ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ

8ರಂದು ಮಾಲಾಧಾರಣ, 11ಕ್ಕೆ ದತ್ತ ದೀಪೋತ್ಸವ, 12ರಂದು ಪಡಿ ಸಂಗ್ರಹ, 14ಕ್ಕೆ ಧರ್ಮಸಭೆ

Team Udayavani, Oct 18, 2021, 8:45 PM IST

ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ

ಚಿಕ್ಕಮಗಳೂರು: ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ್‌ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ನ.8ರಿಂದ 14ರವರೆಗೆ 17ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನ.8ರಂದು ನಗರದ ಶಂಕರ ಮಠದಲ್ಲಿ ಬೆಳಗ್ಗೆ 10ಗಂಟೆಗೆ ಮಾಲಾಧಾರಣ ಕಾರ್ಯಕ್ರಮ ನಡೆಯಲಿದೆ. 11ರಂದು ದತ್ತ ದೀಪೋತ್ಸವ, 12ರಂದು ಪಡಿ ಸಂಗ್ರಹ, 14ರಂದು ದತ್ತಪೀಠದಲ್ಲಿ ಧರ್ಮಸಭೆ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಶೋಭಾಯಾತ್ರೆ ಇಲ್ಲ: 2019ರಲ್ಲಿ ಶೋಭಾಯಾತ್ರೆ ಸಂದರ್ಭದಲ್ಲಿ ದತ್ತಮೂರ್ತಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದ್ದು, ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಈ ಬಾರಿಯಿಂದ ಶೋಭಾಯಾತ್ರೆ ರದ್ದುಪಡಿಸಲಾಗಿದೆ.

ಜಿಲ್ಲಾಡಳಿತದ ಕೆಟ್ಟದಾಗಿ ನಡೆಸಿಕೊಂಡಿದ್ದು, ಈ ಸಂದೇಶ ಇಡೀ ರಾಜ್ಯಕ್ಕೆ ರವಾನೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭಾಯಾತ್ರೆ ಮಾಡದಿರಲು ಶ್ರೀರಾಮ ಸೇನೆ ನಿರ್ಧರಿಸಿದೆ ಎಂದರು.

ಇದನ್ನೂ ಓದಿ:ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ಜಿಲ್ಲಾಡಳಿತದಿಂದ ಅನುಮತಿ ಪಡೆಯಲ್ಲ: ಗುಹೆಯೊಳಗೆ ಸ್ವಾಮೀಜಿಗಳು ಪ್ರವೇಶಿಸಿ ಪೂಜೆ ಸಲ್ಲಿಸಲು ಇದುವರೆಗೂ ಯಾವುದೇ ನಿರ್ಬಂಧವಿರಲಿಲ್ಲ. ಹೈಕೋರ್ಟ್‌ ತೀರ್ಪು ಬಂದ ಬಳಿಕ ಗುಹೆಯೊಳಗೆ ಸ್ವಾಮೀಜಿಗಳು ಪ್ರವೇಶಿಸಲು ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಈ ಹಿಂದೆ ಇಲ್ಲದ ನಿರ್ಬಂಧ ಈಗ್ಯಾಕೆ? ಈ ಬಗ್ಗೆ ಇತ್ತೀಚೆಗೆ ಗುಹೆ ಪ್ರದೇಶದಲ್ಲೇ ಪ್ರತಿಭಟನೆ ನಡೆಸಿದ್ದೆವು. ದತ್ತಮಾಲೆ ಅಭಿಯಾನದ ಸಂದರ್ಭದಲ್ಲಿ ಸ್ವಾಮೀಜಿಯವರ ಗುಹೆ ಪ್ರವೇಶಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆಯಲು ವಿನಂತಿಸುವುದಿಲ್ಲ ಎಂದರು.

ಸರ್ಕಾರ ಸಮಿತಿ ರಚಿಸಿದ್ದು ಖಂಡನೀಯ: ಶ್ರೀ ದತ್ತಾತ್ರೇಯ ಬಾಬಾಬುಡನ್‌ ದರ್ಗಾ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್‌ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸರ್ಕಾರ ಆಕ್ಷೇಪಣೆ ಸಲ್ಲಿಸಲು ಸಮಿತಿ ರಚಿಸಿರುವುದು ಖಂಡನೀಯ. ರಾಜ್ಯ ಸರ್ಕಾರ ಕೋರ್ಟ್‌ ಆದೇಶದಂತೆ ಶೀಘ್ರವೇ ನಿರ್ಣಯ ಕೈಗೊಂಡು ಹಿಂದೂ ಅರ್ಚಕರನ್ನು ನೇಮಿಸಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.