ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

Team Udayavani, Oct 22, 2021, 2:05 PM IST

Mysugar needs modern touches

ಮಂಡ್ಯ: ಸರ್ಕಾರ ಮೈಷುಗರ್‌ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಿ ಎರಡು ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದಲ್ಲಿಯೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗು ವುದು ಎಂದು ಘೋಷಣೆ ಮಾಡಿದೆ. ಆದರೆ ಮೈಷುಗರ್‌ನಲ್ಲಿರುವ ಯಂತ್ರಗಳು ಸಮರ್ಪಕವಾಗಿಲ್ಲ. ನೂತನ ತಂತ್ರಜಾnನದ ಯಂತ್ರಗಳ ಅಳವಡಿಕೆ ಮಾಡುವ ಮೂಲಕ ಆಧುನಿಕ ಸ್ಪರ್ಶ ನೀಡಬೇಕಾಗಿದೆ.

ಹೋರಾಟಗಾರರು, ರೈತ ಮುಖಂಡರ ಅಭಿಪ್ರಾಯದಂತೆ ಮೈಷುಗರ್‌ ಕಾರ್ಖಾನೆಯಲ್ಲಿ ಎರಡು ಮಿಲ್‌ಗ‌ಳಿದ್ದು, ಒಂದು ಸುಸ್ಥಿತಿಯಲ್ಲಿದ್ದು, ಮತ್ತೂಂದು ದುರಸ್ತಿ ಮಾಡಬೇಕಾಗಿದೆ ಎಂದು ಹೇಳುತ್ತಾರೆ. ಆದರೆ ದುರಸ್ತಿಯಲ್ಲಿರುವ ಮಿಲ್‌ನ್ನು ಸರಿಪಡಿಸಲು ಸಾಧ್ಯವಿಲ್ಲ. ಹೊಸ ಮಿಲ್‌ ಅಳವಡಿಸುವ ಅಗತ್ಯವಿದೆ.

ಕೆಟ್ಟು ನಿಲ್ಲುತ್ತಿದ್ದ ಘಟನೆಗಳು: ಸುಸ್ಥಿತಿ ಯಲ್ಲಿರುವ ಮಿಲ್‌ನಲ್ಲೂ ಕೆಲವು ಬಿಡಿ ಭಾಗಗಳು ಹಳೆಯದಾಗಿದ್ದು, ಉತ್ತಮ ಗುಣ ಮಟ್ಟದ ಬಿಡಿ ಭಾಗಗಳನ್ನು ಅಳ ವಡಿಸುವ ಅವಶ್ಯಕತೆ ಇದೆ. ಮಿಲ್‌ ಕಬ್ಬು ಅರೆಯಲು ಬೇಕಾದ ಸಾಮರ್ಥ್ಯ ಹೆಚ್ಚಿಸ ಬೇಕಾಗಿದೆ. ಸರ್ಕಾರಗಳು ಕಾರ್ಖಾನೆಯ ಪುನಶ್ಚೇತನಕ್ಕೆ ಅನುದಾನ ಬಿಡುಗಡೆ ಮಾಡುತ್ತಿದ್ದವು.

ಆದರೆ ಅಧಿಕಾರಿಗಳ ಭ್ರಷ್ಟಾಚಾರದಿಂದ ಯಂತ್ರಗಳ ದುರಸ್ತಿಗೆ ಕಳಪೆ ಗುಣಮಟ್ಟದ ಬಿಡಿ ಭಾಗಗಳನ್ನು ಅಳವಡಿಸುವ ಮೂಲಕ ಯಂತ್ರಗಳ ಸಾಮರ್ಥ್ಯ ಕುಸಿದು 15 ದಿನ ಕಳೆಯುವುದರೊಳಗೆ ಕೆಟ್ಟು ನಿಲ್ಲುತ್ತಿದ್ದ ಘಟನೆಗಳು ನಡೆದಿವೆ.‌

ಇದನ್ನೂ ಓದಿ:- ನಟಿ ಸಾಕ್ಷಿ ಅಗರ್ವಾಲ್ ಫೋಟೋ ಗ್ಯಾಲರಿ

ದುರಸ್ತಿ ಅಸಾಧ್ಯದ ಸ್ಥಿತಿ: ಕಬ್ಬು ನುರಿಸುವ ಯಂತ್ರಗಳು ಹಳೆಯದಾಗಿರುವುದ ರಿಂದ ಸವೆದಿವೆ. ಬಾಯ್ಲರ್‌ಗೆ ಅಳವಡಿಸುವ ಟ್ಯೂಬ್‌ಗಳು ಕಳಪೆಯಾಗಿರುತ್ತಿದ್ದವು. ಇದರಿಂದ ಬಾಯ್ಲರ್‌ನ ಬಿಸಿ ಶಾಖ ತಡೆದುಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದವು. ವಾರಕ್ಕೆ ಕಬ್ಬು ಅರೆಯುವುದನ್ನು ನಿಲ್ಲಿಸಲಾಗುತ್ತಿತ್ತು. ಅಲ್ಲದೆ, ಪ್ರತಿ ವರ್ಷ ಯಂತ್ರಗಳ ದುರಸ್ತಿ ಮಾಡುವುದು ಸಾಮಾನ್ಯ. ಆದರೆ ಪ್ರಸ್ತುತ ಕೆಲವು ಯಂತ್ರಗಳು ದುರಸ್ತಿ ಮಾಡದ ಪರಿಸ್ಥಿತಿಗೆ ತಲುಪಿದೆ.

ಕಬ್ಬು ಅರೆಯುವ ಯಂತ್ರಗಳ ಹಲ್ಲು ಗಳು ಸವೆದಿದ್ದರಿಂದ ಕಬ್ಬಿನ ರಸ ಸೋರಿಕೆಯಾಗುತ್ತಿತ್ತು. ಇದರಿಂದ ಸಾಕಷ್ಟು ಸಲ ಕಬ್ಬಿನ ರಸವನ್ನು ಪೋಲು ಮಾಡಿದ ಘಟನೆಗಳು ನಡೆದಿದೆ. ಆದ್ದರಿಂದ ಸರ್ಕಾರ ಗುಣಮಟ್ಟದ ಯಂತ್ರಗಳನ್ನು ಅಳವಡಿಸುವ ಮೂಲಕ ಕಾರ್ಖಾನೆ ಸುಗಮವಾಗಿ ನಡೆಯುವಂತೆ ನಿಗಾ ವಹಿಸಬೇಕು ಎಂಬುದು ಕೆಲವು ಕಾರ್ಮಿಕರ ಒತ್ತಾಯವಾಗಿ ದುರಸ್ತಿಯಲ್ಲಿರುವ ಯಂತ್ರಗಳು ಕಬ್ಬು ನುರಿಸುವ ಸಾಮರ್ಥ್ಯವನ್ನು 5 ಸಾವಿರ ಟಿಸಿಡಿಗೆ ಹೆಚ್ಚಿಸಬೇಕು

. ಬಾಯ್ಲಿಂಗ್‌ ಹೌಸ್‌ ರಿಪೇರಿ ಅಗತ್ಯವಿದ್ದು, 4.4 ಕೋಟಿ ರೂ. ವೆಚ್ಚವಾಗಲಿದೆ. ಇದರ ಜತೆಗೆ ನೀರು ಸರಬರಾಜು ಮಾಡುವ ಕೋಣನಹಳ್ಳಿ ಕೆರೆ ವಾಟರ್‌ಲೈನ್‌ ಸ್ವತ್ಛಗೊಳಿಸಬೇಕು. ಹೆಬ್ಟಾಳ ನೀರಿನ ಮಾರ್ಗವನ್ನು ಸರಿಪಡಿಸಬೇಕಾಗಿದೆ. ಇದಕ್ಕಾಗಿ 26 ಲಕ್ಷ ರೂ. ಅಗತ್ಯವಿದೆ. ಕೋಜನ್‌ ಘಟಕ ದುರಸ್ತಿ, 2 ಬಗಾಸೆ ಡ್ರಮ್‌ ಎಕ್ಸ್‌ಪ್ರೆಸ್‌ ಟ್ರ್ಯಾಕ್ಟರ್‌ಗಳನ್ನು ಬದಲಾಯಿಸಬೇಕು. ಇದಕ್ಕಾಗಿ 12 ಲಕ್ಷ ರೂ. ಖರ್ಚಾಗಲಿದೆ ಎಂದು ಅಧಿಕಾರಿಗಳು 2019ರಲ್ಲಿ ವರದಿ ನೀಡಿದ್ದಾರೆ. ಇದರ ಜತೆಗೆ ಕಾರ್ಖಾನೆಯಲ್ಲಿ ಅನುಪಯುಕ್ತ ಯಂತ್ರಗಳಿದ್ದು, ಎಂ.ಎಸ್‌.ಸಾðಪ್‌, ಅಲ್ಯೂಮಿನಿಯಂ ಸ್ಕ್ಯಾಪ್‌, ಹಳೇ ಮಿಲ್‌, ಬಾಯ್ಲಿಂಗ್‌ ಹೌಸ್‌ ಕೂಡ ಸ್ಕ್ರಾಪ್ ಆಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.