ಕೆಕೆಆರ್‌ಡಿಬಿಗೆ 3000 ಕೋಟಿ ರೂ. ಕೊಡಲು ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ


Team Udayavani, Oct 20, 2021, 2:19 PM IST

kalaburagi news

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಮಂಡಳಿ (ಕೆಕೆಆರ್‌ಡಿಬಿ)ಗೆ ಈಗಾಗಲೇ ಘೋಷಣೆಮಾಡಿರುವಂತೆ 1,500 ಕೋಟಿ ಅನುದಾನದ ಜತೆಗೆ ಹೆಚ್ಚುವರಿ 1,500 ಕೋಟಿ ಸೇರಿ ಮೂರುಸಾವಿರ ಕೋಟಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಿಂದಗಿ ವಿಧಾನಸಭೆ ಉಪ ಚುನಾವಣೆಪ್ರಚಾರ ಕಾರ್ಯಕ್ಕೆ ತೆರಳಲು ಮಂಗಳವಾರ ಇಲ್ಲಿನವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಲ್ಯಾಣ ಕರ್ನಾಟಕ ಉತ್ಸವ ದಿನದಂದು 1,500ಕೋಟಿ ರೂ. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಘೋಷಣೆ ಮಾಡಿದ್ದೆ.

ಆಗ ಬಾಕಿ ಇರುವ ಅನುದಾನ ಖರ್ಚು ಮಾಡಿದರೆ ನೀಡುವುದಾಗಿ ಹೇಳಿದ್ದೆ. ಇದರಅರ್ಥ ಅನುದಾನ ಸಮರ್ಪಕವಾಗಿ ಬಳಕೆ ಮಾಡಲುಪ್ರೋತ್ಸಾಹ ಕೊಡುವುದಾಗಿತ್ತು. ಆದರೆ, ಒಟ್ಟಾರೆಮೂರು ಸಾವಿರ ಕೋಟಿ ಅನುದಾನ ಕೊಡಲು ಸಿದ್ಧಎಂದರು.ಕೆಕೆಆರ್‌ಡಿಬಿ ಕ್ರಿಯಾ ಯೋಜನೆ ತಯಾರಿಸಲುವಿಳಂಬವಾಗುತ್ತಿದೆ.

ಹೆಚ್ಚುವರಿ ಅನುದಾನ ಮಾರ್ಚ್‌ನಂತರ ಕೊಡಬೇಕಾಗುತ್ತದೆ. ಹೀಗಾಗಿ ಮಾರ್ಚ್‌ಬಳಿಕ ಯೋಜನೆ ರೂಪಿಸುವ ಬದಲು, ನನೆಗುದಿಗೆಬಿದ್ದಿರುವ ಹಳೆ ಯೋಜನೆಗಳಿಗೆ ಹೆಚ್ಚುವರಿ 1,500ಕೋಟಿ ರೂ. ವೆಚ್ಚದ ಸಮಗ್ರ ಯೋಜನಾ ವರದಿ(ಡಿಪಿಆರ್‌) ತಯಾರಿಸುವಂತೆ ಯೋಜನೆಯಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಹಿಂದೆ ನೀಡಲಾದ ಭರವಸೆಯಂತೆ ಈಗಾ ಗಲೇಪೂರ್ಣಪ್ರಮಾಣದ ಕಾರ್ಯದರ್ಶಿ ನೇಮಿಸಲಾಗಿದೆ.ಜತೆಗೆ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಅಭಿವೃದ್ಧಿ ಹಾಗೂ ಹುದ್ದೆಗಳ ನೇಮಕಾತಿಮೇಲ್ವಿಚಾರಣೆ ನಡೆಸುವ 371ನೇ (ಜೆ) ಕೋಶವನ್ನುಬೆಂಗಳೂರಿನಿಂದ ಕಲಬುರಗಿಗೆ ಸ್ಥಳಾಂತರಿಸಲುಆದೇಶ ಹೊರಡಿಸಲಾಗಿದೆ.

ಶೀಘ್ರವೇ ಈ ಕೋಶಕಲಬುರಗಿಯಲ್ಲಿ ಕಾರ್ಯಾರಂಭ ಮಾಡಲಿದೆ.ಅಲ್ಲದೇ, ಈ ಭಾಗದಲ್ಲಿ ಖಾಲಿ ಹುದ್ದೆಗಳ ಭರ್ತಿಕುರಿತಂತೆ ಉಪ ಚುನಾವಣೆ ಮುಗಿದ ನಂತರಹೇಳಿಕೆ ನೀಡುತ್ತೇನೆ. ಆದರೆ, ನಾನು ನೀಡಿದಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ ಎಂದುಹೇಳಿದರು.ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ,ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲರೇವೂರ, ಶಾಸಕ ಬಸವರಾಜ ಮತ್ತಿಮಡು,ವಿಧಾನ ಪರಿಷತ್‌ ಸದಸ್ಯ ಸುನೀಲ ವಲ್ಯಾಪುರೆಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.