ಪರವಾನಗಿ ನೀಡುವಾಗ ಅಧಿಕಾರಿಗಳ ಕಿರುಕುಳ ಸಲ್ಲದು


Team Udayavani, Oct 20, 2021, 12:09 PM IST

Harassment of officers when issuing a license

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕ್ಲರ್ಕ್‌ನಿಂದ ಹಿಡಿದು ಅಧಿಕಾರಿಗಳವರೆಗೆ ಉದ್ಯಮಿಗಳನ್ನು ಕಳ್ಳರಂತೆ ನೋಡು ತ್ತಿದ್ದು, ವಿದ್ಯುತ್‌, ನೀರು ಸಂಪರ್ಕ ಮತ್ತು ಪರವಾನಗಿ ನೀಡುವಲ್ಲಿ ಅನಗತ್ಯ ವಿಳಂಬ ಮಾಡಿ ಕಿರುಕುಳ ನೀಡುತ್ತಿದ್ದಾರೆ.

ಈ ಧೋರಣೆಯನ್ನು ಕೈಬಿಟ್ಟು ಉದ್ಯಮಸ್ನೇಹಿಯಾಗಿ ನಡೆದುಕೊಳ್ಳಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಕೆಂಪೇಗೌಡ ರಸ್ತೆಯಲ್ಲಿರುವ ಎಫ್ಕೆಸಿಸಿಐ ಸಭಾಂಗಣದಲ್ಲಿ “ಎಫ್ಕೆಸಿಸಿಐ- ಎಂಎಸ್‌ಎಂಇ ಇನ್ನೋವೇಷನ್‌ ಎಕ್ಸಲೆನ್ಸ್‌ ಅವಾರ್ಡ್‌-2021′ ಪ್ರದಾನ ಮಾಡಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಅವರು ಸ್ವದೇಶಿ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿ ದ್ದಾರೆ. ಮಾತ್ರವಲ್ಲ, ಅದನ್ನು ಆಂದೋಲ ನದ ರೀತಿಯಲ್ಲಿ ದೊಡ್ಡ ಜಾಗೃತಿ ಮೂಡಿಸುತ್ತಿದ್ದಾರೆ. ರಕ್ಷಣಾ ಕ್ಷೇತ್ರ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ವದೇಶಿ ಕಲ್ಪನೆ ಯನ್ನು ಬಿತ್ತುತ್ತಿದ್ದಾರೆ.

ಇದನ್ನೂ ಓದಿ;- ಕನ್ನಡ ಚಿತ್ರಗಳ ಪೈರಸಿ ತಡೆಗೆ ಕ್ರಮ

ಇದರಿಂದ ನವೋ ದ್ಯಮಗಳಿಗೂ ಪ್ರೋತ್ಸಾಹ ನೀಡಲಾಗು ತ್ತಿದೆ. ಆದರೆ, ಕೆಲವು ಅಧಿಕಾರಿಗಳು ನವೋದ್ಯಮ ಆರಂಭಿಸುವವರಿಗೆ ಪರವಾನಗಿ ನೀಡುವ ವೇಳೆ ಅನಗತ್ಯ ವಿಳಂಬನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಇನ್ನು ಪ್ರಶಸ್ತಿ ಕುರಿತು ಮಾತನಾಡಿದ ಸಚಿವರು, ಈ ಪ್ರಶಸ್ತಿಯು ಸಾಧಕರಿಗೆ ಪ್ರೇರಣೆಯಾಗಿದೆ.

ಸರ್ಕಾರ ಕೂಡ ಕೈಗಾರಿಕೆಗಳನ್ನು ಉಳಿಸಿ ಬೆಳೆಸಲು ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್‌ ಎಂ. ಸುಂದರ್‌ ಮಾತನಾಡಿ, ಕೊರೊನಾ ನಂತರದ ಕಾಲಘಟ್ಟದಲ್ಲಿ ಯುವ ಉದ್ಯಮಗಳಿಗೆ ಹೊಸ ರೀತಿಯ ಅವಕಾಶಗಳು ದೊರೆಯುತ್ತಿವೆ. ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳು ನವೋದ್ಯಮಗಳು ಹೆಚ್ಚಿನ ಪ್ರಮಾಣದಲ್ಲಿ ಆರಂಭವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದೆ ಎಂದರು. ಇದೇ ವೇಳೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸಾಧನೆ ಮಾಡಿರುವ 10 ಸಂಸ್ಥೆಗಳಿಗೆ ಎಕ್ಸ್‌ಲೆನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.