆ ಸಲ್ಲಿಸಿದೆ. ಆ ದೇಶದಲ್ಲಿ ಸದ್ಯಕ್ಕಿರುವ ಇಂಧನ ದಾಸ್ತಾನು, ಬರುವ ಜನವರಿ ವರೆಗೆ ಮಾತ್ರವೇ ಉಪಯೋಗಕ್ಕೆ ಬರುತ್ತದೆ ಎಂದು ಅಲ್ಲಿನ ಇಂಧನ ಸಚಿವ ಉದಯ ಗಮ್ಮನಪಿಲ ಅವರು ದೇಶದ ಜನರಿಗೆ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.