ಸಯ್ಯದ್ ಮುಷ್ತಾಕ್ ಅಲಿ ಕ್ರಿಕೆಟ್: ಕರ್ನಾಟಕ ಟಿ20 ತಂಡ ಪ್ರಕಟ
Team Udayavani, Oct 21, 2021, 4:44 AM IST
ಬೆಂಗಳೂರು: ನವೆಂಬರ್ 4ರಿಂದ 9ರ ವರೆಗೆ ಗುವಾಹಟಿಯಲ್ಲಿ ನಡೆಯುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಮನೀಷ್ ಪಾಂಡೆ ನಾಯಕರಾಗಿದ್ದಾರೆ.
ಕರ್ನಾಟಕ ತಂಡ: ಮನೀಷ್ ಪಾಂಡೆ (ನಾಯಕ), ಮಾಯಾಂಕ್ ಅಗರ್ವಾಲ್, ದೇವದತ್ತ ಪಡಿಕ್ಕಲ್, ಕೆ.ವಿ. ಸಿದ್ಧಾರ್ಥ, ರೋಹನ್ ಕದಮ್, ಅನಿರುದ್ಧ ಜೋಷಿ, ಅಭಿನವ್ ಮನೋಹರ್, ಬಿ.ಆರ್. ಶರತ್ (ವಿ.ಕೀ.), ನಿಹಾಲ್ ಉಳ್ಳಾಲ್ (ವಿ.ಕೀ.), ಶ್ರೇಯಸ್ ಗೋಪಾಲ್, ಕೆ. ಗೌತಮ್, ಜೆ. ಸುಚಿತ್, ಪ್ರವೀಣ್ ದುಬೆ, ಕೆ.ಸಿ. ಕಾರಿಯಪ್ಪ, ಎಂ. ಪ್ರಸಿದ್ಧ್ ಕೃಷ್ಣ, ಪ್ರತೀಕ್ ಜೈನ್, ವಿ. ವೈಶಾಕ್, ಎಂ.ಬಿ. ದರ್ಶನ್, ವಿದ್ಯಾಧರ ಪಾಟೀಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು