ರಾಮಾಯಣದಲ್ಲಿದೆ ಆದರ್ಶ ಬದುಕಿನ ಸಾರ


Team Udayavani, Oct 21, 2021, 2:54 PM IST

The Ramayana

ಚಿತ್ರದುರ್ಗ: ಮಹರ್ಷಿ ವಾಲ್ಮೀಕಿ ರಾಮಾಯಣದ ಮೌಲ್ಯಗಳುಭಾರತಕ್ಕೆ ಮಾತ್ರ ಸೀಮಿತವಾಗದೆ ವಿಶ್ವಕ್ಕೆ ಮಾರ್ಗದರ್ಶನ ನೀಡುವ ಮೌಲ್ಯ ಹೊಂದಿವೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ,ಜಿಪಂ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಇಲಾಖೆಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ರಾಮಾಯಣ ಕಥೆಯ ರೂಪದಲ್ಲಿಲ್ಲ.ರಾಮಾಯಣ ಮಹಾಕಾವ್ಯಕ್ಕೆ ತನ್ನದೇ ಆದ ಶ್ರೇಷ್ಠತೆ ಮತ್ತು ಪಾವಿತ್ರ್ಯತೆ ಇದೆ. ಮಾನವೀಯ ಮೌಲ್ಯಗಳು, ಮಾನವನ ವ್ಯಕ್ತಿತ್ವ,ಭವಿಷ್ಯದ ಮಾನವನ ಬದುಕು, ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವದಮೌಲ್ಯಗಳು, ಸಮಾಜ, ಸಂಸ್ಕೃತಿಯ ಚಿತ್ರಣವಿದ್ದು, ಅರ್ಥಮಾಡಿಕೊಳ್ಳಬೇಕಾದ ಸಾಕಷ್ಟು ವಿಚಾರಗಳು ಅಡಗಿವೆ ಎಂದರು.

ಪ್ರತಿ ವ್ಯಕ್ತಿಯೂ ತನ್ನ ಬದುಕು, ವ್ಯಕ್ತಿತ್ವ ರೂಪಿಸಿಕೊಳ್ಳಲುರಾಮಾಯಣ ಪ್ರಭಾವ ಬೀರುತ್ತದೆ ಎನ್ನುವ ಬಗ್ಗೆಚರ್ಚೆಯಾಗಬೇಕು. ಇದು ಪ್ರತಿಯೊಬ್ಬರಿಗೂ ತಲುಪಬೇಕು.ಹಾಗಾಗಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಮೂಲಕರಾಮಾಯಣ ದರ್ಶನ, ಅದರಲ್ಲಿ ಅಡಗಿರುವ ಮೌಲ್ಯಗಳು,ಸಂಸ್ಕಾರ, ಜೀವನ ಶೈಲಿ, ಪ್ರಾಮಾಣಿಕತೆ, ಆದರ್ಶದ ಬದುಕು ಅರ್ಥವಾಗಬೇಕಿದೆ.

ರಾಮರಾಜ್ಯದ ನಿರ್ಮಾಣ, ರಾಮ ರಾಜ್ಯದಕನಸನ್ನು ಪ್ರತಿಯೊಬ್ಬ ವ್ಯಕ್ತಿಯಲ್ಲಿ ತುಂಬುವ ಕಾರ್ಯಕ್ರಮಕ್ಕೆಜಯಂತಿ ಕಾರ್ಯಕ್ರಮ ಸಹಕಾರಿಯಾಗಬೇಕು ಎಂದುಅಭಿಪ್ರಾಯಪಟ್ಟರು.ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಇಡೀ ದೇಶಾದ್ಯಂತ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ.

ಮಹರ್ಷಿವಾಲ್ಮೀಕಿ ಸೇರಿದಂತೆ ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನುಅಳವಡಿಸಿಕೊಂಡು ನಮ್ಮ ಸಂವಿಧಾನ ರಚನೆ ಮಾಡಲಾಗಿದೆ.ಎಲ್‌.ಜಿ. ಹಾವನೂರು ಅವರು ಕೊಟ್ಟ ವರದಿಯನ್ನು ಅಂದಿನಮುಖ್ಯಮಂತ್ರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಿದರು.ಈ ವರದಿಯು ವಾಲ್ಮೀಕಿ ಜನಾಂಗಕ್ಕೆ ಮಾತ್ರವಲ್ಲ, ಪ್ರತಿಯೊಂದುಜನಾಂಗಕ್ಕೂ ಭಗವದ್ಗೀತೆ ಎಂದರೂ ತಪ್ಪಾಗಲಾರದು.

ಎಲ್ಲವರ್ಗದ ಜನರಿಗೂ ಅನುಕೂಲ ಕಲ್ಪಿಸಿಕೊಡಲಾಗಿದೆ. ಎಲ್‌.ಜಿ.ಹಾವನೂರು ಅಂತಹವರು ಈ ಸಮಾಜದಲ್ಲಿ ಜನಿಸಿರುವುದುನಾಯಕ ಸಮಾಜಕ್ಕೆ ಕೀರ್ತಿ ತಂದಿದೆ. ವಾಲ್ಮೀಕಿ ಮಹರ್ಷಿಯವರಆದರ್ಶಗಳನ್ನು ಮುಂದಿನ ಪೀಳಿಗೆಯವರು ಅರ್ಥಮಾಡಿಕೊಂಡು ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಾಲ್ಮೀಕಿ ನಾಯಕ ನೌಕರರ ಸಂಘದ ಡಾ| ಎಚ್‌.ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಕಲಾಕಾಲೇಜಿನ ಸ್ನಾತಕೋತ್ತರ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಡಾ|ಬಿ. ಜಯಮ್ಮ ಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸನೀಡಿದರು. ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರಿನಾಥ್‌, ಜಿಲ್ಲಾ ವಾಲ್ಮೀಕಿ ನಾಯಕಸಮಾಜದ ಅಧ್ಯಕ್ಷ ಎಚ್‌.ಜೆ. ಕೃಷ್ಣಮೂರ್ತಿ, ತಾಲೂಕು ವಾಲ್ಮೀಕಿನಾಯಕ ಸಮಾಜದ ಅಧ್ಯಕ್ಷ ಬಿ. ಕಾಂತರಾಜು, ಜಿಲ್ಲಾ ಧಿಕಾರಿಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಕಾರಿ ಜಿ.ರಾಧಿ ಕಾ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್‌ ಸತ್ಯನಾರಾಯಣ, ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿ ಎನ್‌. ಮಂಜುನಾಥ್‌,ನಗರಸಭೆ ಸದಸ್ಯ ದೀಪಕ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.