ಆಸ್ಪತ್ರೆಗಳಿಗೆ ಸೇವಾ ಭಾವನೆ ಮುಖ್ಯ: ಶ್ರೀಗಳು


Team Udayavani, Oct 20, 2021, 11:11 AM IST

ಆಸ್ಪತ್ರೆಗಳಿಗೆ ಸೇವಾ ಭಾವನೆ ಮುಖ್ಯ- ಶ್ರೀಗಳು

ಬೆಂಗಳೂರು: ಆಸ್ಪತ್ರೆಗಳು ಸೇವಾ ಮನೋಭಾವನೆ ಯಿಂದ ಕಾರ್ಯ ನಿರ್ವಹಿಸುವ ಮೂಲಕ ಬಡವರ ಬದುಕಿಗೆ ಆಸರೆಯಾಗಬೇಕು ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸಿಂಹಾಸನದೇಶ್ವರ ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಬ್ಯಾಡರ ಹಳ್ಳಿಯ ಚಿಗುರು ಕಾಂಪ್ಲೆಕ್ಸ್‌ನಲ್ಲಿ ಆರಂಭಿಸಲಾಗಿರುವ ನೂತನ ಎಸ್‌ಆರ್‌ಎಸ್‌ ಡಯಾಗ್ನೊàಸ್ಟಿಕ್‌ ಸೆಂಟರ್‌ ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾಕ್ಕೆ ತುತ್ತಾದ ಸಂದರ್ಭದಲ್ಲಿ ಚಿಕಿತ್ಸೆ ಪಡೆಯಲಾಗದೆ ಜತೆಗೆ ಆಸ್ಪತ್ರೆಗಳಲ್ಲೇ ಹಾಸಿಗೆ ಸಿಗದೆ ಹಲವು ಮಂದಿ ಪ್ರಾಣ ಕಳೆದುಕೊಂಡರು ಎಂದರು. ಇದರಿಂದಾಗಿಯೇ ಹಲವು ಸಂಸಾರಗಳು ಬೀದಿ ಪಾಲಾದವು ನೊಂದ ಮನಸುಗಳು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆಗಳು ನಡೆದವು.

ಇಂತಹ ಕಷ್ಟದ ವೇಳೆ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಯಾವುದೇ ಸಂದರ್ಭ ಇರಲಿ ನೊಂದ ಮನಸ್ಸಿಗೆ ಸಮಾಧಾನ ಮಾಡುವುದರ ಜತೆಗೆ ಅವರ ಪರಿಸ್ಥಿತಿಯನ್ನು ಅರಿತು ಸಹಾಯ ಮಾಡಿದರೆ ಆ ಕುಟುಂಬದ ಮಕ್ಕಳ ಭವಿಷ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ;- ಎರಡು ದಿನಕ್ಕೊಂದು ಕಟ್ಟಡ ಕುಸಿತ

ಭಗವಂತ ನಮಗೆ ಸಾಕಷ್ಟು ಕೊಟ್ಟಾಗ ನಾವು ಕೂಡ ದಾನ-ಧರ್ಮ ಮಾಡಿ ನಮ್ಮ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಬೇರೆಯವರಿಗೆ ಸಹಾಯ ಮಾಡಿ ದಾಗ ನಮಗೆ ಸಿಗುವಂತಹ ತೃಪ್ತಿ ಬೇರೆ ಎಲ್ಲೂ ನಿಮಗೆ ಸಿಗುವುದಿಲ್ಲ ಎಂದು ತಿಳಿಸಿದರು.ಸಿದ್ದೇಶ್ವರ ಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಎಸ್‌ಆರ್‌ಎಸ್‌ ಡಯಾಗ್ನೊàಸ್ಟಿಕ್‌ ಸೆಂಟರ್‌ನ ಮಾಲೀಕ ರೂಪಶ್ರೀ ಬಿ.ಎಂ.ಸಿದ್ದಲಿಂಗಪ್ಪ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.