ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!


Team Udayavani, Oct 19, 2021, 2:28 PM IST

yalandooru news

ಯಳಂದೂರು: ಪಟ್ಟಣದ ಬಸ್ ನಿಲ್ದಾಣದಲ್ಲಿ  ಪಾದಾಚಾರಿಯೊಬ್ಬರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ಯರಗಂಬಳ್ಳಿ ಗ್ರಾಮದ ಮರಿಸ್ವಾಮಿ(45) ವ್ಯಕ್ತಿ ಮೃತಪಟ್ಟ ದುರ್ದೈವಿ. ಕೆಲಸದ ನಿಮಿತ್ತ  ಪಟ್ಟಣಕ್ಕೆ ಬಂದು ಬಸ್ ನಿಲ್ದಾಣದ ಬಳಿಯ ಹೋಟೆಲ್ ನಲ್ಲಿ ತಿಂಡಿಯನ್ನು ತಿಂದು ವಾಪಸ್ಸಾಗುತ್ತಿದ್ದ ವೇಳೆ ಚಾಮರಾಜನಗರದ ಕಡೆಯಿಂದ ಬಂದ ಲಾರಿ ಡಿಕ್ಕಿಹೊಡೆದಿದೆ.

ಇದನ್ನೂ ಓದಿ:ಆರ್ ಎಸ್ಎಸ್ ಏನು ಮಾಡುತ್ತಿದೆ ಎಂದು ತಿಳಿಯಲು ಎಚ್ ಡಿಕೆ ಶಾಖೆಗೆ ಬರಲಿ: ನಳಿನ್ ಕಟೀಲ್

ಕೆಳಕ್ಕೆ ಬಿದ್ದ ಇವರ ತಲೆಯ ಮೇಲೆ ಹಿಂಬದಿಯ ಚಕ್ರ ಹರಿದಿದ್ದು  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಯಳಂದೂರು ಪಟ್ಟಣ ಪೋಲಿಸರು ಭೇಟಿ ನೀಡಿ ಲಾರಿಯನ್ನು  ವಶಪಡಿಸಿಕೊಂಡು ಮುಂದಿನ ಕ್ರಮವನ್ನು ವಹಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.