ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ


Team Udayavani, Oct 23, 2021, 2:24 PM IST

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಮೈಸೂರು: ಯುವಕರು ಸಮಾಜದ, ರಾಷ್ಟ್ರದ ಋಣ ತೀರಿಸುವ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.

ಶನಿವಾರ ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಮ.ವೆಂಕಟರಾಮು ಅವರಿ ಅಭಿನಂದನೆ ಹಾಗೂ ಸಾಮರಸ್ಯದ ಸಹೃದಯಿ ಮ.ವೆಂಕಟರಾಮು ಗ್ರಂಥ ಬಿಡುಗಡೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಆಶಯ ನುಡಿಗಳನ್ನಾಡಿದ ಅವರು, ಇಂದಿನ ಹಾಗೂ ಮುಂದಿನ ಯುವಪೀಳಿಗೆಯವರು ರಾಮಕೃಷ್ಣ ಸ್ವಾಮಿ, ಮ.ವೆಂಕಟರಾಮು ರಂತಹ ಹಿರಿಯರ ಸಾಮಾಜಿಕ ಮೌಲ್ಯಗಳು, ಧ್ಯೇಯ, ಆದರ್ಶಗಳನ್ನು ಓದಿ, ತಮ್ಮ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಂಡು, ಹಿರಿಯರು ಹಾಕಿಕೊಟ್ಟಿರುವ ಆದರ್ಶ ಮಾರ್ಗ ದಲ್ಲಿ ನಡೆಯಬೇಕು. ರಾಷ್ಟ್ರದ, ಸಮಾಜದ ಸೇವೆಯನ್ನು ಮಾಡುವ ಮೂಲಕ ಋಣ ತೀರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಬೇರೆಯವರಿಗೆ ಯಾವುದೇ ರೀತಿಯ ನೋವು ಕೊಡದೆ, ಸಮಾಜ ಕಂಟಕರಿಗೆ, ದುಷ್ಟರಿಗೆ ತಲೆ ಭಾಗದೆ ಧೈರ್ಯದಿಂದ, ಸ್ವಾಭಿಮಾನದಿಂದ ನಿಲ್ಲಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಧರ್ಮಪಾಲನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಜೀವನ ಮೌಲ್ಯ ಪದ್ಧತಿ, ಶ್ರೇಷ್ಠ ಸಾಮಾಜಿಕ ಪರಂಪರೆ ಗೌರವಿಸುವ ಇಂತಹ ಕಾರ್ಯ ಕ್ರಮಗಳು ನಡೆಯಬೇಕು. ವ್ಯಕ್ತಿಯ ಗುಣಗಾನಕ್ಕಾಗಿ ಅಲ್ಲ, ಸಂಘದ ಕಾರ್ಯ ಕರ್ತರಾಗಿ, ಸಂಘ ನೀಡಿದ ವಿವಿಧ ಜವಾಬ್ದಾರಿ ಗಳನ್ನು ಯೋಗ್ಯವಾಗಿ ನಿರ್ವಹಿಸಿ, ಎಲ್ಲಾ ವರ್ಗಗಳನ್ನು ಜೋಡಿಸಿ ಕೊಂಡು, ಸಂಘವನ್ನು ಕಟ್ಟಿ, ಸಂಘದ ಬಗ್ಗೆ ಅಜ್ಞಾನ ಹೊಂದಿ, ಸಂಘವನ್ನು ವಿರೋಧಿಸುತ್ತಿರುವ ಜನರಿಗೆ ಸಂಘ ಏನೆಂದು ತೋರಿಸುವ ಮೂಲಕ ಸೇತುವೆಯಾಗಿ ಕೆಲಸ ನಿರ್ವಹಣೆ ಮಾಡಿರುವ ಮ.ವೆಂಕಟರಾಮು ಅವರ ಆದರ್ಶ ವನ್ನು, ಜೀವನ ಮೌಲ್ಯ ಗಳು, ಧ್ಯೇಯವನ್ನು ಎಲ್ಲರೂ ಅಳವಡಿಸಿ ಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಕಾರ್ಯ ಕ್ರಮದಲ್ಲಿ ಆರ್ ಎಸ್ಎಸ್ ನ ಹಿರಿಯ ಪ್ರಚಾರಕರಾದ ಸು.ರಾಮಣ್ಣ. ಸುತ್ತೂರು ಶ್ರೀ, ಉದ್ಯಮಿ ಜಗನ್ನಾಥ್, ಮ.ವೆಂಕಟರಾಮು, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ, ವಾಮನರಾವ್ ಬಾಪಟ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.