ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ


Team Udayavani, Oct 21, 2021, 3:09 PM IST

sagara news

ಸಾಗರ: ಯಾವುದೇ ಕ್ಷೇತ್ರದಲ್ಲಾದರೂಸತತ ಪರಿಶ್ರಮವಿದ್ದರೆ ಮಾತ್ರ ಯಶಸ್ಸಿನಮೆಟ್ಟಿಲೇರಲು ಸಾಧ್ಯ ಎಂದು ಹಂಪಿ ಕನ್ನಡವಿಶ್ವವಿದ್ಯಾಲಯದ ಉಪ ನಿರ್ದೇಶಕರವೀಂದ್ರ ಎಚ್‌.ಬಿ. ಹೇಳಿದರು.

ಇಲ್ಲಿನ ಗೋಪಾಲಗೌಡಕ್ರೀಡಾಂಗಣದಲ್ಲಿ ಸಾಗರ್‌ ನ್ಪೋರ್ಟ್ಸ್ಅಕಾಡೆಮಿ ಮಂಗಳವಾರ ಏರ್ಪಡಿಸಿದ್ದಕಾರ್ಯಕ್ರಮದಲ್ಲಿ 19 ವರ್ಷದೊಳಗಿನರಾಜ್ಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿರುವ ಮಿಥೇಶ್‌ ಕುಮಾರ್‌ ಅವರನ್ನು ಅಭಿನಂದಿಸಿ ಅವರು ಮಾತನಾಡಿ, ಕ್ರಿಕೆಟ್‌ನಲ್ಲಿ ನಗರಪ್ರದೇಶಕ್ಕೆ ಸೇರಿದವರು ಮಾತ್ರ ಉನ್ನತಸ್ಥಾನಕ್ಕೆ ಏರಬಹುದು ಎಂಬ ಮಾತನ್ನುಮಿಥೇಶ್‌ಕುಮಾರ್‌ ಸುಳ್ಳು ಮಾಡಿದ್ದಾರೆ.

ಹಲವು ವರ್ಷಗಳ ಪರಿಶ್ರಮದ ಸಾಧನೆಯಫಲವಾಗಿ ಅವರಿಗೆ ರಾಜ್ಯ ಕಿರಿಯರಕ್ರಿಕೆಟ್‌ ತಂಡದಲ್ಲಿ ಸ್ಥಾನ ದೊರಕಿದೆ. ಈಭಾಗದ ಯುವ ಕ್ರೀಡಾ ಪ್ರತಿಭೆಗಳುಅವರ ಸಾಧನೆಯನ್ನು ಸ್ಪೂರ್ತಿಯಾಗಿಸ್ವೀಕರಿಸಬೇಕು ಎಂದು ಹೇಳಿದರು.

ಸಾಗರ್‌ ಕ್ರಿಕೆಟ್‌ ಕ್ಲಬ್‌ನ ಅಧ್ಯಕ್ಷ ಎಚ್‌.ಎಲ್‌. ಶ್ರೀಧರ್‌, ಕ್ರೀಡಾ ಕ್ಷೇತ್ರದಲ್ಲಿ ತಮ್ಮಮಕ್ಕಳು ಉತ್ತಮ ಸಾಧನೆ ಮಾಡಬೇಕುಅಂತಾದರೆ ಪೋಷಕರಾದವರು ತಕ್ಷಣದಫಲಿತಾಂಶ ನಿರೀಕ್ಷಿಸುವಂತಿಲ್ಲ. ಮಕ್ಕಳಮೇಲೆ ಒತ್ತಡ ಹೇರದೆ ಅವರ ಸಾಧನೆಗೆಪ್ರೋತ್ಸಾಹ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಿಥೇಶ್‌ಕುಮಾರ್‌ ತಂದೆ ಸಿದ್ದರಾಜು,ಸಾಗರ್‌ ನ್ಪೋರ್ಟ್ಸ್ ಅಕಾಡೆಮಿಯಐ.ಎನ್‌. ಸುರೇಶ್‌ ಬಾಬು, ರವಿನಾಯ್ಡು,ಗಣೇಶ್‌, ಪತ್ರಕರ್ತರ ಸಂಘದ ತಾಲೂಕುಅಧ್ಯಕ್ಷ ಜಿ. ನಾಗೇಶ್‌, ಕಾರ್ತಿಕ್‌, ಪ್ರಸನ್ನ,ಹರ್ಷಕುಮಾರ್‌ ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.