ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಸೋಲಿನ ರುಚಿ ತೋರಿಸಿದ ಸ್ಕಾಟ್ಲೆಂಡ್


Team Udayavani, Oct 18, 2021, 9:45 AM IST

ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಸೋಲಿನ ರುಚಿ ತೋರಿಸಿದ ಸ್ಕಾಟ್ಲೆಂಡ್

ಮಸ್ಕತ್: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್ ತಂಡ ಕನಸಿನ ಆರಂಭ ಪಡೆದಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆರು ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಒಮಾನ್ ನ ಅಲ್ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸ್ಕಾಟ್ಲೆಂಡ್ 140 ರನ್ ಗಳಿಸಿದರೆ, ಗುರಿ ಬೆನ್ನತ್ತಿದ ಬಾಂಗ್ಲಾ 134 ರನ್ ಗಳನ್ನಷ್ಟೇ ಗಳಿಸಿತು.

ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸ್ಕಾಟ್ಲೆಂಡ್ ಗೆ ಮುನ್ಸೆ 29 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. 45 ರನ್ ಗೆ ಎರಡನೇ ವಿಕೆಟ್ ಕಳೆದುಕೊಂಡ ಸ್ಕಾಟ್ಲೆಂಡ್ ಬಳಿಕ 53 ರನ್ ಆಗುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು.

ಏಳನೇ ವಿಕೆಟ್ ಗೆ ಜೊತೆಯಾದ ಕ್ರಿಸ್ ಗ್ರೀವ್ಸ್ ಮತ್ತು ಮಾರ್ಕ್ ವ್ಯಾಟ್ ಅರ್ಧಶತಕದ ಜೊತೆಯಾಟವಾಡಿದರು. 28 ಎಸೆತ ಎದುರಿಸಿದ ಗ್ರೀವ್ಸ್ 45 ರನ್ ಗಳಿಸಿದರು. ಬಾಂಗ್ಲಾ ಪರ ಮೆಹದಿ ಹಸನ್ ಮೂರು ವಿಕೆಟ್ ಕಿತ್ತರೆ, ಶಕೀಬ್ ಮತ್ತು ಮುಸ್ತಫಿಜುರ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ:ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

141 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಬ್ಯಾಟ್ಸಮನ್ ಗಳಿಗೆ ಸ್ಕಾಟ್ಲೆಂಡ್ ಬೌಲರ್ ಗಳು ಶಿಸ್ತುಬದ್ಧ ದಾಳಿಯಿಂದ ಕಟ್ಟಿ ಹಾಕಿದರು. 18 ರನ್ ಗೆ ಎರಡು ವಿಕೆಟ್ ಕಳೆದುಕೊಂಡ ಬಾಂಗ್ಲಾಕ್ಕೆ ಅನುಭವಿಗಳಾದ ಶಕೀಬ್ ಮತ್ತು ರಹೀಂ ನೆರವಾದರು. ರಹೀಂ 38 ರನ್ ಮತ್ತು ಶಕೀಬ್ 20 ರನ್ ಗಳಿಸಿದರು. ನಾಯಕ ಮೊಹಮದುಲ್ಲಾ 23 ಮತ್ತು ಕೊನೆಯಲ್ಲಿ ಮೆಹದಿ ಹಸನ್ ಐದು ಎಸೆತಗಳಲ್ಲಿ 13 ರನ್ ಗಳಿಸಿದರು. 20 ಓವರ್ ಗಳಲ್ಲಿ 134 ರನ್ ಗಳಿಸಿದ ಬಾಂಗ್ಲಾ ಆರು ರನ್ ಅಂತರದ ಸೋಲನುಭವಿಸಿತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.