ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’


Team Udayavani, Oct 18, 2021, 4:37 PM IST

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

ಕನ್ನಡದ ಪ್ರಸಿದ್ಧ ಲೇಖಕ ಗೋರೂರು ರಾಮಸ್ವಾಮಿ ಅಯ್ಯಂಗಾರ್‌ ಅವರ ಕಥಾ ಸಂಕಲನ ನಮ್ಮ ಊರಿನ ರಸಿಕರು ಮೊದಲ ಬಾರಿಗೆ ವೆಬ್‌ ಸರಣಿಯಾಗಿ ನಿರ್ಮಾಣಗೊಂಡಿದೆ.

ಕ್ಯಾರಂಬೋಲ, ಮ್ಯಾಂಗೋ ಹೌಸ್‌ ಮತ್ತು ಕಟ್ಟೆ ಈ ವೆಬ್‌ ಸರಣಿಯನ್ನು ನಿರ್ಮಿಸಿದೆ. ನಂದಿತಾ ಯಾದವ್‌ ಅವರು ಇದರ ನಿರ್ದೇಶಕಿ. ಈ ವೆಬ್‌ ಸೀರಿಸ್‌ ನವೆಂಬರ್‌ 1ರಿಂದ ಕಟ್ಟೆ ಓಟಿಟಿಯಲ್ಲಿ ಪ್ರಸಾರಾಗಲಿದೆ.

ಈ ವೆಬ್‌ ಸರಣಿಯಲ್ಲಿ ಸಾಕಷ್ಟು ಕಲಾವಿದರು ನಟಿಸಿ ದ್ದಾರೆ. ರಾಜೇಶ್‌ ನಟರಂಗ, ಲಕ್ಷ್ಮೀ ಗೋಪಾಲಸ್ವಾಮಿ, ಪಿ ಶೇಷಾದ್ರಿ, ಮಂಡ್ಯ ರಮೇಶ್‌, ಬಿ ಸುರೇಶ, ರಮೇಶ್‌ ಪಂಡಿತ್‌, ಸುನೇತ್ರ ಪಂಡಿತ್‌, ಸುಂದರ್‌, ಶಶಿ ಕುಮಾರ್‌, ರವಿ ಕುಮಾರ್‌, ಮಂಗಳ ಎನ್‌, ಶೃಂಗಾ ಬಿ.ವಿ, ಸುಜಯ್‌ ಶಾಸ್ತ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಭಾನುವಾರ ಇಡೀ ತಂಡ ಮಾಧ್ಯಮ ಮುಂದೆ ಬಂದು ವೆಬ್‌ ಸೀರಿಸ್‌ನ ಟ್ರೇಲರ್‌ ಪ್ರದರ್ಶಿಸಲಾಯಿತು.

ಇದನ್ನೂ ಓದಿ:ಎನ್ ಸಿಎ ಮುಖ್ಯಸ್ಥ ಸ್ಥಾನದ ಆಫರ್ ನಿರಾಕರಿಸಿದ ವಿವಿಎಸ್ ಲಕ್ಷ್ಮಣ್

ಜೊತೆಗೆ ಇಡೀ ತಂಡ ವೆಬ್‌ ಸೀರಿಸ್‌ ಮೂಡಿಬಂದ ರೀತಿ, ಸಿಗಂಧೂರು ಸುತ್ತ ಮುತ್ತ ಚಿತ್ರೀಕರಣ ಮಾಡಿದ ಅನುಭವವನ್ನು ಹಂಚಿಕೊಂಡಿತು. ಈ ವೆಬ್‌ ಸೀರಿಸ್‌ಗೆ ಅಶೋಕ್‌ ಕಶ್ಯಪ್‌ ಅವರ ಛಾಯಾಗ್ರಣ, ಸುರೇಶ್‌ ಅರಸ್‌ ಸಂಕಲನ ಮತ್ತು ಪ್ರಕಾಶ್‌ ಸೊಂಟಕ್ಕೆ ಸಂಗೀತ ಸಂಯೋಜನೆ ಇದೆ

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.