ರಸಪ್ರಶ್ನೆಯಲ್ಲಿ ಗೆದ್ದರೆ ಅಯೋಧ್ಯೆ ಪ್ರಯಾಣ!
Team Udayavani, Oct 19, 2021, 6:33 AM IST
ಭೋಪಾಲ್: ರಾಮಾಯಣದ ಬಗ್ಗೆ ನಡೆಯುವ ರಸಪ್ರಶ್ನೆಯಲ್ಲಿ ವಿಜೇತರಾಗುವವರಿಗೆ ಅಯೋಧ್ಯೆಗೆ ಉಚಿತವಾಗಿ ವಿಮಾನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮಧ್ಯಪ್ರದೇಶ ಬಿಜೆಪಿ ಸರಕಾರ ಘೋಷಿಸಿದೆ.
ಇಂದೋರ್ನ ಡಾ| ಅಂಬೇಡ್ಕರ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ರಾಮಾಯಣದ ಅಯೋಧ್ಯಾ ಕಾಂಡದ ಕುರಿತಾಗಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರವಾಸೋದ್ಯಮ ಸಚಿವರಾದ ಉಷಾ ಠಾಕೂರ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಈ ರಸಪ್ರಶ್ನೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ ಎನ್ನಲಾಗಿದೆ. ರಸಪ್ರಶ್ನೆ ಸ್ಪರ್ಧೆಯನ್ನು ಯಾವಾಗ, ಎಲ್ಲಿ ಆಯೋಜಿಸಲಾಗುವುದು, ಯಾರು ಭಾಗವಹಿಸಬಹುದು ಎನ್ನುವ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.
ಇದನ್ನೂ ಓದಿ:ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್