ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ


Team Udayavani, Oct 19, 2021, 8:11 AM IST

gjhgfds

ಇತ್ತೀಚೆಗಷ್ಟೇ ತೆರೆಕಂಡಿರುವ ನಟ ದುನಿಯಾ ವಿಜಯ್‌ ಅಭಿನಯದ ಮತ್ತು ನಿರ್ದೇಶನದ ಚೊಚ್ಚಲ ಚಿತ್ರ “ಸಲಗ’ ಭರ್ಜರಿಯಾಗಿ ಓಪನಿಂಗ್‌ ಪಡೆದುಕೊಂಡಿದೆ. ಚಿತ್ರ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ “ಸಲಗ’ ಚಿತ್ರ ಶೀಘ್ರದಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಸೋಶಿಯಲ್‌ ಮೀಡಿಯಾ ಸೇರಿದಂತೆ, ಅಲ್ಲಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ಓಟಿಟಿಯಲ್ಲಿ “ಸಲಗ’ ಬಿಡುಗಡೆಯಾಗಲಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ದುನಿಯಾ ವಿಜಯ್‌, “”ಸಲಗ ಸಿನಿಮಾಕ್ಕೆ ದೊಡ್ಡಮಟ್ಟದ ಯಶಸ್ಸು ಪ್ರೇಕ್ಷಕರಿಂದ ಸಿಕ್ಕಿದೆ. ನಮ್ಮ ಪ್ರೇಕ್ಷಕರ ಈ ಪ್ರೀತಿ-ಬೆಂಬಲಕ್ಕೆ ಇಡೀ ತಂಡ ಚಿರಋಣಿ ಆಗಿರುತ್ತೇವೆ.

ಆದರೆ, ಈ ಸಿನಿಮಾ ಓಟಿಟಿಯಲ್ಲಿ ಬರುತ್ತದೆ ಎಂಬ ವಿಚಾರವೊಂದು ಎಲ್ಲ ಕಡೆ ಓಡಾಡುತ್ತಿದೆ. ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಯಾರೋ ಕೆಲವರು, ಈ ರೀತಿ ನಮ್ಮ ಸಿನಿಮಾ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೇಗಾದರೂ ಸರಿ, ನಮ್ಮ ಸಿನಿಮಾಕ್ಕೆ ಡ್ಯಾಮೇಜ್‌ ಮಾಡೋಣ ಅಂತ ಏನೇನೋ ಮಾಡ್ತಾ ಇದ್ದಾರೆ.

ಹಾಗಾಗಿ, ಇದು ಓಟಿಟಿಯಲ್ಲಿ ಬರುತ್ತೆ ಅಂತ ಸುದ್ದಿ ಹಬ್ಬಿಸುತ್ತಿದ್ದಾರೆ. ಆದ್ರೆ ಓಟಿಟಿಯಲ್ಲಿ ಈ ಸಿನಿಮಾ ಬರಲ್ಲ. ಇದು ಥಿಯೇಟರ್‌ನಲ್ಲೇ ಇರುತ್ತದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ ಜನರು ನೋಡಬೇಕು ಎಂದು ನಾವು ಎರಡು ವರ್ಷಗಳಿಂದ ಕಾದಿದ್ದೆವು. ಆಗಲೇ ನಮಗೆ ಓಟಿಟಿ ಆಫ‌ರ್‌ ಬಂದಿತ್ತು.

ಆದರೂ ನಾವೂ ಕೊಟ್ಟಿರಲಿಲ್ಲ. ಸಿನಿಮಾ ಪ್ರೇಮಿಗಳು “ಸಲಗ’ ಓಟಿಟಿಗೆ ಬರುತ್ತದೆ ಎಂದುಕೊಂಡು ಚಿತ್ರವನ್ನು ಮಿಸ್‌ ಮಾಡಿಕೊಳ್ಳಬೇಡಿ. ಚಿತ್ರಮಂದಿರಕ್ಕೆ ಬಂದು ನೋಡಿ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರು ಇದ್ದೇ ಇರುತ್ತಾರೆ. ಅವರ ಬಗ್ಗೆ ನಾವು ಕೇರ್‌ ಮಾಡುವುದಿಲ್ಲ’ ಎಂದಿದ್ದಾರೆ. ಒಟ್ಟಾರೆ “ಸಲಗ’ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಊಹಾಪೋಹ ಸುದ್ದಿಗಳಿಗೆ ದುನಿಯಾ ವಿಜಯ್‌ ತಮ್ಮ ವಿಡಿಯೋ ಮೂಲಕ ಫ‌ುಲ್‌ ಸ್ಟಾಪ್‌ ಇಟ್ಟಿದ್ದಾರೆ.

ಟಾಪ್ ನ್ಯೂಸ್

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.