ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ
Team Udayavani, Oct 20, 2021, 6:56 PM IST
ಕೊಲ್ಲೂರು: ಬಹುಭಾಷ ಖ್ಯಾತ ಹಿರಿಯ ನಟಿ ಲಕ್ಷ್ಮೀ ಅ.20ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾಯಿ ಮೂಕಾಂಬಿಕೆಯ ಸಾನ್ನಿಧ್ಯದಲ್ಲಿ ವಿಶೇಷ ಶಕ್ತಿ ಇದೆ. ಸಿದ್ಧಿ ಕ್ಷೇತ್ರವಾದ ಇಲ್ಲಿಗೆ ಬಂದಾಗ ಕಷ್ಟ-ಸಂಕಷ್ಟಗಳಿಗೆ ಪರಿಹಾರ ದೊರಕುವುದು. ಕಲಾವಿದೆಯಾಗಿ ಈ ಮಟ್ಟಕ್ಕೆ ಏರಲು ದೇವಿಯ ಪ್ರೇರಣೆಯೇ ಕಾರಣ. ಭಕ್ತರಿಗೆ ಸಕಲ ಸೌಕರ್ಯ ಒದಗಿಸುತ್ತಿರುವ ಇಲ್ಲಿನ ವ್ಯವಸ್ಥೆ ಸಂತಸ ತಂದಿದೆ ಎಂದರು.
ಲಕ್ಷ್ಮೀ ಅವರ ಪತಿ ಖ್ಯಾತ ನಿರ್ದೇಶಕ ಶಿವಚಂದ್ರನ್, ದೇಗುಲದ ಪಿ.ಆರ್.ಒ. ಜಯಕುಮಾರ್, ಕ್ಷೇತ್ರ ಪುರೋಹಿತ ಸುರೇಶ ಭಟ್, ಲಕ್ಷ್ಮೀ ಕುಟುಂಬದ ಆಪ್ತರಾದ ಹರೀಶ ಪೂಜಾರಿ ಕುಕ್ಕೆಹಳ್ಳಿ, ಲಕ್ಷ್ಮೀನಾರಾಯಣ, ದೇವದಾಸ ಸುವರ್ಣ ಉಡುಪಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಖ್ಯಾತ ನಾಣ್ಯ ಸಂಗ್ರಾಹಕ ಎಚ್. ಖಂಡೋಬ ರಾವ್ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ