ಅಂತರಿಕ್ಷ, ರಕ್ಷಣಾ ವಲಯದಲ್ಲಿ ಹೂಡಿಕೆಗೆ ಆಹ್ವಾನ


Team Udayavani, Oct 18, 2021, 9:46 AM IST

ಅಂತರಿಕ್ಷ, ರಕ್ಷಣಾ ವಲಯದಲ್ಲಿ ಹೂಡಿಕೆಗೆ ಆಹ್ವಾನ

ಬೆಂಗಳೂರು: ಕರ್ನಾಟಕದಲ್ಲಿ ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿರುವ ವಿಪುಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಈ ಕ್ಷೇತ್ರದಲ್ಲಿ ಹೆಚ್ಚಿನ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮಾಡಲು ಉದ್ದಿಮೆದಾರರಿಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮನವಿ ಮಾಡಿದ್ದಾರೆ.

ಭಾನುವಾರ ದುಬೈನಲ್ಲಿ ವಿಶ್ವ ದುಬೈಎಕ್ಸ್‌ ಪೋ – 2020ದಲ್ಲಿ ಪಾಲ್ಗೊಂಡ ಕರ್ನಾಟಕದಲ್ಲಿ ಅಂತರಿಕ್ಷೆ, ರಕ್ಷಣೆ ಹಾಗೂ ವೈಮಾನಿಕ ವಲಯದಲ್ಲಿರುವ ಅವಕಾಶಗಳು ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಈ ವಲಯದಲ್ಲಿ ರಾಜ್ಯವು ಸಾಧಿಸಿರುವ ‘ ಪ್ರಗತಿಯ ಚಿತ್ರಣವನ್ನು’ ತೆರೆದಿಟ್ಟರು.

ಈ ಕ್ಷೇತ್ರಗಳಲ್ಲಿ ರಾಜ್ಯವು ಹೆಚ್ಚಿನ ಸಾಮರ್ಥ್ಯ ಹೊಂದಿದ್ದು, ಕರ್ನಾಟಕವು ಭಾರತದ ಅತಿದೊಡ್ಡ ಅಂತರಿಕ್ಷ ಕ್ಲಸ್ಟರ್‌ ಆಗಿರುವುದಲ್ಲದೆ, ಭಾರತದಲ್ಲಿ ಬೃಹತ್‌ ಎಲೆಕ್ಟ್ರಿಕಲ್‌ ಯಂತ್ರಗಳ 2 ನೇ ಅತಿದೊಡ್ಡ ಉತ್ಪಾದನಾ ರಾಜ್ಯವಾಗಿದೆ ಎಂದು ಹೇಳಿದರು. ಭಾರತದಲ್ಲಿ ಸುಮಾರು ಶೇ.60 ಯಂತ್ರೋ ಪಕರಣಗಳನ್ನು ಉತ್ಪಾದಿಸಲಾಗುತ್ತದೆ.

ನಮ್ಮ ರಾಜ್ಯವು ದೇಶದ 2ನೇ ಅತಿದೊಡ್ಡ ಚಿಪ್‌ ವಿನ್ಯಾಸ ಕೇಂದ್ರವಾಗಿದೆ. ಉದ್ಯಮಕ್ಕೆ ಸಿದ್ಧವಾಗಿ ರುವ ಮಾನವ ಸಂಪನ್ಮೂಲವನ್ನು ಒದಗಿಸಲು ನಾವು ಡಸಾಲ್ಟ್ ಸಿಸ್ಟಮ್ಸ್ ಸಹಭಾಗಿತ್ವದಲ್ಲಿ ಸೆಂಟರ್‌ ಆಫ್ ಎಕ್ಸಲೆನ್ಸ್‌ ಅನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಸಹಾಯಕವಾಗುತ್ತಿರುವ ಸಣ್ಣ ಕೈಗಾರಿಕೆಗಳ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು, ಈ ಕ್ಷೇತ್ರಗಳನ್ನು ಮುನ್ನಡೆಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ;- ಕಾಪು : ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲೇ ಮಲಗಿದ ಭತ್ತದ ಪೈರುಗಳು ; ಅಪಾರ ಬೆಳೆ ಹಾನಿ

ಕರ್ನಾಟಕದಲ್ಲಿ ಸುಮಾರು 2000 ಎಸ್‌ ಎಂಇಗಳ ಪ್ರಬಲ ನೆಲೆಯನ್ನು ಹೊಂದಿದೆ, ಇದು ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿರುವ ಉಪ- ಗುತ್ತಿಗೆ ಕೆಲಸಗಳನ್ನು ನಿರ್ವಹಿಸುತ್ತದೆ. ಈ ವಲಯಕ್ಕೆ ಸರ್ಕಾರ ಎಲ್ಲಾ ರೀತಿ ಯಲ್ಲೂ ಪ್ರೋತ್ಸಾಹ ಮತ್ತು ಬೆಂಬಲ ಕೊಟ್ಟ ಪರಿಣಾಮ, ರಾಜ್ಯದಲ್ಲಿ ತಮ್ಮ ನೆಲೆ ಯನ್ನು ಸ್ಥಾಪಿಸುವುದರ ಜೊತೆಗೆ ವಿಸ್ತರಣೆ ಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.

ಪರಿಣಾಮ ಹೆಚ್ಚು ಉದ್ಯಮೆದಾರರಿಗೆ ನಮ್ಮ ರಾಜ್ಯದ ಕಡೆ ಆಕರ್ಷಿತವಾಗಿದೆ ಎಂದು ನಿರಾಣಿ ಪ್ರಶಂಸಿದರು. ಭಾರತೀಯ ಸ್ಟಾರ್ಟ್‌ ಅಪ್‌ಗ್ಳು ಅನುಭವಗಳಿಂದ ಕಲಿಯುತ್ತಾರೆ. ಭವಿಷ್ಯದಲ್ಲಿ ಅವರ ನಿರ್ಧಾರಗಳಿಗೆ ಇದು ಮಾರ್ಗದರ್ಶನ ನೀಡಲು ಉತ್ತಮ ವೇದಿಕೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ದುಬೈ ಎಕ್ಸ್‌ಪೊ 2020 ಅನ್ನು ವಿವಿಧ ರಾಜ್ಯಗಳು, ಉದ್ದಿಮೆದಾರರು ಮತ್ತು ಇತರ ಪಾಲುದಾರರನ್ನು ಭೇಟಿಯಾಗಿ ಸಂವಾದಿಸಲು ಮತ್ತು ಸಹಯೋಗಿಸಲು ವೇದಿಕೆ ಒದಗಿಸಿದ್ದ ಕ್ಕಾಗಿ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.