ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ


Team Udayavani, Oct 19, 2021, 5:17 PM IST

chitrdurga news

ಚಿತ್ರದುರ್ಗ: ಕೃಷಿ, ಶಿಕ್ಷಣ, ಉದ್ದಿಮೆ ಸ್ಥಾಪನೆ, ಮನೆನಿರ್ಮಾಣ, ವಾಹನ ಹೀಗೆ ಮುಖ್ಯವಾಗಿ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಹೇಗೆ ಪಡೆಯಬೇಕು,ಇದಕ್ಕೆ ಯಾರು ಅರ್ಹರು, ಯಾವ ರೀತಿ ಬ್ಯಾಂಕ್‌ವ್ಯವಸ್ಥಾಪಕರು ತಮ್ಮ ಯೋಜನೆ ಪ್ರಸ್ತುತಪಡಿಸಬೇಕು ಎಂಬ ವಿಚಾರದ ಕುರಿತು ಗ್ರಾಹಕರು, ಸಾಲಗಾರರಲ್ಲಿ ಜಾಗೃತಿ ಮೂಡಿಸಲಾಯಿತು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌, ರಾಜ್ಯ ಮಟ್ಟದಬ್ಯಾಂಕುಗಳ ಸಮಿತಿ ಹಾಗೂ ಎಲ್ಲಾ ಬ್ಯಾಂಕುಗಳಆಶ್ರಯದಲ್ಲಿ ಆಯೋಜಿಸಿದ್ದ ಸಾಲ ಸಂಪರ್ಕಕಾರ್ಯಕ್ರಮದಲ್ಲಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.

ಸಾಲದ ಜತೆಯಲ್ಲಿ ಪ್ರಧಾನಮಂತ್ರಿ ಸುರûಾವಿಮಾ ಯೋಜನೆ (ಪಿಎಂಎಸ್‌ಬಿವೈ), ಅಪಘಾತವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿಬಿಮಾ ಯೋಜನೆ (ಪಿಎಂಜೆಜೆಬಿವೈ), ಅಟಲ್‌ಪಿಂಚಣಿ ಯೋಜನೆ, ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡ ಹಾಗೂ ಮಹಿಳೆಯರಿಗೆ ಸಾಲ ಸೌಲಭ್ಯ,ಹೊಸ ಉದ್ಯಮ ಸ್ಥಾಪಿಸುವವರಿಗೆ 10 ಲಕ್ಷದಿಂದ1 ಕೋಟಿಯವರೆಗೂ ಸಾಲ ಸೇರಿದಂತೆ ಅನೇಕವಿಷಯಗಳ ಕುರಿತು ಅರಿವು ಮೂಡಿಸಲಾಯಿತು.

ಇದೇ ವೇಳೆ ಈ ಹಿಂದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೆನರಾ ಎಂಎಸ್‌ಎಂಇ ಸಾಲ, ಮುದ್ರಾ ಸಾಲ, ಪಿಎಂಇಜಿಪಿಸಾಲ, ವಾಹನ ಸಾಲ, ಗೃಹ ಸಾಲ, ಇತರೆಸಾಲಗಳ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕೆನರಾಬ್ಯಾಂಕ್‌, ಕರ್ನಾಟಕ ಬ್ಯಾಂಕ್‌, ಕರ್ನಾಟಕಗ್ರಾಮೀಣ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌,ಐಸಿಐಸಿಐ, ಬ್ಯಾಂಕ್‌ ಆಫ್‌ ಬರೋಡ ಸೇರಿ ಒಟ್ಟುಎಂಟು ಮಳಿಗೆ ತೆರೆಯಲಾಗಿತ್ತು. ಅನೇಕರುಮಳಿಗೆಗಳ ಬಳಿಗೆ ಹೋಗಿ ಮಾಹಿತಿಯ ಜತೆಗೆಸಾಲ ಪಡೆಯುವ ಕುರಿತು ಅಧಿ ಕಾರಿಗಳೊಂದಿಗೆಕೆಲ ಕಾಲ ಚರ್ಚಿಸಿದರು.

ಮೇಳ ಉದ್ಘಾಟಿಸಿದ ಕೇಂದ್ರ ಹಣಕಾಸುಸೇವೆಗಳ ಇಲಾಖೆ ಕಾರ್ಯದರ್ಶಿ ದೇಬಶಿಶ್‌ಪಾಂಡೆ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಎಲ್ಲಾಬ್ಯಾಂಕುಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕುಎಂದು ಕರೆ ನೀಡಿದರು. ಪ್ರಧಾನಮಂತ್ರಿಸ್ವನಿಧಿ , ಅಟಲ್‌ ಪಿಂಚಣಿ, ಮುದ್ರಾ, ಸ್ಟಾಂಡ್‌ಅಪ್‌ ಇಂಡಿಯಾ, ಪ್ರಧಾನ ಮಂತ್ರಿ ಸುರûಾಜೀವನ ಜ್ಯೋತಿ ಬಿಮಾ ಯೋಜನೆ ಸೇರಿ ಇತರಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಜವಾಬ್ದಾರಿ ಬ್ಯಾಂಕುಗಳ ಅಧಿ ಕಾರಿಗಳದ್ದಾಗಿದೆ ಎಂದರು.

ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕನಿರ್ದೇಶಕಿ ಎ. ಮಣಿಮೆಕಾಲೈ, ಕರ್ನಾಟಕ ಎಸ್‌ಎಲ್‌ಬಿಸಿ ಕನ್ವಿನರ್‌ ಬಿ. ಚಂದ್ರಶೇಖರರಾವ್‌,ಪ್ರಧಾನ ವ್ಯವಸ್ಥಾಪಕ ರಮಾ ನಾಯ್ಕ, ಬ್ಯಾಂಕ್‌ಅ ಧಿಕಾರಿಗಳಾದ ರಘುರಾಜ್‌, ಶ್ರೀನಾಥ್‌ ಜೋಷಿ,ಮಹಾದೇವಯ್ಯ, ನಬಾರ್ಡ್‌ನ ಕವಿತಾ, ಸತೀಶ್‌,ಅಮರೇಶಿ, ಸುರೇಂದರ್‌, ಚಂದ್ರಯ್ಯ, ಪಿ.ವಿ.ಸಿಂಧು ಇದ್ದರು

ಟಾಪ್ ನ್ಯೂಸ್

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.