ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು


Team Udayavani, Oct 24, 2021, 7:16 PM IST

dandeli news

ದಾಂಡೇಲಿ:  ನಗರದ ಅಲ್ಲಲ್ಲಿ ಪ್ರತಿನಿತ್ಯ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನಗಳ ಪೆಟ್ರೋಲ್ ಕದಿಯುವ ಜಾಲವೊಂದಿದ್ದು, ಈ ಜಾಲದ ಕಳ್ಳತನ ಕೃತ್ಯದಿಂದ ನಗರದ ಜನತೆ ಬಸವಳಿದಿದ್ದಾರೆ.

ಅದೇ ರೀತಿ ಭಾನುವಾರ ನಸುಕಿನ ವೇಳೆಯಲ್ಲಿ ನಗರದ  14ನೇ ಬ್ಲಾಕ್ ಪ್ರದೇಶದ ಶೇಖರ್ ಆಸ್ಪತ್ರೆಯ ಪ್ರದೇಶ ವ್ಯಾಪ್ತಿಯಲ್ಲಿ ನಿಲ್ಲಿಸಿಟ್ಟಿದ್ದ ನಾಲ್ಕು ದ್ವಿಚಕ್ರ ವಾಹನಗಳ ಪೆಟ್ರೋಲನ್ನು ಕದ್ದಿರುವ ಘಟನೆ ನಡೆದಿದೆ.

ಬಹುತೇಕ ಹೆಚ್ಚಿನ ದಿನಗಳಲ್ಲಿ ಇಲ್ಲಿ ಪೆಟ್ರೋಲ್ ಕಳ್ಳತನವಾಗುತ್ತಿದ್ದು, ಇಂದು ನಸುಕಿನ ವೇಳೆಯಲ್ಲಿ ಬಹುತೇಕ ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನವಾಗಿರುವುದರ ಬಗ್ಗೆ ಸ್ಥಳೀಯರು ನಗರ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.

ತಕ್ಷಣವೆ ಸ್ಥಳಕ್ಕಾಗಮಿಸಿದ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಹತ್ತಿರದಲ್ಲಿದ್ದ ಸಿಸಿ ಕ್ಯಾಮೆರದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕಳ್ಳರು ಪೆಟ್ರೋಲ್ ಕದಿಯಲು ಬರುತ್ತಿರುವುದು ಸೆರೆಯಾಗಿದೆ. ಒಟ್ಟಿನಲ್ಲಿ ಪೆಟ್ರೋಲ್ ಕದಿಯುವ ಪುಂಡ ಪೊಕೋರಿಗಳನ್ನು ಶೀಘ್ರವಾಗಿ ಹಿಡಿದು ಪೊಲೀಸ್ ರುಚಿ ತೋರಿಸಬೇಕೆಂಬ ಮನವಿಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.