2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌


Team Udayavani, Oct 21, 2021, 6:25 AM IST

2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌

ಬೆಂಗಳೂರು: “ಇಸ್ಲಾಮಿನಲ್ಲಿ ಮದುವೆ ಎಂಬುದು ಒಂದು ಕರಾರು ಆಗಿದೆ. ಹಾಗಂತ, ಎರಡನೇ ಪತ್ನಿ ಹಾಗೂ ಆಕೆಯಿಂದ ಹುಟ್ಟಿದ ಮಕ್ಕಳ ನಿರ್ವಹಣೆ ಮಾಡಬೇಕಿರುವ ಹಿನ್ನಲೆಯಲ್ಲಿ ವಿಚ್ಛೇದನ ನೀಡಿದ ಮೊದಲ ಪತ್ನಿಗೆ ಜೀವನಾಂಶ ನೀಡುವ ಹೊಣೆಗಾರಿಕೆಯಿಂದ ಪತಿ ತಪ್ಪಿಸಿಕೊಳ್ಳುವಂತಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಭುವನೇಶ್ವರಿ ನಗರದ ಎಜಾಜುರ್‌ ರೆಹ್ಮಾನ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶದಲ್ಲಿ ಈ ಅಭಿಪ್ರಾಯ ಹೇಳಿದೆ.

ವಿಚ್ಛೇದಿತ ಪತ್ನಿ ಎರಡನೇ ಮದುವೆ ಆಗದಿದ್ದಾಗ ಮತ್ತು ಜೀವನ ನಿರ್ವಹಣೆಗೆ ಅಶಕ್ತಳಾಗಿದ್ದಾಗ “ಇದ್ದತ್‌’ (ತಲಾಕ್‌ ನೀಡಿದ ಬಳಿಕದ ನಾಲ್ಕು ತಿಂಗಳು) ಅವಧಿಯ ಅನಂತರವೂ ಆಕೆ ಜೀವನಾಂಶ ಪಡೆಯುವ ಹಕ್ಕು ಹೊಂದಿದ್ದಾಳೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಮಾಜಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

ಇದನ್ನೂ ಓದಿ:ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.