ಕೊಣ್ಣೂರಲ್ಲಿ ದೇಗುಲ ಚೆತ್‌ ನಿರ್ಮಾಣಕ್ಕೆ ಭೂಮಿಪೂಜೆ


Team Udayavani, Oct 19, 2021, 3:49 PM IST

24

ತಾಳಿಕೋಟೆ: ಕೊಣ್ಣೂರ ಗ್ರಾಮದಲ್ಲಿರುವ ಪುರಾತನ ದೇವಸ್ಥಾನವಾದ ಲಕ್ಕಮ್ಮದೇವಿ ಜೀರ್ಣೋದ್ಧಾರಕ್ಕೆ ಸಿ.ಬಿ. ಅಸ್ಕಿ ಫೌಂಡೇಶನ್‌ ವತಿಯಿಂದ ಅಗತ್ಯವಿರುವ 1 ಲಕ್ಷ ರೂ. ನೆರವು ನೀಡುವುದರೊಂದಿಗೆ ಫೌಂಡೇಶನ್‌ ಅಧ್ಯಕ್ಷ ಸಿ.ಬಿ. ಅಸ್ಕಿ ಚಾಲನೆ ನೀಡಿದರು.

ಸಿ.ಬಿ.ಅಸ್ಕಿ ಅವರು ಈ ಹಿಂದೆ ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರ ಮನವಿ ಮೇರೆಗೆ ದೇವಸ್ಥಾನದ ಮುಂಭಾಗದಲ್ಲಿ ಅಗತ್ಯವಿರುವ ಚೆತ್‌ ನಿರ್ಮಾಣಕ್ಕೆ ತಗಲುವ 1 ಲಕ್ಷ ರೂ. ನೇರವು ನೀಡುವದಾಗಿ ಘೋಷಿಸಿದ್ದರು. ಅದರಂತೆ ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ ಮುಂಭಾಗ ಚೆತ್‌ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಮಯದಲ್ಲಿ ಮಾತನಾಡಿದ ಅಸ್ಕಿ, ಕೊಣ್ಣೂರ ಅಘಾದವಾದ ಭಕ್ತಿಯ ನೆಲೆಯನ್ನು ಹೊಂದಿರುವ ಲಕ್ಕಮ್ಮದೇವಿ ದೇವಸ್ಥಾನ ಪುರಾತನವಾಗಿದೆ. ಭಕ್ತರ ನೆರವಿನಿಂದ ಈಗಾಗಲೇ ದೇವಸ್ಥಾನ ಜೀರ್ಣೋದ್ಧಾರಗೊಂಡಿದೆ. ದೇವಸ್ಥಾನದ ಮುಂಭಾಗದ ಮೇಲ್ಛಾವಣೆ ಇಲ್ಲದಿರುವುದನ್ನು ಹಿರಿಯರು ನನ್ನ ಗಮನಕ್ಕೆ ತಂದು ಅದನ್ನು ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಅದನ್ನು ನಿರ್ಮಿಸುವ ಇಚ್ಛೆಯೊಂದಿಗೆ ಫೌಂಡೇಶನ್‌ ನೇತೃತ್ವದಲ್ಲಿ 1 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಈ ಹಿಂದೆ ಗ್ರಾಮದ ಚಿನ್ಮಯಿಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 3 ಲಕ್ಷ ರೂ. ನೆರವು ನೀಡಲಾಗಿತ್ತು. ಸದರಿ ಕಾರ್ಯವು ಪೂರ್ಣಗೊಂಡಿದೆ ಎಂದ ಅವರು, ಸಿ.ಬಿ. ಅಸ್ಕಿ ಫೌಂಡೇಶನ್‌ ನೇತೃತ್ವದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರ ನೋವು ನಲಿವುಗಳಿಗೆ ಸ್ಪಂದಿಸಬೇಕೆಂಬ ಇಚ್ಛೆಯೊಂದಿಗೆ ಕೆಲಸಗಳನ್ನು ಆರಂಭಿಸಲಾಗಿದೆ.

ಈ ಹಿಂದೆ ಪ್ರತಿ ವರ್ಷ ಜೆಸಿಬಿ ಹಾಗೂ ಟ್ರ್ಯಾಕ್ಟರ್‌ಗಳ ಸಹಾಯದ ಮೂಲಕ ಕೊಣ್ಣೂರ ಗ್ರಾಮದ ಸೀಮೆಗೆ ಒಳಪಡುವ ಜಮೀನುಗಳಿಗೆ ಮಾರ್ಚ್‌ ಅಂತ್ಯದ ನಂತರ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಜಮೀನುಗಳನ್ನು ಸ್ವತ್ಛಗೊಳಿಸಿಕೊಡುವಂತಹ ಕಾರ್ಯಗಳನ್ನು ಮಾಡಲಾಗುತ್ತಿತ್ತು.ಆದರೆ ಈ ಭಾರಿ ಕೊರೊನಾ ಕಾರಣದಿಂದ ಕೆಲಸ ಮಾಡಲು ಆಗಲಿಲ್ಲ. ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಮುಂದುವರಿಸಿಕೊಂಡು ಹೋಗಲಾಗುವದೆಂದು ಹೇಳಿದರು.

ಕೊಣ್ಣೂರ ಗ್ರಾಮದ ಹಿರೇಮಠದ ಶ್ರೀನಾಥಯ್ಯ ಹಿರೇಮಠ ಮಾತನಾಡಿ, ಸಿ.ಬಿ. ಅಸ್ಕಿ ಫೌಂಡೇಶನ್‌ ನೇತೃತ್ವದಲ್ಲಿ ಗ್ರಾಮಸ್ಥರರಿಗೆ ಸಾಕಷ್ಟು ಅನುಕೂಲಗಳಾಗಿವೆ. ಜಾತಿ, ಧರ್ಮ, ಬೇಧ ಭಾವವೆನ್ನದೇ ಎಲ್ಲರೂ ನಮ್ಮವರು ಎಂಬ ನಂಬಿಕೆಯ ಮೇಲೆ ಸಾಕಷ್ಟು ಜನರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ. ಸದಾ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಸಿ.ಬಿ. ಅಸ್ಕಿ ಅವರು ಪುರಾತನ ದೇವಸ್ಥಾನವಾದ ಚಿನ್ಮಾಯೇಶ್ವರ ದೇವಸ್ಥಾನ ಜಿರ್ಣೋದ್ಧಾರಕ್ಕೆ ನೆರವಿನ ಹಸ್ತವನ್ನು ನೀಡಿ ಅಭಿವೃದ್ಧಿ ಸಹಕರಿಸಿದ್ದಾರೆ. ಅದರಂತೆ ಲಕ್ಕಮ್ಮದೇವಿ ದೇವಸ್ಥಾನಕ್ಕೆ ನೆರವು ನೀಡಿ ಅಭಿವೃದ್ಧಿ ಮುಂದಾಗಿದ್ದಾರೆ. ಇವರ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ ಎಂದರು.

ಮುಖಂಡರುಗಳಾದ ಬಸನಗೌಡ ದ್ಯಾಪುರ, ಈರನಗೌಡ ಯಾಳವಾರ, ರಾಮಣ್ಣ ಮಣೂರ, ಬಸನಗೌಡ ಹಿರೇಗೌಡರ, ಸುಭಾಷ್‌ ಯಾಳವಾರ, ಬಸವರಾಜ ಮಡಿವಾಳರ, ರಾಮನಗೌಡ ನೀರಲಗಿ, ಬಸನಗೌಡ ಅಂಗಡಗೇರಿ, ಅಶೋಕ ಯಾಳವಾರ, ಯಲ್ಲಪ್ಪ ಮಾದರ, ಸಾಹೇಬಗೌಡ ಯಾಳವಾರ, ವೀರೇಶ ಅಸ್ಕಿ, ಗುರುಲಿಂಗ ಏವೂರ, ಇಮಾಮಶ್ಯಾ ಟಕ್ಕಳಕಿ, ಶಬ್ಬೀರ ದೊಡಮನಿ, ಮಡಿವಾಳ ಅಂಬಳನೂರ, ಶಿವರಾಜ್‌ ಯಾಳವಾರ, ಶ್ರೀಶೈಲ ಕಳ್ಳಿಮಠ, ಸಾಬಣ್ಣ ಚಿರಕನ್ನವರ, ಬಾಗಪ್ಪ ಯಡ್ರಾಮಿ ಇದ್ದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.