ಪ್ರಾಧ್ಯಾಪಕರ ಬಡ್ತಿ ಅನ್ಯಾಯ ಸರಿಪಡಿಸಲು ಮನವಿ


Team Udayavani, Oct 18, 2021, 10:53 AM IST

5

ಕಲಬುರಗಿ: ಪ್ರಸ್ತುತ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ನೀಡಲು ನಿಗದಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿ ಪಟ್ಟಿ ಸಿದ್ಧಪಡಿಸಿ ಅವಸರದಲ್ಲಿ ಪ್ರಕಟಿಸಿರುವುದನ್ನು ಸರಿಪಡಿಸುವಂತೆ ಹೈದ್ರಾಬಾದ್‌ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘ ಒತ್ತಾಯಿಸಿದೆ.

ಸಹ ಪ್ರಾಧ್ಯಾಪಕರಿಗೆ ಬಡ್ತಿ ನೀಡಲು ಅನುಸರಿಸಿದ ಮಾನದಂಡ ಅವೈಜ್ಞಾನಿಕವಾಗಿದ್ದು, ತಕ್ಷಣವೇ ಪರಿಷ್ಕೃರಿಸಬೇಕೆಂದು ಅಧ್ಯಾಪಕರ ಸಂಘವು ಉನ್ನತ ಶಿಕ್ಷಣ ಸಚಿವರಿಗೆ ಹಾಗೂ ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ಕಣ್ಣಿಗೆ ಬಟ್ಟೆಕಟ್ಟಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಸಂವಿಧಾನದ 371ನೇ (ಜೆ)ಕಲಂ ಕಾಯ್ದೆ ಅಡಿಯಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ ಬಡ್ತಿ ನೀಡುವಾಗ ವಿಶೇಷ ಮೀಸಲಾತಿ ನೀಡಬೇಕೆಂಬ ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಉನ್ನತ ಶಿಕ್ಷಣ ವಿರೋಧಿ ಕ್ರಮವಾಗಿದೆ. ಪ್ರಮುಖವಾಗಿ ಪ್ರಾಧ್ಯಾಪಕರ ಬಡ್ತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನು ಕಡೆಗಣಿಸಿರುವುದು ಸರ್ಕಾರದ ಪ್ರಜಾತಾಂತ್ರಿಕ ವಿರೋಧಿ ಕ್ರಮವಾಗಿದೆ. ಕಲ್ಯಾಣ ಕರ್ನಾಟಕದ ಸಹ ಪ್ರಾಧ್ಯಾಪಕರು ಪ್ರಾಧ್ಯಾಪಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಭರ್ತಿಮಾಡಿದ ಗೂಗಲ್‌ ಫಾರಂಗಳನ್ನು ಪರಿಪೂರ್ಣವಾಗಿ ಪರಿಶೀಲಿಸದೇ ಮತ್ತು ಸೇವಾ ಹಿರಿತನ ಪರಿಗಣಿಸದೇ ಇರುವುದು ಸರಿಯಲ್ಲ ಎಂದು ಸಂಘದ ಪದಾಧಿಕಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ಅಧ್ಯಾಪಕರ ಸಂಘದ ವಿಭಾಗೀಯ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ, ಪದಾಧಿಕಾರಿಗಳಾದ ಡಾ| ಅನಿಲಕುಮಾರ ಹಾಲು, ಡಾ| ಮಲ್ಲಿಕಾರ್ಜುನ ಶೆಟ್ಟಿ, ಡಾ| ಚಿನ್ನಾ ಆಶಪ್ಪ, ಡಾ| ಶರಣಪ್ಪ ಗುಂಡಗುರ್ತಿ, ಪ್ರೊ| ಚಿತ್ಕಲಾ ಮಠಪತಿ, ಪ್ರೊ| ಸಂತೋಷ ಹಂಪ್ಳಿ, ಡಾ| ಕಲ್ಯಾಣರಾವ್‌ ಪಾಟೀಲ, ಡಾ| ದೇವಿದಾಸ ರಾಠೊಡ, ಡಾ| ಶಂಕರ ರಾಠೊಡ, ಚನ್ನಬಸಯ್ಯ ಹಿರೇಮಠ, ಡಾ| ಶರಣಬಸಪ್ಪ ಚಿಕ್ಕಳ್ಳಿ ಇನ್ನಿತರರು ಇದ್ದರು

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.